Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಬ್ಯಾಂಕ್‌ಗಳ ಬಂಡವಾಳ...

ಭಾರತದ ಬ್ಯಾಂಕ್‌ಗಳ ಬಂಡವಾಳ ಪರ್ಯಾಪ್ತತೆಯನ್ನು ಕಡಿಮೆ ಅಂದಾಜಿಸಲಾಗಿದೆ: ಊರ್ಜಿತ್ ಪಟೇಲ್

ವಾರ್ತಾಭಾರತಿವಾರ್ತಾಭಾರತಿ3 July 2019 11:37 PM IST
share
ಭಾರತದ ಬ್ಯಾಂಕ್‌ಗಳ ಬಂಡವಾಳ ಪರ್ಯಾಪ್ತತೆಯನ್ನು ಕಡಿಮೆ ಅಂದಾಜಿಸಲಾಗಿದೆ: ಊರ್ಜಿತ್ ಪಟೇಲ್

ಹೊಸದಿಲ್ಲಿ, ಜು.3: ಭಾರತದ ಸರಕಾರಿ ಅಧೀನದ ಬ್ಯಾಂಕ್‌ಗಳ ಎನ್‌ಪಿಎ(ಅನುತ್ಪಾದಕ ಆಸ್ತಿ) ಪ್ರಮಾಣ ಹೆಚ್ಚಾಗಿರುವುದು ಬಂಡವಾಳ ಪ್ರಮಾಣವನ್ನು ಅಗತ್ಯತೆಗಿಂತ ಕಡಿಮೆ ಮಟ್ಟದಲ್ಲಿ ಅಂದಾಜಿಸಿರುವುದನ್ನು ಸೂಚಿಸುತ್ತದೆ ಎಂದು ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ.

ಸ್ಟಾನ್‌ಫೋರ್ಡ್ ವಿವಿಯಲ್ಲಿ ‘ಭಾರತದ ಆರ್ಥಿಕ ನೀತಿಗಳ ಕುರಿತ ವಾರ್ಷಿಕ ವಿಚಾರಸಂಕಿರಣ’ದಲ್ಲಿ ಮಾತನಾಡಿದ ಅವರು, ಭಾರತದ ಬ್ಯಾಂಕ್‌ಗಳನ್ನು ಜಾಗತಿಕ ಬ್ಯಾಂಕ್‌ಗಳೊಡನೆ ತುಲನೆ ಮಾಡಿದರೆ, ಸರಕಾರಿ ರಂಗದ ಬ್ಯಾಂಕ್‌ಗಳ ಪ್ರಚಲಿತ ಬಂಡವಾಳ ಪರ್ಯಾಪ್ತತೆಯು ಪರಿಣಾಮಕಾರಿಯಾಗಿಲ್ಲ ಮತ್ತು ಅಗತ್ಯಕ್ಕಿಂತ ಕಡಿಮೆ ಮಟ್ಟದಲ್ಲಿ ಅಂದಾಜಿಸಲಾಗಿದೆ ಎಂದರು.

ಅಲ್ಲದೆ ಭಾರತದ ಬ್ಯಾಂಕ್‌ಗಳ ಪ್ರೊವಿಷನ್ ಕವರೇಜ್ ರೇಶಿಯೋ(ಪಿಸಿಆರ್) ಕೂಡಾ ವಿಶ್ವದ ಬಹುತೇಕ ಬ್ಯಾಂಕ್‌ಗಳಿಗಿಂತ ಕಡಿಮೆಯಿದೆ, ಆದರೆ ಎನ್‌ಪಿಎ ಮಾತ್ರ ಅಧಿಕವಾಗಿದೆ. ಕೇವಲ ಮೂರು ಬೃಹತ್ ಬ್ಯಾಂಕ್‌ಗಳು- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ , ಕೆನರಾ ಬ್ಯಾಂಕ್ ಹಾಗೂ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ- ಮಾತ್ರ 2020ರ ಆರ್ಥಿಕ ವರ್ಷದಲ್ಲಿ 250 ಬಿಲಿಯನ್‌ಗೂ ಹೆಚ್ಚು ಅಂದಾಜು ಬಂಡವಾಳವನ್ನು ಅಪೇಕ್ಷಿಸಬಹುದು. ಅಲ್ಲದೆ 2018-19ರ ಕೊನೆಯ ತ್ರೈಮಾಸಿಕ ಅವಧಿಗೆ ಸರಾಸರಿ 500 ಬಿಲಿಯನ್ ರೂಪಾಯಿ ನಿಧಿಯನ್ನು ಎನ್‌ಪಿಎಗೆ ಒದಗಿಸುವ ಸಾಧ್ಯತೆಯಿದೆ ಎಂದು ಕೆಲವು ವರದಿ ತಿಳಿಸಿದೆ.

ಇಂತಹ ಪರಿಸ್ಥಿತಿಯ ಸಂಭಾವ್ಯ ಪರಿಣಾಮವೆಂದರೆ - ನರೇಂದ್ರ ಮೋದಿ ಸರಕಾರದ ಆರ್ಥಿಕ ನಿಬಂಧನೆಯಿಂದಾಗಿ ಸಮಗ್ರವಾಗಿ ಬ್ಯಾಂಕಿಂಗ್/ಆರ್ಥಿಕ ಕ್ಷೇತ್ರಗಳಿಗೆ ಅಧಿಕ ಅಪಾಯದ ಅನುಭವವಾಗಬಹುದು ಎಂದು ಪಟೇಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X