Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್: ರಾಜ್ಯ ಎಸ್ಸೆಸ್ಸೆಫ್ ನಿಂದ...

ಬಿ.ಸಿ.ರೋಡ್: ರಾಜ್ಯ ಎಸ್ಸೆಸ್ಸೆಫ್ ನಿಂದ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್

ವಾರ್ತಾಭಾರತಿವಾರ್ತಾಭಾರತಿ30 Jun 2019 9:21 PM IST
share
ಬಿ.ಸಿ.ರೋಡ್: ರಾಜ್ಯ ಎಸ್ಸೆಸ್ಸೆಫ್ ನಿಂದ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್

ಬಿ.ಸಿ.ರೋಡ್:  ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವಿಸ್ಡಂ ಟೀಮ್ ವತಿಯಿಂದ ಶಾಲಾ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ  ಸೆಕ್ಟರ್ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಹೌ ಟು ಲರ್ನ್, ಡಿವಿಷನ್ ಮಟ್ಟದಲ್ಲಿ ಪೋಷಕರಿಗೆ ಮಕ್ಕಳನ್ನು ಪೋಷಿಸುವುದು ಹೇಗೆ, ಜಿಲ್ಲಾ ಮಟ್ಟದಲ್ಲಿ ಅಧ್ಯಾಪಕರಿಗೆ ವಿದ್ಯಾರ್ಥಿಗಳೊಂದಿಗೆ ನಾವು ಎಂಬ ವಿಷಯಗಳಲ್ಲಿ ತರಗತಿಯು ಜುಲೈ ತಿಂಗಳಲ್ಲಿ  ನುರಿತ ತರಬೇತುದಾರರಿಂದ ತರಬೇತಿಯನ್ನು ಹಮಿಕೊಂಡಿದ್ದು, ಈ ಕಾರ್ಯಕ್ರಮಗಳಿಗೆ ತರಬೇತುದಾರರನ್ನು ಸೃಷ್ಟಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಆಯ್ದ  ಟ್ರೈನರ್ಸ್ ಗಳಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್  ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿ ಮನ್ಶರ್ ಅಧ್ಯಕ್ಷತೆಯಲ್ಲಿ  ಬಿ.ಸಿ.ರೋಡ್ ನ ಸ್ಪರ್ಶಾ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಮಾನ್ಯ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ನಾಯಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ತರಗತಿಯನ್ನು ನಡೆಸಿದರು.

ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು,ಎಸ್ಸೆಸ್ಸೆಫ್ ರಾಜ್ಯ ನಾಯಕ ಶಾಕಿರ್ ಹಾಜಿ ಮಿತ್ತೂರು,ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರು ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ, ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ರಾಜ್ಯ ನಾಯಕರಾದ ಮುಸ್ತಫಾ ಮಾಸ್ಟರ್ ಉಳ್ಳಾಲ, ಸಫ್ವಾನ್ ಚಿಕ್ಕಮಗಳೂರು, ಶರೀಫ್ ಮಡಿಕೇರಿ, ಜಿಲ್ಲಾ ನಾಯಕರಾದ ಸಯ್ಯದ್ ಖುಬೈಬ್ ತಂಙಳ್ ಉಳ್ಳಾಲ, ಸಲೀಂ ಹಾಜಿ ಬೈರಿಕಟ್ಟೆ, ಇಬ್ರಾಹಿಂ ಅಹ್ಸನಿ ಮಂಜನಾಡಿ, ನವಾಝ್ ಸಖಾಫಿ ಅಡ್ಯಾರ್ ಪದವು ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿದರು. ರಾಜ್ಯ ನಾಯಕ ಮುಸ್ತಫಾ ಮಾಸ್ಟರ್ ಉಳ್ಳಾಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X