Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೈದ್ಯರು ಆತಂಕದಿಂದ ವೃತ್ತಿ ನಡೆಸುವ...

ವೈದ್ಯರು ಆತಂಕದಿಂದ ವೃತ್ತಿ ನಡೆಸುವ ಸ್ಥಿತಿ ಇದೆ: ಡಾ.ಕೃಷ್ಣ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ3 July 2019 9:29 PM IST
share
ವೈದ್ಯರು ಆತಂಕದಿಂದ ವೃತ್ತಿ ನಡೆಸುವ ಸ್ಥಿತಿ ಇದೆ: ಡಾ.ಕೃಷ್ಣ ಪ್ರಸಾದ್

ಉಡುಪಿ, ಜು. 3: ಅತ್ಯಂತ ನಿಸ್ವಾರ್ಥ ಮತ್ತು ಸೇವಾ ಭಾವನೆಯಿಂದ ಹಗಲಿರುಳು ದುಡಿಯುವ ವೈದ್ಯರು ಇಂದು ಆತಂಕದಿಂದ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ವೈದ್ಯರನ್ನು ದೇವರೆಂದು ಗೌರವ ಭಾವನೆಯಿಂದ ನೋಡುವ ಕಾಲ ಹೋಗಿದೆ. ಅನ್ಯರ ಪ್ರಾಣ ಉಳಿಸಲು ಹೋರಾಟ ಮಾಡುವ ಜೀವಗಳು ಇಂದು ತನ್ನ ಜೀವವನ್ನು ಅಂಗೈಯಲ್ಲಿ ಇಟ್ಟು ವೃತ್ತಿ ಮಾಡುವ ಕಾಲ ಬಂದಿದೆ ಎಂದು ಪ್ರಸಿದ್ಧ ನೇತ್ರತಜ್ಞ, ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ.ಕೆ. ಕೃಷ್ಣಪ್ರಸಾದ್ ಹೇಳಿದ್ದಾರೆ.

ಉಡುಪಿ ಪ್ರಸಾದ ನೇತ್ರಾಲಯ ಸಭಾಂಗಣದಲ್ಲಿ ರೋಟರಿ ಕ್ಲಬ್ ಉಡುಪಿ ರಾಯಲ್ಸ್ ಮತ್ತು ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತಿದ್ದರು.

ಮಣಿಪಾಲ ಎಂಐಟಿಯ ಉಪನ್ಯಾಸಕ ಅಂತಾರಾಷ್ಟ್ರೀಯ ರೋಟರಿ ದಕ್ಷಿಣ ಏಷ್ಯಾದ ತಾಂತ್ರಿಕ ಸಲಹೆಗಾರ ಡಾ. ಬಾಲಕೃಷ್ಣ ಮದ್ದೋಡಿ ಮಾತನಾಡಿ, ವೈದ್ಯರುಗಳ ಮೇಲಿನ ಹಲ್ಲೆಯನ್ನು ಎಲ್ಲರೂ ಖಂಡಿಸಬೇಕಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದುಡಿಯುವ ಎಲ್ಲರ ಮನೋಬಲ ಹೆಚ್ಚಿಸಲು ಅವನ್ನು ಬೆಂಬಲಿಸ ಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರದ ವಿವಿಧ ಆಸ್ಪತ್ರೆಗಳ ಪ್ರಸಿದ್ಧ ವೈದ್ಯರಾದ ಡಾ.ಕೆ.ಕೃಷ್ಣ ಪ್ರಸಾದ್, ಡಾ.ಚಿನ್ನಪ್ಪಎ.ಜಿ., ಡಾ. ಪರೇಶ್ ಪೂಜಾರಿ, ಡಾ. ಸುರೇಶ ಶೆಣೈ, ಡಾ.ನಿತ್ಯಾನಂದ ನಾಯಕ್, ಡಾ.ಗಣಪತಿ ಹೆಗ್ಡೆ, ಡಾ. ಹರಿಪ್ರಸಾದ್ ಒಕಡೆ, ಡಾ.ಶರತ್ ಹೆಗ್ಡೆ, ಡಾ. ರಾಜಗೋಪಾಲ್ ಭಂಡಾರಿ, ಡಾ.ಧನಂಜಯ್ ಮುಂತಾದವರನ್ನು ಸನ್ಮಾನಿಸಲಾಯಿತು.

ನೇತ್ರಜ್ಯೋತಿ ಚಾರಿಟೇಬಲ್ನ ನಿರ್ದೇಶಕ ರಘುರಾಮ್ ರಾವ್, ರೋಟರಿ ಕ್ಲಬ್‌ನ ಡಾ. ಸುರೇಶ ಶೆಣೈ, ದಿನೇಶ್ ಹೆಗ್ಡೆ ಅತ್ರಾಡಿ,. ಪ್ರಸಾದ್ ನೇತ್ರಾಲಯದ ನಿರ್ದೇಶಕಿ ರಶ್ಮಿ ಕೃಷ್ಣ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ರಾಯಲ್ಸ್ ಅಧ್ಯಕ್ಷ ಯಶವಂತ್ ಬಿ.ಕೆ. ಸ್ವಾಗತಿಸಿದರು. ಸ್ಥಾಪಕ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ವಂದಿಸಿ ಆಸ್ಪತ್ರೆಯ ಆಡಳಿತಾಧಿಕಾರಿ ಎಂ ವಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X