Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ಈ ವಹಿವಾಟುಗಳಿಗೆ ಪಾನ್ ಬದಲು ಆಧಾರ್...

ಈಗ ಈ ವಹಿವಾಟುಗಳಿಗೆ ಪಾನ್ ಬದಲು ಆಧಾರ್ ಬಳಸಬಹುದು

ವಾರ್ತಾಭಾರತಿವಾರ್ತಾಭಾರತಿ6 July 2019 11:20 PM IST
share
ಈಗ ಈ ವಹಿವಾಟುಗಳಿಗೆ ಪಾನ್ ಬದಲು ಆಧಾರ್ ಬಳಸಬಹುದು

 ಹೊಸದಿಲ್ಲಿ,ಜು.6: ಸಾಂಪ್ರದಾಯಿಕವಾಗಿ ಪಾನ್ ಸಂಖ್ಯೆ ಕಡ್ಡಾಯವಾಗಿದ್ದ 50,000 ರೂ.ಗಿಂತ ಹೆಚ್ಚಿನ ವಹಿವಾಟುಗಳಿಗೆ ಮತ್ತು ಇತರ ಎಲ್ಲ ಉದ್ದೇಶಗಳಿಗಾಗಿ ಇನ್ನು ಮುಂದೆ ಆಧಾರ್‌ನ್ನು ಬಳಸಬಹುದು ಎಂದು ಕಂದಾಯ ಕಾರ್ಯದರ್ಶಿ ಅಜಯ ಭೂಷಣ ಪಾಂಡೆ ಅವರು ಶನಿವಾರ ಇಲ್ಲಿ ತಿಳಿಸಿದರು.

ಬ್ಯಾಂಕುಗಳು ಮತ್ತು ಇತರ ಸಂಸ್ಥೆಗಳು ಈವರೆಗೆ ಪಾನ್ ಉಲ್ಲೇಖ ಕಡ್ಡಾಯವಾಗಿದ್ದ ಎಲ್ಲ ಕಡೆಗಳಲ್ಲಿ ಆಧಾರ ಸ್ವೀಕೃತಿಗಾಗಿ ವ್ಯವಸ್ಥೆಗಳನ್ನು ಪರಿಷ್ಕರಿಸಲಿವೆ ಎಂದರು.

ತೆರಿಗೆದಾರರಿಗೆ ಅನುಪಾಲನೆಯನ್ನು ಸುಲಭವಾಗಿಸಲು ಪಾನ್ ಮತ್ತು ಆಧಾರ್ ಪರಸ್ಪರ ಬದಲಾವಣೆಗೆ ಮುಂಗಡಪತ್ರದಲ್ಲಿ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಪಾನ್ ಕಡ್ಡಾಯವಾಗಿರುವಲ್ಲಿ ಆಧಾರ ಬಳಕೆ ಸಾಧ್ಯವಾಗಲಿದೆ.

ಹಾಲಿ 22 ಕೋಟಿ ಪಾನ್ ಕಾರ್ಡ್‌ ಗಳು ಆಧಾರ್‌ನೊಂದಿಗೆ ಜೋಡಣೆಗೊಂಡಿವೆ. 120 ಕೋಟಿಗೂ ಅಧಿಕ ಜನರು ಆಧಾರ್ ಹೊಂದಿದ್ದಾರೆ. ಈಗ ಯಾರಾದರೂ ಪಾನ್ ಹೊಂದಲು ಬಯಸಿದರೆ ಅವರು ಮೊದಲು ಆಧಾರ ಬಳಸಿ ಪಾನ್ ಸೃಷ್ಟಿಸಿಕೊಳ್ಳಬೇಕು ಮತ್ತು ನಂತರ ಅದನ್ನು ಬಳಸಬೇಕು. ಆದರೆ ಇನ್ನು ಮುಂದೆ ಆಧಾರ್ ಇದ್ದವರು ಪಾನ್‌ನ್ನು ಸೃಷ್ಟಿಸಿಕೊಳ್ಳಬೇಕಿಲ್ಲ. ಇದು ಹೆಚ್ಚಿನ ಅನುಕೂಲವನ್ನು ಕಲ್ಪಿಸಲಿದೆ ಎಂದು ಪಾಂಡೆ ತಿಳಿಸಿದರು. ಪಾನ್ ಅನ್ನು ಕ್ರಮೇಣ ರದ್ದುಗೊಳಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು, ಜನರಿಗೆ ಈಗ ಅಗತ್ಯವಿದ್ದಾಗ ಪಾನ್ ಅಥವಾ ಆಧಾರ್ ಅನ್ನು ಬಳಸುವ ಆಯ್ಕೆ ದೊರೆಯಲಿರುವುದರಿಂದ ಅಂತಹ ಪ್ರಮೇಯ ಉದ್ಭವಿಸುವುದಿಲ್ಲ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X