Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಸರ್ಕಾರಿ ಆಸ್ಪತ್ರೆ...

ಪುತ್ತೂರು : ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ದಲಿತ ಸೇವಾ ಸಂಘಟನೆಗಳ ಪ್ರತಿಭಟನೆ

ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ30 Jun 2019 9:52 PM IST
share
ಪುತ್ತೂರು : ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ದಲಿತ ಸೇವಾ ಸಂಘಟನೆಗಳ ಪ್ರತಿಭಟನೆ

ಪುತ್ತೂರು : ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಹಾಗೂ ಠಾಣೆಯ ಎಸ್‍ಐ ಹಾಗೂ ಅಮಾನತು ಗೊಂಡಿರುವ ಮೂವರು ಪೊಲೀಸ್ ಸಿಬ್ಬಂದಿಯನ್ನು ಕೆಲಸದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದ್ದು, ಜುಲೈ 2ರಂದು ಎಲ್ಲಾ ದಲಿತ ಸಂಘಟನೆಗಳ ವತಿಯಿಂದ ಸಂಪ್ಯ ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಲಾ ಗುವುದು ಎಂದು ಎಂದು ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ತಿಳಿಸಿದರು.

ಅಪ್ರಾಪ್ತ ಬಾಲಕಿಗೆ ಸಂಪ್ಯ ಪೊಲೀಸರು ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಕ್ಕಾಗಿ ಆಗ್ರಹಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಯ ಎದುರು ವಿವಿಧ ದಲಿತ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಅಪ್ರಾಪ್ತ ಬಾಲಕಿ ಮತ್ತು ಆಕೆಯ ಹೆತ್ತವರಿಗೆ ಅನ್ಯಾಯವಾಗಿದೆ. ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿರುವ, ಶೋಷಣೆಗೆ ಒಳಗಾಗಿರುವ ಆ ಕುಟುಂಬಕ್ಕೆ ಜಿಲ್ಲಾಧಿಕಾರಿಗಳು ಮನೆ ಮಂಜೂರು ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಬಳ್ಳಾಲ್‍ಬಾಗ್ ಮಾತನಾಡಿ, ಯಾರೋ ಒಬ್ಬರು ದೂರು ನೀಡಿದ್ದಾರೆಂದು ಅಪ್ರಾಪ್ತ ಬಾಲಕಿ ಹಾಗೂ ಆಕೆಯ ತಂದೆ ತಾಯಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ. ಜಿಲ್ಲೆಯಲ್ಲಿ 5 ಲಕ್ಷದಷ್ಟು ದಲಿತರಿದ್ದು, ಎಲ್ಲಾ ದಲಿತ ಸಂಘಟನೆಗಳು ಒಟ್ಟು ಸೇರಿಕೊಂಡು ದಲಿತರ ಶಕ್ತಿ ಏನೆಂಬುವುದನ್ನು ನಾವು ಜು.2ರಂದು ಸಂಪ್ಯ ಠಾಣೆಯ ಮುಂದೆ ತೋರಿಸುತ್ತೇವೆ. ನ್ಯಾಯ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿಯ ಎದುರೂ ಪ್ರತಿಭಟನೆ ನಡೆಸುತ್ತೇವೆ ಎಂದರು.

ದಲಿತ್ ಸೇವಾ ಸಮಿತಿಯ ತಾಲ್ಲೂಕು ಅಧ್ಯಕ್ಷ ರಾಜು ಹೊಸ್ಮಠ ಅವರು ಮಾತನಾಡಿ, ದಲಿತ ಸಂಘಟನೆಯಿಂದ ಏನಾಗುತ್ತದೆ ಎಂದು ಸಂಪ್ಯ ಠಾಣೆಯ ಸಿಬ್ಬಂದಿ ದಿನೇಶ್ ಪ್ರಶ್ನಿಸಿದ್ದಾರೆ. ನಮ್ಮಿಂದ ಏನಾಗುತ್ತದೆ ಎಂಬುವುದನ್ನು 2ನೇ ತಾರೀಖಿಗೆ ತೋರಿಸುತ್ತೇವೆ ಎಂದರು. ಅಪ್ರಾಪ್ತ ಬಾಲಕಿಗೆ ಚಿತ್ರಹಿಂಸೆ ನೀಡಿದ ಎಸ್‍ಐ ಹಾಗೂ ಮೂವರು ಪೊಲೀಸರನ್ನು ಕೆಲಸದಿಂದ ವಜಾಗೊಳಿಸಿ ಅವರ ವಿರುದ್ದ ದಲಿತ ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ದಲಿತ ಸಂಘಟನೆಗಳ ಮುಖಂಡರಾದ ಆನಂದ್, ಶಿವಪ್ಪ ಅಟ್ಟೋಳೆ, ಪ್ರಸಾದ್ ಬೊಳ್ಮಾರು,ಮನೋಹರ್ ಕೋಡಿಜಾಲು, ಗಣೇಶ್ ಸೂಟರ್‍ಪೇಟೆ, ಗಣೇಶ್ ಕಾರೆಕ್ಕಾಡು, ,ನಿಶಾಂತ್ ಮುಂಡೋಡಿ, ಈಶು ಮುಲ್ಕಿ, ಮಣಿ ರೇಂಜರ್ ಪುತ್ತೂರು, ನಾಗೇಶ್ ಮಂಗಳೂರು, ಸುಂದರ ಸಿದ್ಯಾಳ, ಕೇಶವ್ ಪಡೀಲು, ಸಂಜೀವ ಕೋಟ್ಯಾನ್, ಆನಂದ್ ದರ್ಬೆ, ಲಲಿತಾ ನಾಯ್ಕ್ ಮೊಟ್ಟೆತ್ತಡ್ಕ, ಕೇಶವ್ ಕುಪ್ಲಾಜೆ, ಸುರೇಶ್ ತೋಟಂತಿಲ, ಅಣ್ಣಪ್ಪ ಕಾರೆಕ್ಕಾಡುದೇವಪ್ಪ, ಮನೋಹರ್ ಕಾರೆಕ್ಕಾಡು, ಗುರುವಪ್ಪ, ಮೋಹನ್ ನೆಲ್ಲಿಗುಂಡಿ, ರೋಹಿತ್ ಅಮ್ಚಿನಡ್ಕ, ಗುರುವಪ್ಪ ಪುರುಷರಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X