Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೇಖ್ ಹಸೀನಾ ಮೇಲೆ ದಾಳಿ: 9 ಮಂದಿಗೆ ಮರಣ...

ಶೇಖ್ ಹಸೀನಾ ಮೇಲೆ ದಾಳಿ: 9 ಮಂದಿಗೆ ಮರಣ ದಂಡನೆ

ವಾರ್ತಾಭಾರತಿವಾರ್ತಾಭಾರತಿ4 July 2019 11:41 PM IST
share
ಶೇಖ್ ಹಸೀನಾ ಮೇಲೆ ದಾಳಿ: 9 ಮಂದಿಗೆ ಮರಣ ದಂಡನೆ

ಢಾಕಾ, ಜು. 4: 25 ವರ್ಷಗಳ ಹಿಂದೆ ಪ್ರಧಾನಿ ಶೇಖ್ ಹಸೀನಾರನ್ನು ಕೊಲೆಗೈಯಲು ಯತ್ನಿಸಿರುವುದಕ್ಕಾಗಿ ಪ್ರಧಾನ ಪ್ರತಿಪಕ್ಷದ 9 ಸದಸ್ಯರಿಗೆ ಬಾಂಗ್ಲಾದೇಶದ ನ್ಯಾಯಾಲಯವೊಂದು ಬುಧವಾರ ಮರಣದಂಡನೆ ವಿಧಿಸಿದೆ ಹಾಗೂ 25 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

1994ರಲ್ಲಿ ಹಸೀನಾರನ್ನು ಒಯ್ಯುತ್ತಿದ್ದ ರೈಲೊಂದರ ಮೇಲೆ ನಡೆದ ಆಕ್ರಮಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆಗಳನ್ನು ಘೋಷಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ 13 ಮಂದಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

ಆಕ್ರಮಣ ನಡೆದ ಸಂದರ್ಭದಲ್ಲಿ ಶೇಖ್ ಹಸೀನಾ ಪ್ರತಿಪಕ್ಷ ನಾಯಕಿಯಾಗಿದ್ದರು ಹಾಗೂ ಅವರ ಬದ್ಧ ವಿರೋಧಿ ಖಾಲಿದಾ ಝಿಯಾ ಪ್ರಧಾನಿಯಾಗಿದ್ದರು. ಈಗ ಬಾಂಗ್ಲಾದೇಶ ನ್ಯಾಶನಲ್ ಪಾರ್ಟಿ (ಬಿಎನ್‌ಪಿ)ಯ ಮುಖ್ಯಸ್ಥೆ ಖಾಲಿದಾ ಝಿಯಾ ಪ್ರತಿಪಕ್ಷ ನಾಯಕಿಯಾಗಿದ್ದಾರೆ.

‘‘ಆರೋಪಿಗಳು ಹಸೀನಾರನ್ನು ಗುರಿಯಾಗಿಸಿ ರೈಲಿನ ಕೋಚ್ ‌ನತ್ತ ಬಾಂಬ್‌ಗಳನ್ನು ಎಸೆದರು ಹಾಗೂ ಕೋಚ್‌ಗಳಿಗೆ ಬೆಂಕಿ ಹಚ್ಚಿದರು ಹಾಗೂ ಅವರನ್ನು ಕೊಲ್ಲಲು ಯತ್ನಿಸಿದರು’’ ಎಂದು ಸರಕಾರಿ ವಕೀಲ ಅಮೀನುಲ್ ಇಸ್ಲಾಮ್ ಪಬ್ನ ಪಟ್ಟಣದ ನ್ಯಾಯಾಲಯದ ಹೊರಗೆ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ರಾಜಧಾನಿ ಢಾಕಾದಿಂದ 160 ಕಿ.ಮೀ. ದೂರದಲ್ಲಿರುವ ಪಬ್ನ ಪಟ್ಟಣದಲ್ಲಿ ಆಕ್ರಮಣ ನಡೆದಿತ್ತು.

 ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾರ ಮಿತ್ರಕೂಟವು ಬೃಹತ್ ವಿಜಯವನ್ನು ದಾಖಲಿಸಿದೆ ಎಂಬುದಾಗಿ ಬಾಂಗ್ಲಾದೇಶದ ಚುನಾವಣಾ ಆಯೋಗವು ಸೋಮವಾರ ಘೋಷಿಸಿರುವುದನ್ನು ಸ್ಮರಿಸಬಹುದಾಗಿದೆ. ಇದರೊಂದಿಗೆ ಅವರು ಸತತ ಮೂರನೆ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ.

ಆದಾಗ್ಯೂ, ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂಬುದಾಗಿ ಪ್ರತಿಪಕ್ಷಗಳು ಆರೋಪಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X