Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೈತ್ ಸಂತ್ರಸ್ತರ ಪ್ರಥಮ ತಂಡ...

ಕುವೈತ್ ಸಂತ್ರಸ್ತರ ಪ್ರಥಮ ತಂಡ ಜು.13ಕ್ಕೆ ಆಗಮನ

44 ಮಂದಿಗೆ ತಾಯ್ನಡಿಗೆ ಮರಳಲು ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ3 July 2019 11:18 PM IST
share

ಮಂಗಳೂರು, ಜು.3: ಉದ್ಯೋಗ ನಿಮಿತ್ತ ಕುವೈತ್‌ಗೆ ತೆರಳಿ ವಂಚನೆಗೆ ಒಳಗಾಗಿದ್ದ ಭಾರತೀಯ ಸಂತ್ರಸ್ತರಲ್ಲಿ ಬಹುತೇಕ ಮಂದಿ ತಾಯ್ನೋಡಿಗೆ ವಾಪಸಾಗಲಿದ್ದಾರೆ. 73 ಮಂದಿ ಪೈಕಿ 44 ಮಂದಿಗೆ ಟಿಕೆಟ್ ವ್ಯವಸ್ಥೆಯಾಗಿದೆ. ಮೊದಲ ತಂಡವು ಜು.13ರಂದು ಭಾರತಕ್ಕೆ ವಾಪಸಾಗಲಿದೆ.

44 ಸಂತ್ರಸ್ತರು ವಿಮಾನ ಮೂಲಕ ಮುಂಬೈಗೆ ಆಗಮಿಸಲಿದ್ದು, ಈ ಪೈಕಿ ನಾಲ್ವರು ಮಂಗಳೂರು ಕರಾವಳಿಯವರು ಹಾಗೂ ಇಬ್ಬರು ತಮಿಳುನಾಡಿನವರಿದ್ದಾರೆ.

ಸಂತ್ರಸ್ತರಾಗಿದ್ದ 73 ಮಂದಿ ಪೈಕಿ 10 ಮಂದಿ ಎಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿಲ್ಲ. ಉಳಿದ 63 ಮಂದಿಯಲ್ಲಿ 44 ಮಂದಿಗಷ್ಟೆ ಟಿಕೆಟ್ ಹಾಗೂ ಜಿಪಿ (ಗವರ್ನಮೆಂಟ್ ಪ್ರಾಜೆಕ್ಟ್) ಪತ್ರವನ್ನು ಅಲ್ಲಿನ ಟ್ರಾವಲರ್ ಏಜೆನ್ಸಿಯಿಂದ ತೆಗೆಸಿಕೊಡಲು ಸಾಧ್ಯವಾಗಿದೆ. ಇನ್ನುಳಿದ 38 ಮಂದಿಯ ಎರಡನೇ ತಂಡ ಜು.17ರಂದು ಮುಂಬೈಗೆ ಬಂದಿಳಿಯಲಿದೆ ಎಂದು ಕುವೈತ್‌ನ ಅನಿವಾಸಿ ಭಾರತೀಯ ಮೂಲಗಳು ತಿಳಿಸಿವೆ.

