Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಧಿ ಉಡುಪು ಧರಿಸಿದ ವೃದ್ಧನಿಗೆ ರೈಲು...

ಗಾಂಧಿ ಉಡುಪು ಧರಿಸಿದ ವೃದ್ಧನಿಗೆ ರೈಲು ಪ್ರಯಾಣಕ್ಕೆ ಅವಕಾಶ ನಿರಾಕರಣೆ !

ಉ.ಪ್ರದೇಶದಲ್ಲಿ ನಡೆದ ಘಟನೆ

ವಾರ್ತಾಭಾರತಿವಾರ್ತಾಭಾರತಿ5 July 2019 10:05 PM IST
share
ಗಾಂಧಿ ಉಡುಪು ಧರಿಸಿದ ವೃದ್ಧನಿಗೆ ರೈಲು ಪ್ರಯಾಣಕ್ಕೆ ಅವಕಾಶ ನಿರಾಕರಣೆ !

ಲಕ್ನೋ, ಜು. 5: ಗಾಂಧಿ ಉಡುಪು ಧರಿಸಿದ್ದ ವೃದ್ಧರೋರ್ವರಿಗೆ ರೈಲು ಹತ್ತಲು ನಿರಾಕರಿಸಿದ ಘಟನೆ ಉತ್ತರಪ್ರದೇಶದ ಇಟಾವಾದಲ್ಲಿ ಶುಕ್ರವಾರ ನಡೆದಿದೆ. ಗಾಝಿಯಾಬಾದ್‌ಗೆ ಪ್ರಯಾಣಿಸುವ ಟಿಕೆಟ್ ಹೊಂದಿರುವ ಹೊರತಾಗಿಯೂ 72ರ ಹರೆಯದ ಬಾಬಾ ರಾಮ್ ಅವಧ್ ದಾಸ್ ಅವರಿಗೆ ಶತಾಬ್ದಿ ಎಕ್ಸ್‌ಪ್ರೆಸ್‌ನ ಮೀಸಲು ಬೋಗಿಗೆ ಏರಲು ಬೋಗಿಯ ಸಿಬ್ಬಂದಿ ಅವಕಾಶ ನೀಡಲಿಲ್ಲ. ದಾಸ್ ಅವರು ಮಾಡಿದ ಒಂದೇ ಒಂದು ತಪ್ಪು ಧೋತಿ ಉಟ್ಟಿರುವುದು, ಬಟ್ಟೆಯ ಚೀಲ ಹಾಗೂ ಕೊಡೆ ಹಿಡಿದುಕೊಂಡಿರುವುದು.

‘‘ಜುಲೈ 5ರ ಖಾನ್ಪುರ-ಹೊಸದಿಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ 12033 ರೈಲಿನ ಬೋಗಿ ಸಿ-2 ಸೀಟಿನ ಸಂಖ್ಯೆ 72ರ ಟಿಕೆಟ್ ಅನ್ನು ಮುಂಗಡ ಕಾಯ್ದಿರಿಸಿದ್ದೆ. ಬೆಳಗ್ಗೆ 7.40ಕ್ಕೆ ಇಟಾವಾ ನಿಲ್ದಾಣಕ್ಕೆ ರೈಲು ಬಂತು. ನಾನು ಹತ್ತಲು ಪ್ರಯತ್ನಿಸಿದೆ. ಆದರೆ, ಗೇಟಿನಲ್ಲಿ ನಿಂತಿದ್ದ ಭದ್ರತಾ ಸಿಬ್ಬಂದಿ ರೈಲು ಹತ್ತಲು ಅವಕಾಶ ನೀಡಲಿಲ್ಲ. ಅನಂತರ ಭದ್ರತಾ ಸಿಬ್ಬಂದಿ ಹಾಗೂ ಬೋಗಿಯ ಸಿಬ್ಬಂದಿ ನನ್ನ ಉಡುಪಿನ ಬಗ್ಗೆ ತಮಾಷೆ ಮಾಡಿದರು ಹಾಗೂ ಲೈಲಿನಿಂದ ಇಳಿಯುವಂತೆ ತಿಳಿಸಿದರು ಎಂದು ದಾಸ್ ಹೇಳಿದ್ದಾರೆ.

‘‘ನಾನು ಟಿಕೆಟ್ ತೋರಿಸಿದೆ. ಆದರೆ, ಅವರು ನನ್ನ ಮಾತು ಕೇಳಲಿಲ್ಲ. ಅವರು ನನ್ನನ್ನು ರೈಲಿನಿಂದ ಇಳಿಸಿದರು. ಎರಡು ನಿಮಿಷಗಳ ಬಳಿಕ ರೈಲು ತೆರಳಿತು. ನಾನು ನಿಲ್ದಾಣಕ್ಕೆ ಹಿಂದಿರುಗಿದೆ’’ ಎಂದು ದಾಸ್ ಹೇಳಿದ್ದಾರೆ.

ದಾಸ್ ಅವರು ಸ್ಟೇಷನ್ ಮಾಸ್ಟರ್ ಪ್ರಿನ್ಸ್ ರಾಜ್ ಯಾದವ್ ಅವರನ್ನು ಭೇಟಿಯಾಗಿ ಘಟನೆಯನ್ನು ವಿವರಿಸಿದ್ದಾರೆ. ಸ್ಟೇಷನ್ ಮಾಸ್ಟರ್ ಅನಂತರ ಆಗಮಿಸುವ ರೈಲು ಮಗಧ ಎಕ್ಸ್‌ಪ್ರೆಸ್‌ಗೆ ಸೀಟು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ದಾಸ್ ಅವರ ಸಹಾಯವನ್ನು ನಿರಾಕರಿಸಿದ್ದಾರೆ. “ರೈಲ್ವೆ ನನಗೆ ಅವಮಾನ ಮಾಡಿದೆ. ಈ ಬಗ್ಗೆ ನಾನು ದೂರು ನೀಡುತ್ತೇನೆ” ಎಂದು ದಾಸ್ ಹೇಳಿದ್ದಾರೆ. ದಾಸ್ ಅವರು ಶುಕ್ರವಾರ ದೂರು ದಾಖಲಿಸಿದ್ದಾರೆ.

 “ಈ ವಿಷಯದ ಬಗ್ಗೆ ನನಗೆ ಹೆಚ್ಚೇನೂ ಹೇಳಲು ಸಾಧ್ಯವಿಲ್ಲ. ನಾನು ಅವರನ್ನು ಭೇಟಿಯಾಗಿಲ್ಲ. ಅವರು ದೂರು ಪುಸ್ತಕದಲ್ಲಿ ಬರೆದಿರುವುದು ಮಾತ್ರ ನನಗೆ ಗೊತ್ತು” ಎಂದು ಇಟಾವ್ ರೈಲು ನಿಲ್ದಾಣದ ಅಧೀಕ್ಷಕ ಪುರನ್ಮಲ್ ಮೀನಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X