Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ...

ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು: ರವಿ ನಾಯ್ಕ್

ಯಾದ್ ಪೌಂಡೇಶನ್ ಮಲಾರ್ ವತಿಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ30 Jun 2019 10:33 PM IST
share
ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು: ರವಿ ನಾಯ್ಕ್

ಮಂಗಳೂರು: ಯುವ ತರುಣರೇ ತುಂಬಿರುವಂತಹ ಭಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು ಎಂದು ಕೊಣಾಜೆ ಠಾಣೆಯ ಪೊಲೀಸ್ ನಿರೀಕ್ಷಕರಾದ ರವಿ ನಾಯ್ಕ್ ತಿಳಿಸಿದರು.

ಯಾದ್ ಪೌಂಡೇಶನ್ ಮಲಾರ್ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಪಾವೂರು ಗ್ರಾಮ ಪಂಚಾಯತ್ ಬಳಿಯ ಸಮುದಾಯಭವನದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ನೆರವೇರಿಸಿದರು‌‌. 
ಅಧ್ಯಕ್ಷತೆಯನ್ನು ಯಾದ್ ಫೌಂಡೇಶನ್ ಮಲಾರ್ ಅಧ್ಯಕ್ಷ  ರಿಯಾಜ್ ಅಹಮದ್ ವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರವಿ ನಾಯ್ಕ್ ರಕ್ತದಾನ ಮಹಾದಾನ, ಯುವ ತರುಣರೇ ತುಂಬಿರುವಂತಹ ಭಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ನಮ್ಮ ಒಂದೊಂದು ಹನಿ ರಕ್ತವು ಒಂದೊಂದು ಜೀವವನ್ನು ಬದುಕಿಸುತ್ತದೆ, ಇದರಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ ಎಂದರು. ಯಾರೆಲ್ಲಾ ರಕ್ತದಾನಿಗಳಾಗಲು ಯೋಗ್ಯರು ಮತ್ತು ರಕ್ತದಾನ ಮಾಡುವಾಗ ಮತ್ತು ಮಾಡಿದ ನಂತರ ಗಮನಿಸಬೇಕಾದ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿದರು.

ಡಾ. ಸುಪ್ರಿಯ ಉಸ್ತುವಾರಿ ಯೇನಪೋಯ ರಕ್ತನಿಧಿ ಮಾತನಾಡುತ್ತಾ ಪ್ರತಿ ಎರಡು ನಿಮಿಷಕ್ಕೆ ಒಂದು ರೋಗಿಗೆ ರಕ್ತದ ಆವಶ್ಯಕತೆ ಇದೆ. ನೀವು ನೀಡುವ ಒಂದು ಯೂನಿಟ್ ರಕ್ತವು ಐದು ರೋಗಿಗಳ  ಬಾಳಿಗೆ ಬೆಳಕಾಗುತ್ತೆ ಎಂದರು.ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅತಿಥಿಗಳಾಗಿ ಫಿರೋಝ್ ಮಲಾರ್ ಅಧ್ಯಕ್ಷರು ಗ್ರಾಮ ಪಂಚಾಯತ್ ಪಾವೂರ್,  ಲೀಲಾವತಿ ಉಪಾಧ್ಯಕ್ಷರು ಗ್ರಾಮ  ಪಾವೂರ್,  ಫಯಾಝ್ ಮಾಡೂರ್, ಕೋಶಾಧಿಕಾರಿ ಬ್ಲಡ್ ಡೋನರ್ಸ್ ಮಂಗಳೂರು, ಸಿರಾಜ್ ಫಜೀರ್ ಕಾರ್ಯನಿರ್ವಾಹಕ ಬ್ಲಡ್ ಡೋನರ್ಸ್ ಮಂಗಳೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ, ಗ್ರಾಮ ಪಂಚಾಯತ್ ಪಾವೂರು ಇದರ ಸದಸ್ಯರು, ಬ್ಲಡ್ ಡೋನರ್ಸ್ ಮಂಗಳೂರು ತಂಡದ ಕಾರ್ಯ ನಿರ್ವಾಹಕರು ಮತ್ತು ಯಾದ್ ಫೌಂಡೇಶನ್ ಮಲಾರ್ ಇದರ ಸದಸ್ಯರು ಉಪಸ್ಥಿತರಿದ್ದರು.

ಒಂದೇ ಕುಟುಂಬದ ತಂದೆ ಎಂ.ಆರ್.ನಝೀರ್ ಮಕ್ಕಳಾದ ಎಂ.ಆರ್.ನೌಷಾದ್ ಮತ್ತು ಎಂ. ಆರ್. ನೌಫಲ್ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮದ ಮುಖ್ಯ ಆಕರ್ಷಕ ಬಿಂದುವಾದರು.

ಕಾರ್ಯಕ್ರಮದಲ್ಲಿ ರಕ್ತದಾನ ಮಾಡಿದ ಎಲ್ಲಾ ರಕ್ತದಾನಿಗಳಿಗೆ ಬ್ಲಡ್ ಡೋನರ್ಸ್ ಮಂಗಳೂರು ತಂಡದ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಬ್ಲಡ್ ಡೋನರ್ಸ್ ಮಂಗಳೂರು ಇದರ ಕಾರ್ಯ ನಿರ್ವಾಹರಾದ ಸಿರಾಜ್ ಪಜೀರ್ ನಿರೂಪಿಸಿದರು.  ಯಾದ್ ಫೌಂಡೇಶನ್ ಮಲಾರ್ ಇದರ ಅಧ್ಯಕ್ಷ ರಿಯಾಝ್ ಅಹ್ಮದ್  ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X