Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇನ್ನು ದುಬೈ ಡ್ಯೂಟಿ ಫ್ರೀ ಮಳಿಗೆಗಳಲ್ಲಿ...

ಇನ್ನು ದುಬೈ ಡ್ಯೂಟಿ ಫ್ರೀ ಮಳಿಗೆಗಳಲ್ಲಿ ರೂಪಾಯಿಯಲ್ಲೇ ಖರೀದಿಸಿ!

ಭಾರತೀಯ ಪ್ರವಾಸಿಗರಿಗೆ ಶುಭ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ4 July 2019 6:52 PM IST
share
ಇನ್ನು ದುಬೈ ಡ್ಯೂಟಿ ಫ್ರೀ ಮಳಿಗೆಗಳಲ್ಲಿ ರೂಪಾಯಿಯಲ್ಲೇ ಖರೀದಿಸಿ!

ದುಬೈ, ಜು.4: ದುಬೈಗೆ ಪ್ರಯಾಣಿಸುವ ಭಾರತೀಯರಿಗೆ ಶುಭ ಸುದ್ದಿ ಬಂದಿದೆ. ಇನ್ನು ಅವರು ದುಬೈ ವಿಮಾನ ನಿಲ್ದಾಣದ ಯಾವುದೇ ಮಳಿಗೆಯಲ್ಲಿ ಭಾರತೀಯ ರೂಪಾಯಿಯಿಂದಲೇ ಏನನ್ನು ಬೇಕಾದರೂ ಖರೀದಿಸಬಹುದು, ಅದಕ್ಕಾಗಿ ರೂಪಾಯಿಯನ್ನು ದಿರ್ಹಮ್ ಅಥವಾ ಡಾಲರ್ ಗೆ ಬದಲಾಯಿಸಿಕೊಳ್ಳುವ ಅಗತ್ಯವಿಲ್ಲ. 

ಭಾರತೀಯರು ದುಬೈ ವಿಮಾನ ನಿಲ್ದಾಣದಲ್ಲಿ ರೂಪಾಯಿಯನ್ನು ದಿರ್ಹಮ್ ಅಥವಾ ಡಾಲರ್ ಗೆ ವಿನಿಮಯ ಮಾಡಿಕೊಳ್ಳುವಾಗ ವಿನಿಮಯ ದರ ಅನ್ವಯ ಆಗುವ ನಷ್ಟ ಇನ್ನು ಮುಂದೆ ತಪ್ಪಲಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. 

ದುಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಎಲ್ಲ ಮೂರು ಟರ್ಮಿನಲ್ ಗಳು ಹಾಗು ಅಲ್ ಮಕ್ತುಮ್ ವಿಮಾನ ನಿಲ್ದಾಣದಲ್ಲೂ ಭಾರತೀಯ ಕರೆನ್ಸಿ ಸ್ವೀಕರಿಸಲಾಗುತ್ತದೆ. ದುಬೈ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸುವ ಹದಿನಾರನೇ ಕರೆನ್ಸಿ ಭಾರತದ ರೂಪಾಯಿ ಎಂದು ಗಲ್ಫ್ ನ್ಯೂಸ್ ಹೇಳಿದೆ.   

‘‘ಹೌದು, ನಾವು ಭಾರತೀಯ ರೂಪಾಯಿಯನ್ನು ಸ್ವೀಕರಿಸಲು ಆರಂಭಿಸಿದ್ದೇವೆ’’ ಎಂದು ದುಬೈ ಡ್ಯೂಟಿ ಫ್ರೀಯ ಸಿಬ್ಬಂದಿಯೊಬ್ಬರು ಪತ್ರಿಕೆಗೆ ತಿಳಿಸಿದರು.

ಕಳೆದ ವರ್ಷ ದುಬೈ ವಿಮಾನ ನಿಲ್ದಾಣಗಳ ಮೂಲಕ ಸುಮಾರು 9 ಕೋಟಿ ಪ್ರಯಾಣಿಕರು ಹಾದು ಹೋಗಿದ್ದಾರೆ. ಹಾಗೂ ಅವರ ಪೈಕಿ 1.22 ಕೋಟಿ ಪ್ರಯಾಣಿಕರು ಭಾರತೀಯರು.

ಮೊದಲು, ದುಬೈಯ ಡ್ಯೂಟಿ ಫ್ರೀ ಅಂಗಡಿಗಳಲ್ಲಿ ಖರೀದಿ ಮಾಡುವ ಮೊದಲು ಭಾರತೀಯ ಪ್ರಯಾಣಿಕರು ರೂಪಾಯಿಯನ್ನು ಡಾಲರ್, ದಿರ್ಹಮ್ ಅಥವಾ ಯುರೋಗೆ ವಿನಿಮಯ ಮಾಡಿಕೊಳ್ಳಬೇಕಾಗಿತ್ತು.

 1983 ಡಿಸೆಂಬರ್‌ನಲ್ಲಿ ದುಬೈ ಡ್ಯೂಟಿ ಫ್ರೀ ಆರಂಭಗೊಂಡಂದಿನಿಂದ ವ್ಯವಹಾರಕ್ಕಾಗಿ ಸ್ವೀಕೃತಗೊಂಡ ಕರೆನ್ಸಿಗಳ ಪೈಕಿ ಭಾರತೀಯ ರೂಪಾಯಿ 16ನೇಯದ್ದಾಗಿದೆ.

ಏನಿದು ದುಬೈ ಡ್ಯೂಟಿ ಫ್ರೀ?

ದುಬೈಯ ಎರಡು ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಯಾವುದೇ ಸ್ಥಳೀಯ ಅಥವಾ ರಾಷ್ಟ್ರೀಯ ತೆರಿಗೆಯಿರದೆ ವಸ್ತುಗಳನ್ನು ಮಾರಾಟ ಮಾಡುವ ಕಂಪೆನಿಯ ಹೆಸರು ‘ದುಬೈ ಡ್ಯೂಟಿ ಫ್ರೀ’ (ಡಿಡಿಎಫ್). ಈ ಕಂಪೆನಿಯು ಹಲವಾರು ಚಿಲ್ಲರೆ ಮಾರಾಟ ಮಳಿಗೆಗಳನ್ನು ಹೊಂದಿದೆ.

ಈ ತೆರಿಗೆ ರಹಿತ ವಸ್ತುಗಳನ್ನು ದೇಶದಿಂದ ಹೊರಗೆ ಒಯ್ಯುವ ಪ್ರಯಾಣಿಕರಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ.

ಡಿಡಿಎಫ್ ಸರಕಾರಿ ಒಡೆತನದ ಇನ್ವೆಸ್ಟ್‌ಮೆಂಟ್ ಕಾರ್ಪೊರೇಶನ್ ಆಫ್ ದುಬೈನ ಉಪ ಸಂಸ್ಥೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X