44 ಸಂತ್ರಸ್ತರ ವೀಸಾ ರದ್ದುಗೊಳಿಸುವ ಪ್ರಕ್ರಿಯೆ ಇಷ್ಟರಲ್ಲೇ ನಡೆಯಲಿದೆ. ಈ ಮಂದಿಯ ವಿಮಾನ ಟಿಕೆಟ್ ಹಾಗೂ ಜಿಪಿ ಪತ್ರವನ್ನು ಭಾರತೀಯ ರಾಯಭಾರಿ ಕಚೇರಿಗೆ ನೀಡಲಾಗಿದ್ದು, ಅಲ್ಲಿಂದ ಉದ್ಯೋಗ ನೀಡಿದ ಕಂಪೆನಿಗೆ ಹಸ್ತಾಂತರಿಸಲಾಗಿದೆ. ಕಂಪೆನಿಯು ವೀಸಾ ರದ್ದುಗೊಳಿಸಿದ ಬಳಿಕ ಟಿಕೆಟ್ ಹಾಗೂ ಜಿಪಿ ಪತ್ರವನ್ನು ಸಂತ್ರಸ್ತರಿಗೆ ನೀಡಲಿದೆ. ಅಲ್ಲಿಗೆ ಸಂತ್ರಸ್ತರನ್ನು ಕುವೈತ್‌ನಿಂದ ತಾಯ್ನಾಡಿಗೆ ವಾಪಸ್ ಕಳುಹಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಉದ್ಯೋಗ ವಂಚನೆಗೆ ಒಳಗಾಗಿ ಕುವೈತ್‌ನಲ್ಲಿ ಸಿಕ್ಕಿಹಾಕಿಕೊಂಡ ಭಾರತೀಯ ಸಂತ್ರಸ್ತ ನೌಕರರ ಬಿಡುಗಡೆಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಕುವೈತ್‌ನಲ್ಲಿರುವ ಅನಿವಾಸಿ ಭಾರತೀಯ ಉದ್ಯಮಿಗಳು ಸಾಕಷ್ಟು ಶ್ರಮಿಸಿದ್ದಾರೆ.

44 ಮಂದಿ ಪೈಕಿ 19 ಮಂದಿಗೆ ಟಿಕೆಟ್ ವ್ಯವಸ್ಥೆಯನ್ನು ಶಾಸಕ ವೇದವ್ಯಾಸ ಕಾಮತ್ ಮಾಡಿದ್ದರೆ, ಬಾಕಿ 15 ಮಂದಿಗೆ ಉದ್ಯಮಿ ಆಕಾಶ್ ಪನ್ವರ್, ಇಬ್ಬರಿಗೆ ಉದ್ಯಮಿಗಳಾದ ಮೋಹನದಾಸ್ ಕಾಮತ್ ಮತ್ತು ಬಿನು ಫಿಲಿಪ್, ಇನ್ನಿಬ್ಬರಿಗೆ ಕುವೈತ್ ಬಂಟರ ಸಂಘ ಟಿಕೆಟ್ ವ್ಯವಸ್ಥೆ ಕಲ್ಪಿಸಿದೆ. ಉಳಿದ ಆರು ಮಂದಿ ತಮಿಳುನಾಡು ಮೂಲದವರಿಗೆ ಅವರ ಸಂಬಂಧಿಕರು ಟಿಕೆಟ್ ವ್ಯವಸ್ಥೆ ಮಾಡಿದ್ದರು.

ಪ್ರಸಕ್ತ ಕುವೈತ್‌ನಲ್ಲಿ 53 ಡಿಗ್ರಿವರೆಗೆ ಉಷ್ಣಾಂಶವಿದ್ದು, ಹೊರಗಡೆ ಅಡ್ಡಾಡುವುದೇ ಕಷ್ಟವಾಗಿದೆ ಎಂದು ಮೂಲಗಳು ಹೇಳುತ್ತಿವೆ.
63 ಮಂದಿಯಲ್ಲಿ 44 ಮಂದಿ ತಾಯ್ನಡಿಗೆ ಮರಳುವುದು ಖಚಿತವಾದರೂ ಉಳಿದ 19 ಮಂದಿ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಸೃಷ್ಟಿಯಾಗಿದೆ. ಈ 19 ಮಂದಿಗೆ ಉದ್ಯೋಗ ನೀಡಿದ ಕಂಪೆನಿ ಕ್ಲಿಯರೆನ್ಸ್ ನೀಡಿಲ್ಲ ಎನ್ನಲಾಗಿದೆ. 44 ಮಂದಿ ಸಂತ್ರಸ್ತರು ತಾಯ್ನಾಡಿಗೆ ಮರಳಿದ ಬಳಿಕ ಬಾಕಿ ಸಂತ್ರಸ್ತರ ಬಿಡುಗಡೆ ಪ್ರಯತ್ನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X