Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಲು ಪದಾರ್ಥ ಬೆರೆಸಿದ ಪಾನೀಯ ನೀಡಿ...

ಅಮಲು ಪದಾರ್ಥ ಬೆರೆಸಿದ ಪಾನೀಯ ನೀಡಿ ಆದಿತ್ಯ ಪಾಂಚೋಲಿಯಿಂದ ಅತ್ಯಾಚಾರ: ನಟಿ ಆರೋಪ

ವಾರ್ತಾಭಾರತಿವಾರ್ತಾಭಾರತಿ3 July 2019 9:37 PM IST
share
ಅಮಲು ಪದಾರ್ಥ ಬೆರೆಸಿದ ಪಾನೀಯ ನೀಡಿ ಆದಿತ್ಯ ಪಾಂಚೋಲಿಯಿಂದ ಅತ್ಯಾಚಾರ: ನಟಿ ಆರೋಪ

ಮುಂಬೈ, ಜು. 3: ಬಾಲಿವುಡ್ ನಟ ಆದಿತ್ಯ ಪಂಚೋಲಿ ತನಗೆ ಮತ್ತು ಬರಿಸುವ ಔಷಧ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಎಸಗಿದ್ದರು ಎಂದು ಬಾಲಿವುಡ್‌ನ ನಟಿಯೊಬ್ಬರು ಆರೋಪಿಸಿದ್ದಾರೆ.

 ಪೊಲೀಸರಿಗೆ ನೀಡಿದ ದೂರಿನಲ್ಲಿ ನಟಿ, ಪಾಂಚೋಲಿ ಬ್ಲ್ಯಾಕ್‌ ಮೇಲ್ ಮಾಡುವುದಕ್ಕೆ ಅತ್ಯಾಚಾರದ ಫೋಟೊ ಕೂಡ ತೆಗೆದಿದ್ದಾರೆ. 2004-2006ರಲ್ಲಿ ತಾನು ಹಿರಿಯ ಐಪಿಎಸ್ ಅಧಿಕಾರಿಯೋರ್ವರಲ್ಲಿ ದೂರು ನೀಡಿದ್ದೆ. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ.

   ವರ್ಸೋವಾ ಪೊಲೀಸ್ ಠಾಣೆಗೆ ಸಲ್ಲಿಸಿದ ಎರಡೂವರೆ ಪುಟಗಳ ಹೇಳಿಕೆಯಲ್ಲಿ ನಟಿ, ಬಾಲಿವುಡ್‌ನ ತನ್ನ ಪ್ರಯಾಣ ಹಾಗೂ ಬಾಲಿವುಡ್‌ನಲ್ಲಿ ಆಗ ಪ್ರಸಿದ್ಧರಾಗಿದ್ದ ಆದಿತ್ಯ ಪಾಂಚೋಲಿ ಅವರನ್ನು ಭೇಟಿಯಾಗಿರುವುದರ ಬಗ್ಗೆ ಅವರು ಬರೆದಿದ್ದಾರೆ.

 ‘‘ನಾನು ಆ ವರ್ಷ ಆದಿತ್ಯ ಪಾಂಚೋಲಿ ಅವರನ್ನು ಭೇಟಿಯಾಗಿದ್ದೆ. ಆಗ ಅವರಿಗೆ 38 ವರ್ಷ. ಅವರು ನನಗಿಂತ 22 ವರ್ಷ ಹಿರಿಯರಾಗಿದ್ದರು. ನಾನು ಹುಡುಗಿಯರ ಗುಂಪಿನೊಂದಿಗೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದೆ. ಅವರು ವಿವಾಹವಾಗಿದ್ದರು ಹಾಗೂ ಇಬ್ಬರು ಮಕ್ಕಳಿದ್ದರು. ಆಗ ಅವರ ಮಗಳ ವಯಸ್ಸು ನನ್ನ ವಯಸ್ಸು ಒಂದೇ ಆಗಿರಬಹುದು’’ ಎಂದು ಅವರು ಹೇಳಿದ್ದಾರೆ.

  ‘‘2004ರಲ್ಲಿ ನಾನು ಅವರೊಂದಿಗೆ ಪಾರ್ಟಿಗೆ ಹೋಗಿದ್ದೆ. ಪಾನಿಯ ಕುಡಿದ ಬಳಿಕ ನನಗೆ ಅಮಲಾಯಿತು. ಬಹುಶಃ ಪಾಂಚೋಲಿ ಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರೆಸಿರಬೇಕು. ಪಾರ್ಟಿ ಮುಗಿದ ಬಳಿಕ ಪಂಚೋಲಿ ನನನ್ನು ಹಾಸ್ಟೆಲ್‌ಗೆ ಬಿಡುತ್ತೇನೆ ಎಂದು ಹೇಳಿದರು. ನಾನು ಅವರ ಕಾರಿನಲ್ಲಿ ಹೋದೆ. ಅವರು ಯಾರಿ ರೋಡ್‌ನಲ್ಲಿ ಕಾರು ನಿಲ್ಲಿಸಿದರು ಹಾಗೂ ನನ್ನ ಮೇಲೆ ಅತ್ಯಾಚಾರ ಎಸಗಿದರು. ಈ ಸಂದರ್ಭ ನನಗೆ ಗೊತ್ತಿಲ್ಲದಂತೆ ಅವರು ಫೋಟೊ ಕೂಡ ತೆಗೆದಿದ್ದರು. ನಾವು ಮುಂದೆ ಪತಿ ಪತ್ನಿಯರಂತೆ ಸಂಬಂಧ ಇರಿಸಿಕೊಳ್ಳೋಣ ಎಂದರು. ನಾನು ಸಾಧ್ಯವಿಲ್ಲ ಎಂದಾಗ, ಫೋಟೊ ತೋರಿಸಿ ಬೆದರಿಕೆ ಒಡ್ಡಿದ್ದರು’’ ಎಂದು ನಟಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X