Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರಿಗೆ ಬ್ಯಾಟ್ ನಿಂದ ಥಳಿಸಿದ...

ಅಧಿಕಾರಿಗೆ ಬ್ಯಾಟ್ ನಿಂದ ಥಳಿಸಿದ ಪುತ್ರನನ್ನು ‘ಕಚ್ಛಾ ಕಿಲಾಡಿ’ ಎಂದು ಸಮರ್ಥಿಸಿದ ಬಿಜೆಪಿ ನಾಯಕ ವಿಜಯವರ್ಗಿಯಾ

ವಾರ್ತಾಭಾರತಿವಾರ್ತಾಭಾರತಿ1 July 2019 1:47 PM IST
share
ಅಧಿಕಾರಿಗೆ ಬ್ಯಾಟ್ ನಿಂದ ಥಳಿಸಿದ ಪುತ್ರನನ್ನು ‘ಕಚ್ಛಾ ಕಿಲಾಡಿ’ ಎಂದು ಸಮರ್ಥಿಸಿದ ಬಿಜೆಪಿ ನಾಯಕ ವಿಜಯವರ್ಗಿಯಾ

ಇಂದೋರ್, ಜು.1: ಮುನಿಸಿಪಲ್ ಅಧಿಕಾರಿಗೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆಗೈದು ಜೈಲುಪಾಲಾಗಿ ಬಿಡುಗಡೆಗೊಂಡಿರುವ ತಮ್ಮ ಪುತ್ರ, ಇಂದೋರ್ ಕ್ಷೇತ್ರದ ಶಾಸಕ ಆಕಾಶ್ ವಿಜಯ್‍ ವರ್ಗಿಯಾರನ್ನು ಅವರ ತಂದೆ, ಹಿರಿಯ ಬಿಜೆಪಿ ನಾಯಕ ಕೈಲಾಶ್ ವಿಜಯ್‍ ವರ್ಗಿಯಾ ಸಮರ್ಥಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ತಮ್ಮ ಪುತ್ರ ಕಚ್ಛಾ ಖಿಲಾಡಿ (ಅನನುಭವಿ) ಎಂಬ ಸಬೂಬನ್ನೂ  ನೀಡಿದ್ದಾರಲ್ಲದೆ  ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಯಾದ ಈ ಹಲ್ಲೆ ಪ್ರಕರಣ `ದೊಡ್ಡ ವಿಚಾರವೇನೂ' ಅಲ್ಲ ಎಂದೂ ತಿಳಿಸಿದ್ದಾರೆ.

ಮುನಿಸಿಪಲ್ ಅಧಿಕಾರಿಗಳು ಅಹಂಕಾರ ತೋರ್ಪಡಿಸಬಾರದಾಗಿತ್ತು ಹಾಗೂ ಜನಪ್ರತಿನಿಧಿಯಾಗಿರುವ ತಮ್ಮ ಪುತ್ರನ ಮಾತುಗಳನ್ನು ಆಲಿಸಬೇಕಿತ್ತು ಎಂದೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಕೈಲಾಶ್ ವಿಜಯ್‍ ವರ್ಗಿಯಾ ಹೇಳಿಕೊಂಡಿದ್ದಾರೆ.

ಶುಕ್ರವಾರ ಬಂಧಿತನಾಗಿದ್ದ ಆಕಾಶ್ (34) ರವಿವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಾಗ ಆತನ ಕುಟುಂಬ ವರ್ಗ ಹಾಗೂ ಬೆಂಬಲಿಗರು ಭವ್ಯ ಸ್ವಾಗತ ನೀಡಿದರಲ್ಲದೆ, ಆತ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಮಾಲಾರ್ಪಣೆಯೂ ನಡೆಯಿತು. ಇಂದೋರ್ ಬಿಜೆಪಿ ಕಚೇರಿ ಹಾಗೂ ಶಾಸಕನ ಗೃಹ ಕಚೇರಿಯಲ್ಲಿ ಸಂಭ್ರಮಾಚರಣೆಯೂ ನಡೆಯಿತು.

ಕಳೆದ ಬುಧವಾರ ನಡೆದ ಘಟನೆಯ ವಿಡಿಯೋದಲ್ಲಿ ಕಾಣಿಸುವಂತೆ ಆಕಾಶ್ ವಿಜಯ್‍ ವರ್ಗಿಯಾ ಮತ್ತಾತನ ಬೆಂಬಲಿಗರು ಪೊಲೀಸರು ಹಾಗೂ ಟಿವಿ ವರದಿಗಾರರ ಕಣ್ಣೆದುರಿಗೇ ಬ್ಯಾಟ್ ಹಿಡಿದು ಅಧಿಕಾರಿಯನ್ನು ಬೆಂಬತ್ತಿದ್ದರು. ನಂತರ ಶಾಸಕ ಆ ಅಧಿಕಾರಿಗೆ ಬ್ಯಾಟ್ ನಿಂದ ಹೊಡೆದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ಸಂತ್ರಸ್ತ ಅಧಿಕಾರಿ ಇಂದೋರ್ ನಗರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ತಂಡದ ಭಾಗವಾಗಿದ್ದರು. ವಸತಿ ಕಟ್ಟಡದಲ್ಲಿದ್ದ ಮಹಿಳೆಯರನ್ನು ಅಧಿಕಾರಿಗಳ ತಂಡ ಎಳೆದೊಯ್ದು ನಿಂದಿಸಿದೆ ಎಂದು ಆಕಾಶ್ ವಿಜಯ್ ವರ್ಗಿಯಾ ಆರೋಪಿಸಿದ್ದರು.

“ನನ್ನ ಕೃತ್ಯದಿಂದ ನನ್ನಲ್ಲಿ ತಪ್ಪಿತಸ್ಥ ಭಾವನೆಯಿಲ್ಲ ಹಾಗೂ ನನಗೆ ಮುಜುಗರವಾಗಿಲ್ಲ. ಏಕೆಂದರೆ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ನಾನು ಹಾಗೆ ಮಾಡಿದ್ದೇನೆ'' ಎಂದು ಜೈಲಿನಿಂದ ಹೊರ ಬಂದ ನಂತರ ಆಕಾಶ್ ವಿಜಯ್‍ ವರ್ಗಿಯಾ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X