Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಲ್ಜಿಯಂ ಇಸಿಬಿಇ ಸಮಾವೇಶದಲ್ಲಿ...

ಬೆಲ್ಜಿಯಂ ಇಸಿಬಿಇ ಸಮಾವೇಶದಲ್ಲಿ ಡಾ.ಮೊಹಮ್ಮದ್ ಕಾಪು ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ29 Jun 2019 11:13 PM IST
share
ಬೆಲ್ಜಿಯಂ ಇಸಿಬಿಇ ಸಮಾವೇಶದಲ್ಲಿ ಡಾ.ಮೊಹಮ್ಮದ್ ಕಾಪು ಉಪನ್ಯಾಸ

ಬ್ರುಸೆಲ್ಸ್, ಜೂ. 29: ಲಂಡನ್ ಅಮೆರಿಕನ್ ಸಿಟಿ ಕಾಲೇಜು ಹಾಗೂ ಅದರ ಅಂಗ ಸಂಸ್ಥೆಗಳ ಡೀನ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮೆರಿಕದ ಮಿಚಿಗನ್‌ನಲ್ಲಿರುವ ಮಡೋನಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿರುವ ಪ್ರೊ. ಡಾ. ಕಾಪು ಮುಹಮ್ಮದ್ ಅವರು ‘ವ್ಯಾವಹಾರಿಕ ಶಿಕ್ಷಣದಲ್ಲಿ ಡಿಜಿಟಲ್ ರೂಪಾಂತರ’ ದ ಬಗ್ಗೆ ಅಧ್ಯಯನ ಮಂಡಿಸಿದರು ಮತ್ತು ಜಗತ್ತಿನಲ್ಲಿ ಆನ್‌ಲೈನ್ ಶಿಕ್ಷಣದ ಸೂಕ್ಷ್ಮ ಮೌಲ್ಯ ಮಾಪನದ ಕುರಿತು ಉಪನ್ಯಾಸ ನೀಡಿದರು.

ಡಾ. ಕಾಪು ಮುಹಮ್ಮದ್ ಅವರು ವಿಷಯಾಧಾರಿತ ವಿಶ್ಲೇಷಣೆ, ಗುಣಮಟ್ಟ ನಿರ್ವಹಣೆ ಮತ್ತು ಸ್ವಾಟ್ ವಿಶ್ಲೇಷಣೆಯನ್ನು ಅಭ್ಯಸಿಸುವ ಬೆಲ್ಝಿಯಂನ ಬ್ರುಸೆಲ್ಸ್‌ನಲ್ಲಿರುವ ಇಸಿಬಿಇಯ ಸಾಮಾನ್ಯ ಸಭೆಗೆ ಹಾಜರಾಗಿದ್ದರು.

ಅವರು ಆನ್‌ಲೈನ್ ಶಿಕ್ಷಣ, ಅದರ ಸಾಂಸ್ಕೃತಿಕ ಪರಿಣಾಮಗಳು ಮತ್ತು ತಾತ್ಕಾಲಿಕ ಅಪ್ಲಿಕೇಶನ್‌ನಗಳು, ಮಿಶ್ರಿತ ಕಲಿಕೆ ಮತ್ತು ಆನ್‌ಲೈನ್ ಕಲಿಕೆ ಮುಂತಾದ ಈ ಲರ್ನಿಂಗ್ ಪರಿಕಲ್ಪನೆಯ ವಿವಿಧ ದಾರಿಗಳನ್ನು ಉಲ್ಲೇಖಿಸಿದರು.

ಡಾ. ಕಾಪು ಮುಹಮ್ಮದ್ ಅವರು ಈ ಲರ್ನಿಂಗ್ ಮತ್ತು ಉನ್ನತ ಶಿಕ್ಷಣದ ಡಿಜಿಲೀಕರಣದ ಲಾಭ ಮತ್ತು ನಷ್ಟಗಳ ಬಗ್ಗೆ ಮಾತನಾಡಿದರು. ಜೊತೆಗೆ ಆನ್‌ಲೈನ್ ಪದವಿ ಕಾರ್ಯಕ್ರಮಗಳು ಮತ್ತು ಅವುಗಳ ಸ್ವೀಕಾರದ ಮೇಲೆ ಪ್ರಭಾವ ಬೀರುವ ಪರಿಸ್ಥಿತಿಯ ಬಗ್ಗೆ ಇರುವ ಸಾಮಾನ್ಯ ಆತಂಕದ ಕುರಿತು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X