Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ‘ಜೈ ಶ್ರೀರಾಂ’ ಹೇಳದ್ದಕ್ಕೆ...

ಭಾರತದಲ್ಲಿ ‘ಜೈ ಶ್ರೀರಾಂ’ ಹೇಳದ್ದಕ್ಕೆ ಥಳಿಸಿ ಹತ್ಯೆಗೈಯಲಾಗುತ್ತಿದೆ: ವಿಶ್ವಸಂಸ್ಥೆ ಆತಂಕ

ವಾರ್ತಾಭಾರತಿವಾರ್ತಾಭಾರತಿ5 July 2019 12:06 PM IST
share
ಭಾರತದಲ್ಲಿ ‘ಜೈ ಶ್ರೀರಾಂ’ ಹೇಳದ್ದಕ್ಕೆ ಥಳಿಸಿ ಹತ್ಯೆಗೈಯಲಾಗುತ್ತಿದೆ: ವಿಶ್ವಸಂಸ್ಥೆ ಆತಂಕ

ನ್ಯೂಯಾರ್ಕ್,ಜು.4: ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಜುಲೈ 1ರಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾರತದಲ್ಲಿ ಮುಸ್ಲಿಮರು ಮತ್ತು ದಲಿತರ ವಿರುದ್ಧ ನಡೆಯುತ್ತಿರುವ ಗುಂಪು ಥಳಿತ ಮತ್ತು ಧ್ವೇಷಾಪರಾಧ ಪ್ರಕರಣಗಳ ಕುರಿತು ಪ್ರಸ್ತಾಪಿಸಲಾಗಿದೆ.

ಮಂಡಳಿಯ ಸಭೆಯಲ್ಲಿ ಗುಂಪು ಹತ್ಯೆಗೊಳಗಾದ 24ರ ಹರೆಯದ ತಬ್ರೇಝ್ ಅನ್ಸಾರಿ ಮತ್ತು ಕೋಲ್ಕತಾದ ಮದರಸ ಶಿಕ್ಷಕನ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅನ್ಸಾರಿಯನ್ನು ಹಿಂದೂ ಮೂಲಭೂತವಾದಿಗಳು ಜಾರ್ಖಂಡ್‌ನ ಕರ್ಸವಾನ್ ಜಿಲ್ಲೆಯ ದಡ್‌ಕಿಡಿ ಗ್ರಾಮದಲ್ಲಿ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿದ್ದರೆ ಕೋಲ್ಕತಾದಲ್ಲಿ ರೈಲಿನಲ್ಲಿ ಪ್ರಯಾಣಿಸುವ ವೇಳೆ ಮದರಸ ಶಿಕ್ಷಕ ಜೈಶ್ರೀರಾಮ್ ಹೇಳದ ಕಾರಣಕ್ಕೆ ಹಲ್ಲೆ ನಡೆಸಲಾಗಿತ್ತು.

ಸರಕಾರೇತರ ಸಂಸ್ಥೆ ಸೆಂಟರ್ ಆಫ್ ಆಫ್ರಿಕ ಡೆವಲಪ್‌ಮೆಂಟ್ ಆ್ಯಂಡ್ ಪ್ರೋಗ್ರೆಸ್ ಆಫ್ ಸೌತ್ ಆಫ್ರಿಕದ ಪ್ರತಿನಿಧಿ ಪೌಲ್ ನ್ಯೂಮನ್ ಕುಮಾರ್ ಸ್ಟನಿಲ್ಕವಸ್ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಮುಂದೆ ನಡೆದ 41ನೇ ಸಾಮಾನ್ಯ ಅಧಿವೇಶನದ 17ನೇ ಸಭೆಯಲ್ಲಿ ಅವರು ಈ ಮಾತುಗಳನ್ನು ಉಲ್ಲೇಖಿಸಿದ್ದರು.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಮುಸ್ಲಿಮರು ಮತ್ತು ದಲಿತರ ವಿರುದ್ಧದ ಧ್ವೇಷಾಪರಾಧಗಳಲ್ಲಿ ಗಮನಾರ್ಹ ಏರಿಕೆಯಾಗಿದೆ. ಮುಸ್ಲಿಮರು ತಮ್ಮ ಸಮುದಾಯದ ವಿರುದ್ಧ ದ್ವೇಷಾಪರಾಧ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದಾರೆ ಎಂದು ುಮಾರ್ ತಿಳಿಸಿದ್ದಾರೆ.

ಈ ದಾಳಿಗಳಿಂದ ಮುಸ್ಲಿಮರಲ್ಲಿ ಅಸುರಕ್ಷತೆಯ ಭಾವ ಹೆಚ್ಚಾಗಿದೆ ಮತ್ತು ಧಾರ್ಮಿಕ ಉದ್ವಿಗ್ನತೆಗೆ ಕಾರಣವಾಗಿದೆ. ಇದರಲ್ಲಿ ಇತ್ತೀಚಿನ ಬೆಳವಣಿಗೆಯೇ ಮುಸ್ಲಿಮರು ಜೈಶ್ರೀರಾಮ್ ಎಂದು ಹೇಳಲು ಒತ್ತಾಯಪಡಿಸುವುದಾಗಿದೆ. ಹತ್ತು ದಿನಗಳ ಹಿಂದೆ 24ರ ಹರೆಯದ ತಬ್ರೇಝ್ ಅನ್ಸಾರಿಯನ್ನು ಜೈಶ್ರೀರಾಮ ಎಂದು ಹೇಳದ ಕಾರಣಕ್ಕೆ ಹಿಂದೂಗಳ ಗುಂಪು ಥಳಿಸಿ ಹತ್ಯೆ ನಡೆಸಿತ್ತು. ಇತ್ತೀಚೆಗೆ ಕೋಲ್ಕತಾದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸ ಶಿಕ್ಷಕರೊಬ್ಬರು ಜೈಶ್ರೀರಾಮ್ ಎಂದು ಹೇಳದ ಕಾರಣಕ್ಕೆ ಅವರಿಗೆ ಹಲ್ಲೆ ನಡೆಸಲಾಗಿತ್ತು ಎಂದು ಕುಮಾರ್ ಸಭೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X