Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟ್ ಬ್ಯಾನ್ ನಂತರ ಭ್ರಷ್ಟಾಚಾರ...

ನೋಟ್ ಬ್ಯಾನ್ ನಂತರ ಭ್ರಷ್ಟಾಚಾರ ಹೆಚ್ಚಾಗಿದೆಯೇ?: ಹೌದೆನ್ನುತ್ತದೆ ನಿರ್ಮಲಾ ಸೀತಾರಾಮನ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ2 July 2019 4:05 PM IST
share
ನೋಟ್ ಬ್ಯಾನ್ ನಂತರ ಭ್ರಷ್ಟಾಚಾರ ಹೆಚ್ಚಾಗಿದೆಯೇ?: ಹೌದೆನ್ನುತ್ತದೆ ನಿರ್ಮಲಾ ಸೀತಾರಾಮನ್ ಹೇಳಿಕೆ

ಹೊಸದಿಲ್ಲಿ, ಜು.2: ಭ್ರಷ್ಟಾಚಾರವನ್ನು ಮಟ್ಟ ಹಾಕಲು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಯಶಸ್ವಿಯಾಗಿದೆ ಎಂದು ಪಕ್ಷದ ನಾಯಕರು ಏನೇ ಹೇಳಲಿ, ಲೋಕಸಭಾ ಸೆಕ್ರಟೇರಿಯಟ್ ನಿರ್ವಹಿಸುವ ನ್ಯಾಷನಲ್ ಇನ್ಫೊಮ್ಯಾಟಿಕ್ಸ್ ಸೆಂಟರ್ ಪ್ರಕಾರ ಭಾರತದಲ್ಲಿ ನೋಟ್ ಬ್ಯಾನ್ ನಂತರ ಭ್ರಷ್ಟಾಚಾರ ಮತ್ತಿತರ ಕ್ರಿಮಿನಲ್ ಚಟುವಟಿಕೆಗಳು ಹೆಚ್ಚಾಗಿವೆ.

ಬಿಹಾರ ಸಂಸದ ರಾಮ್‍ಪ್ರೀತ್ ಮಂಡಲ್ ಅವರು ಕೇಳಿದ ಪ್ರಶ್ನೆಯೊಂದಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ ಉತ್ತರದಲ್ಲಿ, “ಅಮಾನ್ಯೀಕರಣದ ನಂತರ ವ್ಯವಸ್ಥೆಯಲ್ಲಿ ಚಲಾವಣೆಯಾಗುತ್ತಿರುವ ನಗದು ಹೆಚ್ಚಾಗಿದೆ ಹಾಗೂ ಇದಕ್ಕೂ ಅಕ್ರಮ ಚಟುವಟಿಕೆಗಳಿಗೂ ಸಂಬಂಧವಿದೆ'' ಎಂಬುದನ್ನು ಒಪ್ಪಿಕೊಂಡಿದ್ದಾರೆ.

``ನವೆಂಬರ್ 4, 2016ರಲ್ಲಿದ್ದಂತೆ ಚಲಾವಣೆಯಲ್ಲಿದ್ದ ನಗದು ರೂ 17,741 ಬಿಲಿಯನ್ ಆಗಿದ್ದರೆ, ಮಾರ್ಚ್ 29, 2019ರಲ್ಲಿದ್ದಂತೆ ಚಲಾವಣೆಯಲ್ಲಿರುವ ನಗದು ರೂ 21,137.64 ಬಿಲಿಯನ್ ಆಗಿದೆ,'' ಎಂದು ಸಚಿವಾಲಯದ ಉತ್ತರ ತಿಳಿಸಿದೆ.

``ಜಗತ್ತಿನಾದ್ಯಂತ ನಗದು ಮತ್ತು ಅಕ್ರಮ ಚಟುವಟಿಕೆಗಳಿಗೆ ಸಂಬಂಧವಿದೆ- ಟ್ರಾನ್ಸ್‍ ಫರೆನ್ಸಿ ಇಂಟರ್ ನ್ಯಾಷನಲ್ ಕಂಡುಕೊಂಡಂತೆ ಚಲಾವಣೆಯಾಗುವ ನಗದು ಹೆಚ್ಚಾದಂತೆ ಭ್ರಷ್ಟಾಚಾರವೂ ಹೆಚ್ಚಾಗುತ್ತದೆ, ಎಂದು ದಿ ಇಕನಾಮಿಕ್ ಸರ್ವೇ 2016-17ರಲ್ಲಿ ಹೇಳಲಾಗಿದೆ'' ಎಂದೂ ಈ ಉತ್ತರದಲ್ಲಿ ತಿಳಿಸಲಾಗಿದೆ.

ಟ್ರಾನ್ಸ್‍ ಫರೆನ್ಸಿ ಇಂಟರ್ ನ್ಯಾಷನಲ್ ಪ್ರಕಾರ ಭಾರತವು ಭ್ರಷ್ಟಾಚಾರದಲ್ಲಿ 180 ದೇಶಗಳ ಪೈಕಿ 78ನೇ ಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X