Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಗಾರು ವಿಳಂಬ; ಕೃಷಿ ಚಟುವಟಿಕೆಗೆ...

ಮುಂಗಾರು ವಿಳಂಬ; ಕೃಷಿ ಚಟುವಟಿಕೆಗೆ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ1 July 2019 8:19 PM IST
share
ಮುಂಗಾರು ವಿಳಂಬ; ಕೃಷಿ ಚಟುವಟಿಕೆಗೆ ಹಿನ್ನಡೆ

ಮುಂಬೈ, ಜು.1: ಜೂನ್ ಮುಗಿದರೂ ದೇಶದಲ್ಲಿ ಮುಂಗಾರು ಮಳೆ ಇನ್ನೂ ಕಣ್ಣಾಮುಚ್ಚಾಲೆಯಾಟ ಆಡುತ್ತಿದ್ದು, ಈ ಬಾರಿಯ ಜೂನ್ ತಿಂಗಳು ಕಳೆದ ಐದು ವರ್ಷದಲ್ಲೇ ಅತ್ಯಂತ ಒಣಗಿದ (ಶುಷ್ಕ) ಜೂನ್ ತಿಂಗಳಾಗಿ ಪರಿಣಮಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆ ಕಡಿಮೆಯಾಗಿರುವುದರಿಂದ ದೇಶದಲ್ಲಿ ಕೃಷಿ ಚಟುವಟಿಕೆ ಹಾಗೂ ಅರ್ಥವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ. ಇದುವರೆಗಿನ ಮಳೆ ಪ್ರಮಾಣ ಸರಾಸರಿಗಿಂತ ಮೂರನೇ ಒಂದರಷ್ಟು ಕಡಿಮೆಯಾಗಿದೆ. ಅಲ್ಲದೆ ಕಬ್ಬು ಬೆಳೆಯುವ ಉತ್ತರಭಾರತದ ರಾಜ್ಯ ಉತ್ತರಪ್ರದೇಶದಲ್ಲಿ ಮುಂಗಾರು ಮಳೆ ನೀರು ಪ್ರಮಾಣ ಶೇ.61ರಷ್ಟು ಕಡಿಮೆಯಾಗಿದೆ ಎಂದು ಹಮಾವಾನ ಇಲಾಖೆಯ ಅಂಕಿಅಂಶ ತಿಳಿಸಿದೆ.

ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆಯೂ ವಿಳಂಬವಾಗಿದ್ದು, ಜೂನ್ 28ರ ವೇಳೆಗೆ 14.7 ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ ಬೀಜ ಬಿತ್ತುವಿಕೆ ನಡೆದಿದ್ದು ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.10ರಷ್ಟು ಕಡಿಮೆಯಾಗಿದೆ. ದೇಶದ ಅರ್ಧಾಂಶದಷ್ಟು ಕೃಷಿ ಯೋಗ್ಯ ಭೂಮಿ ಮಳೆನೀರನ್ನು ಆಶ್ರಯಿಸಿದ್ದು ಅರ್ಥವ್ಯವಸ್ಥೆಯ ಶೇ.15ರಷ್ಟು ಅಂಶ ಕೃಷಿಗೆ ಸಂಬಂಧಿಸಿದೆ. ಸಾಮಾನ್ಯವಾಗಿ ಜುಲೈ 1ರ ವೇಳೆಗೆ ದೇಶವಿಡೀ ವ್ಯಾಪಿಸುತ್ತದೆ, ಆದರೆ ಈ ವರ್ಷ ಕೇವಲ ಮೂರನೇ ಎರಡರಷ್ಟು ವ್ಯಾಪ್ತಿಗೆ ಮಾತ್ರ ವಿಸ್ತರಿಸಿದೆ. ಮುಂದಿನ ಎರಡು-ಮೂರು ವಾರಗಳಲ್ಲಿ ಮಳೆಯ ಪ್ರಮಾಣ ಹೆಚ್ಚದಿದ್ದರೆ ಕಟಾವಿನ ಸಂದರ್ಭ ಸಮಸ್ಯೆಯಾಗುತ್ತದೆ. ರೈತರಿಗೆ ಟ್ರಾಕ್ಟರ್‌ನಿಂದ ಹಿಡಿದು ಗ್ರಾಹಕ ಸರಕಿನವರೆಗೆ ಎಲ್ಲವನ್ನೂ ಪೂರೈಸುವ ಕಂಪೆನಿಗಳು ಸಮಸ್ಯೆಗೆ ಸಿಲುಕಲಿವೆ.

