ಶಂಕರನಾರಾಯಣ, ಜು.4: ಅಂಪಾರು ನಿವಾಸಿ ವನಜಾಕ್ಷಿ ಶೆಟ್ಟಿ (86) ಎಂಬವರು ಜು.3ರಂದು ಬೆಳಗಿನ ಜಾವ ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ, ಜು.4: ಅಂಪಾರು ನಿವಾಸಿ ವನಜಾಕ್ಷಿ ಶೆಟ್ಟಿ (86) ಎಂಬವರು ಜು.3ರಂದು ಬೆಳಗಿನ ಜಾವ ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.