Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಪಟೇಲ್ ಪ್ರತಿಮೆಯ ವೀಕ್ಷಣಾ...

ಗುಜರಾತ್: ಪಟೇಲ್ ಪ್ರತಿಮೆಯ ವೀಕ್ಷಣಾ ಗ್ಯಾಲರಿಗೆ ನುಗ್ಗಿದ ಮಳೆನೀರು

ವಿನ್ಯಾಸದ ಸಮಸ್ಯೆ: ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ30 Jun 2019 10:26 PM IST
share
ಗುಜರಾತ್: ಪಟೇಲ್ ಪ್ರತಿಮೆಯ ವೀಕ್ಷಣಾ ಗ್ಯಾಲರಿಗೆ ನುಗ್ಗಿದ ಮಳೆನೀರು

 ಗಾಂಧೀನಗರ, ಜೂ.30: ಭಾರೀ ಗಾಳಿಯೊಂದಿಗೆ ಸುರಿದ ಮಳೆನೀರು ಗುಜರಾತ್‌ನ ನರ್ಮದಾ ನದಿ ದಡದಲ್ಲಿರುವ ವಲ್ಲಭಬಾಯ್ ಪಟೇಲ್ ಪ್ರತಿಮೆಯ ವೀಕ್ಷಣಾ ಗ್ಯಾಲರಿಯ ಒಳನುಗ್ಗಿದ್ದು, ಪ್ರತಿಮೆಯ ವಿನ್ಯಾಸದಿಂದ ಹೀಗೆ ಆಗಿದೆ ಎಂದು ಅಧಿಕೃತ ಟ್ವಿಟರ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

 182 ಮೀಟರ್ ಎತ್ತರದ ವಿಶ್ವದ ಅತೀ ಎತ್ತರದ , ಏಕತಾ ಪ್ರತಿಮೆಯೆಂದು ಹೆಸರಾಗಿರುವ ಪಟೇಲ್ ಪ್ರತಿಮೆಯನ್ನು ಕಳೆದ ವರ್ಷ ಉದ್ಘಾಟಿಸಲಾಗಿದೆ. ಶನಿವಾರ ಬೀಸಿದ ಭಾರೀ ಗಾಳಿಯಿಂದ ಮಳೆನೀರು ಪ್ರತಿಮೆಯಲ್ಲಿರುವ ವೀಕ್ಷಣಾ ಗ್ಯಾಲರಿಯ ಒಳನುಗ್ಗಿದೆ. ವೀಕ್ಷಣಾ ಗ್ಯಾಲರಿಯಲ್ಲಿ ನಿಂತು ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ವಿಶ್ವದ ಅತೀ ಎತ್ತರದ ಪ್ರತಿಮೆಯನ್ನು ವೀಕ್ಷಿಸಲು ತುಂಬಾ ನಿರೀಕ್ಷೆ ಇಟ್ಟುಕೊಂಡು ನಾವು ಬಂದಿದ್ದೆವು. ಆದರೆ ಶನಿವಾರ ಮಳೆ ಪ್ರಮಾಣ ಕಡಿಮೆಯಿದ್ದರೂ ಪ್ರತಿಮೆಯ ವೀಕ್ಷಣಾ ಗ್ಯಾಲರಿಯಲ್ಲಿರುವ ಪ್ರಧಾನ ಸಭಾಂಗಣ ಮತ್ತು ಗ್ಯಾಲರಿ ನೀರಿನಿಂದ ತುಂಬಿತ್ತು. ಇದು ತುಂಬಾ ದುರದೃಷ್ಟಕರ ಎಂದು ಪ್ರವಾಸಿಗರು ಅಸಮಾಧಾನ ಸೂಚಿಸಿದ್ದಾರೆ.

 ವೀಕ್ಷಣಾ ಗ್ಯಾಲರಿಯನ್ನು ಪ್ರತಿಮೆಯ ಎದೆಯ ಭಾಗದಲ್ಲಿ ರಚಿಸಲಾಗಿದ್ದು ಇದಕ್ಕೆ ಕಬ್ಬಿಣದ ಗ್ರಿಲ್ ಇದೆ. ಗ್ಯಾಲರಿಯ ಹಿಂದಿನ ಭಾಗದಲ್ಲಿ ಗಾಜನ್ನು ಅಳವಡಿಸಲಾಗಿದೆ. ಗ್ಯಾಲರಿಯ ಎದುರಿನ ಭಾಗ ಓಪನ್ ಆಗಿರುವ ಕಾರಣ ಮಳೆ ನೀರು ಸಹಜವಾಗಿಯೇ ಒಳಬರುತ್ತದೆ ಎಂದು ನರ್ಮದಾ ಜಿಲ್ಲಾಧಿಕಾರಿ ಐಕೆ ಪಟೇಲ್ ಹೇಳಿದ್ದಾರೆ . ನೀರು ಹೊರಹೋಗುವ ವ್ಯವಸ್ಥೆಯೂ ಇದರಲ್ಲಿದೆ. ಆದರೆ ಗಾಳಿ ಅತ್ಯಂತ ವೇಗದಿಂದ ಬೀಸುವಾಗ ಒಳನುಗ್ಗುವ ಮಳೆನೀರಿನ ಪ್ರಮಾಣ ಅಧಿಕವಾಗಿರುತ್ತದೆ. ಸಿಬ್ಬಂದಿಗಳು ಮಳೆ ನೀರನ್ನು ಹೊರಗೆ ಹಾಕುವ ಕೆಲಸ ಮಾಡಿದ್ದಾರೆ. ಆದರೆ ಇದು ನೀರಿನ ಸೋರಿಕೆಯಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X