Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇತರರಿಗಾಗಿ ಬದುಕುವುದನ್ನು ಕಲಿಸಿಕೊಟ್ಟ...

ಇತರರಿಗಾಗಿ ಬದುಕುವುದನ್ನು ಕಲಿಸಿಕೊಟ್ಟ ರೋಟರಿ: ಅಭಿನಂದನ್ ಶೆಟ್ಟಿ

ಮೂಡುಬಿದಿರೆ ರೋಟರಿ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ3 July 2019 11:04 PM IST
share
ಇತರರಿಗಾಗಿ ಬದುಕುವುದನ್ನು ಕಲಿಸಿಕೊಟ್ಟ ರೋಟರಿ: ಅಭಿನಂದನ್ ಶೆಟ್ಟಿ

ಮೂಡುಬಿದಿರೆ: ಜಾಗತಿಕ ಮಟ್ಟದಲ್ಲಿ ಪೋಲೀಯೋ ಪಿಡುಗು ನಿರ್ಮೂಲನೆ ರೋಟರಿ ಸಂಸ್ಥೆಯ ಬದ್ಧತೆಯ ಸೇವೆಗೊಂದು ಅತ್ಯುತ್ತಮ ನಿದರ್ಶನ. ರೋಟರಿ ಎಂಬ ಅಂತರಾಷ್ಟ್ರೀಯ ಸಂಘಟನೆ ಇತರರಿಗಾಗಿ ಬದುಕುವುದನ್ನು ಕಲಿಸಿಕೊಡುತ್ತದೆ ಎಂದು ರೋಟರಿ ಜಿಲ್ಲೆ 3182ರ ನಿಕಟಪೂರ್ವ ರಾಜ್ಯಪಾಲ ಅಭಿನಂದನ್ ಶೆಟ್ಟಿ ಹೇಳಿದರು.

ಸ್ನೇಹಕ್ಕಾಗಿ ಹುಟ್ಟಿಕೊಂಡ ಸಂಘಟನೆ ಇದೀಗ ಸೇವಾ ಸಂಘಟನೆಯಾಗಿ ಎತ್ತರಕ್ಕೆ ಬೆಳೆದಿದ್ದರೆ ಅದು ಸ್ವಂತಕ್ಕೆ ಮೀರಿದ ಸೇವೆಯಿಂದ. ಜನಪ್ರಿಯತೆಗಿಂತ ಮಾನವೀಯತೆಯೇ ಮುಖ್ಯ ಎನ್ನುವ ಸಂದೇಶ, ಸೇವಾವಕಾಶಗಳ ಮೂಲಕ ರೋಟರಿಯಿಂದ ಬಹಳಷ್ಟು ಮಂದಿ ಪ್ರಯೋಜನ ಪಡೆದಿದ್ದಾರೆ ಎಂದವರು ಹೇಳಿದರು.

ಅವರು ಇಲ್ಲಿನ ಪ್ಯಾರಡೈಸ್ ಸಭಾಂಗಣದಲ್ಲಿ ಸೋಮವಾರ ಸಂಜೆ ಮೂಡುಬಿದಿರೆ ರೋಟರಿ ಕ್ಲಬ್‍ನ ಪ್ರಸಕ್ತ ಸಾಲಿನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಅವರು ತೆಂಗಿನ ಸಸಿಗೆ ನೀರೆರೆದು ಸಮಾರಂಭವನ್ನು ಉದ್ಘಾಟಿಸಿದರು.

