Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನ...

ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಲು ಅಫ್ಘಾನಿಸ್ತಾನ ಗುರಿ

ವಾರ್ತಾಭಾರತಿವಾರ್ತಾಭಾರತಿ3 July 2019 11:40 PM IST
share
ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಲು ಅಫ್ಘಾನಿಸ್ತಾನ ಗುರಿ

ಲೀಡ್ಸ್, ಜು.3: ಭಾರತ ಹಾಗೂ ಪಾಕಿಸ್ತಾನ ತಂಡಗಳಿಗೆ ವಿಶ್ವಕಪ್‌ನಲ್ಲಿ ಸೋಲಿನ ಭೀತಿ ಹುಟ್ಟಿಸಿರುವ ಹೊರತಾಗಿಯೂ ಅಫ್ಘಾನಿಸ್ತಾನ ತಂಡ ಈ ತನಕ ಆಡಿರುವ 8 ಲೀಗ್ ಪಂದ್ಯಗಳಲ್ಲಿ ಒಂದೂ ಪಂದ್ಯವನ್ನು ಜಯಿಸಿಲ್ಲ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಅಫ್ಘಾನಿಸ್ತಾನ ಹೆಡ್ಡಿಂಗ್ಲೆಯಲ್ಲಿ ಗುರುವಾರ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ವೆಸ್ಟ್ ಇಂಡೀಸ್ ತಂಡ ಪಾಕಿಸ್ತಾನ ವಿರುದ್ಧ ವಿಶ್ವಕಪ್‌ನಲ್ಲಿ ಆಡಿದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಜಯ ಸಾಧಿಸಿ ಉತ್ತಮ ಆರಂಭ ಪಡೆದಿತ್ತು. ಆ ಬಳಿಕ ಸೋಲಿನ ಹಾದಿ ಹಿಡಿದಿದ್ದ ವಿಂಡೀಸ್ 6 ಪಂದ್ಯಗಳಲ್ಲಿ ಸೋತಿತ್ತು. ಕಳೆದ ವರ್ಷ ಹರಾರೆಯಲ್ಲಿ ನಡೆದ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಎರಡು ಬಾರಿ ಕ್ರಿಸ್ ಗೇಲ್, ಕಾರ್ಲೊಸ್ ಬ್ರಾತ್‌ವೇಟ್ ಹಾಗೂ ಶೈ ಹೋಪ್‌ರಂತಹ ಬಿಗ್ ಹಿಟ್ಟರ್‌ಗಳಿರುವ ವಿಂಡೀಸ್ ತಂಡವನ್ನು ಮಣಿಸಿತ್ತು.

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್‌ನ ವಿಶ್ವಕಪ್‌ನ ಸೆಮಿ ಫೈನಲ್ ಹಾದಿ ಸಂಪೂರ್ಣ ಬಂದ್ ಆಗಿದೆ. ವಿಶ್ವಕಪ್ ಟೂರ್ನಮೆಂಟ್‌ನಲ್ಲಿ ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ಬೆವರಿಳಿಸಿದ್ದ ಅಫ್ಘಾನಿಸ್ತಾನ ತಾನು ಕ್ರಿಕೆಟ್ ಶಿಶುವಲ್ಲ ಎಂಬ ಸಂದೇಶ ರವಾನಿಸಿತ್ತು. ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡದ ದಾಂಡಿಗರು ಮುಹಮ್ಮದ್ ನಬಿ, ಮುಜೀಬ್‌ವುರ್ರಹ್ಮಾನ್ ಹಾಗೂ ರಶೀದ್ ಖಾನ್ ಬೌಲಿಂಗ್ ದಾಳಿಯನ್ನು ಎದುರಿಸಲು ಪರದಾಡಿದ್ದರು. 1975 ಹಾಗೂ 1979ರಲ್ಲಿ ನಡೆದ ಮೊದಲೆರಡು ವಿಶ್ವಕಪ್ ಟೂನಿಗಳಲ್ಲಿ ಚಾಂಪಿಯನ್ ಆಗಿದ್ದ ವಿಂಡೀಸ್ ತಂಡ ಪಾಕ್ ವಿರುದ್ಧ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಬಳಿಕ ಸತತ 6 ಪಂದ್ಯಗಳಲ್ಲಿ ಸೋಲುಂಡಿದೆ. ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಜಯ ಸಾಧಿಸಿ ಟೂರ್ನಿಗೆ ವಿದಾಯ ಹೇಳುವ ವಿಶ್ವಾಸದಲ್ಲಿದೆ. ಅಫ್ಘಾನಿಸ್ತಾನ ನಾಯಕ ಗುಲ್ಬದ್ದೀನ್ ನೈಬ್, ತನ್ನ ಸಹ ಆಟಗಾರರನ್ನು ವಿಂಡೀಸ್ ವಿರುದ್ಧ ಪಂದ್ಯಕ್ಕೆ ಸಜ್ಜುಗೊಳಿಸಿದ್ದು, ಸ್ವದೇಶಕ್ಕೆ ವಾಪಸಾಗುವ ಮೊದಲು ತನ್ನ ಸ್ಪಿನ್ನರ್‌ಗಳು ಮ್ಯಾಜಿಕ್ ಮಾಡಲಿದ್ದಾರೆಂಬ ವಿಶ್ವಾಸದಲ್ಲಿದ್ದಾರೆ.

► ಪಂದ್ಯದ ಸಮಯ: ಮಧ್ಯಾಹ್ನ 3:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X