ಕಳೆದ ವರ್ಷ ದೇಶದ ಹಲವೆಡೆ ಕಾಡಿದ ಬರಪರಿಸ್ಥಿತಿಯಿಂದ ಅಪಾರ ಬೆಳೆ ನಾಶ, ಜಾನುವಾರುಗಳ ಸಾವು ಸಂಭವಿಸಿತ್ತಲ್ಲದೆ ಜಲಾಶಯಗಳು ಬರಿದಾಗಿದ್ದವು. ನಗರಗಳಿಗೆ ನೀರು ಪೂರೈಸುವ ಜಲಸಂಪನ್ಮೂಲಗಳೂ ಬತ್ತಿ ಹೋಗಿದ್ದವು. ಭಾರತದ ಪಶ್ಚಿಮ ಮತ್ತು ಮಧ್ಯಭಾಗದಲ್ಲಿ ಹತ್ತಿ, ಸೋಯಾಬೀನ್ಸ್ ಪ್ರಮುಖ ಬೆಳೆಯಾಗಿದ್ದು, ಇಲ್ಲಿ ಜೂನ್ ತಿಂಗಳ ಪ್ರಥಮಾರ್ಧದಲ್ಲಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆಯಿದೆ.

ಆದರೆ ಉತ್ತರ ಭಾರತದಲ್ಲಿ ಸರಾಸರಿಗಿಂತ ಕಡಿಮೆ ಪ್ರಮಾಣದಲ್ಲಿ ಇರಲಿದೆ. ಜುಲೈ ತಿಂಗಳ ಉತ್ತರಾರ್ಧದಲ್ಲಿ ಉತ್ತರ-ಪಶ್ಚಿಮ ಭಾರತದಲ್ಲಿ ಮಳೆಪ್ರಮಾಣ ಸುಧಾರಿಸಲಿದೆ, ಆದರೆ ಕೇಂದ್ರ ಮತ್ತು ಪಶ್ಚಿಮ ಭಾರತದಲ್ಲಿ ಮಳೆಯ ತೀಕ್ಷ್ಣತೆ ಕಡಿಮೆಯಾಗಲಿದೆ. ಒಟ್ಟಾರೆ, ಭಾರತದಲ್ಲಿ ಜುಲೈ ತಿಂಗಳಲ್ಲೂ ಮಳೆ ಕೊರತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 2014ರಲ್ಲಿ ಜೂನ್ ತಿಂಗಳಲ್ಲಿ ಶೇ.42ರಷ್ಟು ಕಡಿಮೆ ಮಳೆಯಾಗಿದ್ದರೂ ಬಳಿಕ ಸ್ವಲ್ಪ ಚೇತರಿಕೆ ಕಂಡಿದ್ದರಿಂದ ಒಟ್ಟಾರೆ ಮುಂಗಾರು ಅವಧಿ(ಜೂನ್‌ನಿಂದ ಸೆಪ್ಟೆಂಬರ್)ಯಲ್ಲಿ ಮಳೆ ಕೊರತೆಯ ಪ್ರಮಾಣ ಶೇ.12ಕ್ಕೆ ತಗ್ಗಿತ್ತು. ಈ ವರ್ಷ ದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರೆ, ಖಾಸಗಿ ಮುನ್ಸೂಚಕ ಸಂಸ್ಥೆ ‘ಸ್ಕೈಮೆಟ್’ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದ ಮಳೆಯಾಗುವ ಮುನ್ಸೂಚನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X