ನಿರ್ಗಮನ ಅಧ್ಯಕ್ಷ ಡಾ.ರಮೇಶ್ ಸ್ವಾಗತಿಸಿ ಕಳೆದ ಸಾಲಿನಲ್ಲಿ ಕೈಗೊಂಡ ಸೇವಾ ಕಾರ್ಯಗಳು ಮತ್ತು ಸಾಧನೆಯ ಹಿನ್ನೆಲೆಯಲ್ಲಿ ಶ್ರಮಿಸಿ ದವರನ್ನು ಸ್ಮರಿಸಿಕೊಂಡರು. ಕಾರ್ಯದರ್ಶಿ ಸಿ.ಹೆಚ್. ಅಬ್ದುಲ್ ಗಫೂರ್ ವಾರ್ಷಿಕ ವರದಿ ಮಂಡಿಸಿದರು. ಅಸಿಸ್ಟೆಂಟ್ ಗವರ್ನರ್ ರಿತೇಶ್ ಬಾಳಿಗಾ ಮಾಸಿಕ ಸಂಚಿಕೆ ರೋಟಾದ್ರಿಯನ್ನು ಅನಾವರಣಗೊಳಿಸಿದರು. ವಲಯ ಲೆಫ್ಟಿನೆಂಟ್ ಮಹಮ್ಮದ್ ಶರೀಫ್ ಉಪಸ್ಥಿತರಿದ್ದರು. ಸುಧೀರ್ ನಾಯಕ್ ನೂತನ ಸದಸ್ಯರಾಗಿ ಕ್ಲಬ್‍ಗೆ ಸ್ವಾಗತಿಸಲಾಯಿತು.

ಸೇವಾ ಚಟುವಟಿಕೆ: ವಲಯದ ಸರ್ಕಾರಿ ಪ್ರೌಢ ಶಾಲೆಗಳ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯ ಮುಖ್ಯಸ್ಥ ಪ್ರಕಾಶ ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು. ರೋಟಾಲೆಟ್ ಯೋಜನೆಯಲ್ಲಿ 125ನೇ ಫಲಾನುಭವಿಗಳಿಗೆ ಉಚಿತವಾಗಿ ನಿರ್ಮಿಸಲಾದ ಶೌಚಾಲಯ, ಸ್ನಾನಗೃಹದ ಸಾಂಕೇತಿಕ ಹಸ್ತಾಂತರ ಮಾಡಲಾಯಿತು. ಮೌಂಟ್ ರೋಸರಿ ವೃದ್ಧಾಶ್ರಮಕ್ಕೆ ವೀಲ್ ಚೇರ್ ಕೊಡುಗೆ, ಡಯಾಬಿಟಿಕ್ ಬಾಲಕಿಗೆ ಇನ್ಸುಲಿನ್ ಔಷದಿ ಕಿಟ್ ವಿತರಿಸಲಾಯಿತು.

ರೋಟಾಲೇಕ್ ಯೋಜನೆಯಡಿ ಕೆಂಪ್ಲಾಜೆ ಕೆರೆಯ ಪುನರುಜ್ಜೀವನ ಕಾರ್ಯದಲ್ಲಿ ಶ್ರಮಿಸಿದ ಡಾ. ಮುರಳೀಕೃಷ್ಣ, ಪಿ.ಕೆ.ಥಾಮಸ್, ರವಿಪ್ರಸಾದ್ ಉಪಾಧ್ಯಾಯ, ಪುರಂದರ ದೇವಾಡಿಗ, ರೋಟರಿ ಪಿಹೆಚ್‍ಎಫ್3 ಹಂತಕ್ಕೇರಿದ ಡಾ. ಮುರಳೀಕೃಷ್ಣ ಅವರನ್ನು ಗೌರವಿಸಲಾಯಿತು.

ಡಾ. ಹರೀಶ್ ನಾಯಕ್, ಡಾ.ಮುರಳೀಕೃಷ್ಣ, ಡಾ.ಅರವಿಂದ ಕಿಣಿ. ಡಾ.ಆಶೀರ್ವಾದ್, ಪಿ.ಕೆ.ಥಾಮಸ್ ಅತಿಥಿಗಳನ್ನು ಪರಿಚಯಿಸಿದರು. ಅತಿಥಿಗಳಿಗೆ ಗಿಡಗಳನ್ನು ಸ್ಮರಣಿಕೆಯಾಗಿ ವಿತರಿಸಲಾಯಿತು. ಎಂ.ಗಣೇಶ್ ಕಾಮತ್ ಹಾಗೂ ಅವಿಲ್ ಡಿ ಸೋಜಾ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ನಾಗರಾಜ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X