ಜು.12ರಿಂದ ಬೊಜ್ಜು ನಿವಾರಣಾ ಶಿಬಿರ
ಉಡುಪಿ, ಜು.5: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಆಸ್ಪತ್ರೆಯ ವತಿಯಿಂದ ಬೊಜ್ಜು ನಿವಾರಣೆ ಹಾಗೂ ಆರೋಗ್ಯ ಸಂರಕ್ಷಣಾ ಶಿಬಿರವು ಜು.12ರಿಂದ 19ರವರೆಗೆ ಆಸ್ಪತ್ರೆಯಲ್ಲಿ ನಡೆಯಲಿದೆ.
ಶಿಬಿರಕ್ಕೆ ಹೊರ ರೋಗಿ ಮತ್ತು ಒಳರೋಗಿ ವಿಭಾಗಗಳೆರಡರ ಮೂಲಕವೂ ಪಾಲ್ಗೊಳ್ಳಬಹುದಾಗಿದೆ. ಈ ವಿಶೇಷ ಶಿಬಿರವನ್ನು ಆಕರ್ಷಕ ಶುಲ್ಕ ಮಿತಿ ಯೊಂದಿಗೆ ಹಮ್ಮಿಕೊಂಡಿದ್ದು, ವಿವಿಧ ಆಯುರ್ವೇದ ಚಿಕಿತ್ಸೆಗಳನ್ನು ಇದು ಒಳಗೊಂಡಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ ದೂರವಾಣಿ ಸಂಖ್ಯೆ: 0820-2533300, 2533301, 2533302, 2533303ನ್ನು ಸಂಪರ್ಕಿಸುವಂತೆ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
Next Story





