Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿ ಪುಸ್ತಕಗಳಿಗೆ ಶೇ.5 ಸುಂಕ...

ವಿದೇಶಿ ಪುಸ್ತಕಗಳಿಗೆ ಶೇ.5 ಸುಂಕ ಹೇರಿಕೆಯಿಂದ ದೇಶದ ಪುಸ್ತಕ ಉದ್ಯಮಕ್ಕೆ ಪ್ರಯೋಜನವಾಗದು

ಪ್ರಕಾಶಕರು, ಮಾರಾಟಗಾರರ ಅನಿಸಿಕೆ

ವಾರ್ತಾಭಾರತಿವಾರ್ತಾಭಾರತಿ6 July 2019 11:50 PM IST
share
ವಿದೇಶಿ ಪುಸ್ತಕಗಳಿಗೆ ಶೇ.5 ಸುಂಕ ಹೇರಿಕೆಯಿಂದ ದೇಶದ ಪುಸ್ತಕ ಉದ್ಯಮಕ್ಕೆ ಪ್ರಯೋಜನವಾಗದು

ಮುಂಬೈ,ಜು.6: ಸ್ವದೇಶಿ ಪ್ರಕಟಣೆ ಹಾಗೂ ಮುದ್ರಣ ಉದ್ಯಮವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಮದು ಪುಸ್ತಕಗಳಿಗೆ ಕೇಂದ್ರ ಬಜೆಟ್‌ನಲ್ಲಿ ಶೇ.5ರಷ್ಟು ಅಧಿಕ ಸುಂಕ ವಿಧಿಸಿರುವುದು ಪ್ರಕಾಶನ ಹಾಗೂ ಮಾರಾಟ ಉದ್ಯಮಕ್ಕೆ ಹೆಚ್ಚಿನ ಪ್ರಯೋಜನ ತಂದುಕೊಡಲು ವಿಫಲವಾಗಲಿದೆಯೆಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಭಾರತದಲ್ಲಿ ಆಮದು ಪುಸ್ತಕ ಕ್ಷೇತ್ರವು ಅತ್ಯಂತ ಚಿಕ್ಕದು. ಅವುಗಳಿಗೆ ಅಬಕಾರಿ ಸುಂಕವನ್ನು ಹೇರುವುದರಿಂದ ದೇಶದ ಬೊಕ್ಕಸಕ್ಕೆ ದೊಡ್ಡ ಲಾಭವುಂಟಾಗುವುದೆಂದು ನಾನು ಭಾವಿಸಲಾರೆ ಎಂದು ಎಫ್‌ಐಸಿಸಿಐ ಪ್ರಕಾಶನ ಸಮಿತಿಯ ವರಿಷ್ಠ ಹಾಗೂ ಕೇಂಬ್ರಿಜ್ ವಿವಿ ಮದ್ರುಣ ಸಂಸ್ಥೆಯ ಆಡಳಿತ ನಿರ್ದೇಶಕ ರಮೇಶ್ ಜಾ ಹೇಳುತ್ತಾರೆ.

ವಿದೇಶಿ ಮೂಲದ ಪ್ರಕಾಶನ ಸಂಸ್ಥೆಗಳಾದ ಪೆಂಗ್ವಿನ್ ರ್ಯಾಂಡಮ್ ಹೌಸ್, ಪ್ಯಾನ್ ಮ್ಯಾಕ್‌ಮಿಲನ್ ಹಾಗೂ ಹಾರ್ಪರ್ ಕಾಲಿನ್ಸ್ ಭಾರತದಲ್ಲಿ ತಮ್ಮದೇ ಆದ ಮುದ್ರಣಾಲಯಗಳನ್ನು ಹೊಂದಿವೆ. ಹೀಗಾಗಿ ಆಮದು ಮಾಡಲಾಗುತ್ತಿರುವ ಪುಸ್ತಕಗಳ ಪ್ರಮಾಣವು ತೀರಾ ಸೀಮಿತವಾಗಿದೆ. ವಿದೇಶಿ ಪುಸ್ತಕಗಳ ಆಮದಿಗೆ ಅಧಿಕ ಸುಂಕ ಹೇರುವ ಕ್ರಮವು ಜ್ಞಾನ ಗಳಿಕೆಯ ಮೇಲೆ ಪರಿಣಾಮ ಬೀರಲಿದೆಯೆಂದು, ಹ್ಯಾಶೆಟ್ ಇಂಡಿಯಾ ಸಂಸ್ಥೆಯ ಆಡಳಿತ ನಿರ್ದೇಶಕ ಥಾಮಸ್ ಅಬ್ರಹಾಂ ಹೇಳುತ್ತಾರೆ.

ವಿದೇಶಿ ಸುಂಕಗಳಿಗೆ ಅಬಕಾರಿ ಸುಂಕ ಹೇರಿಕೆಯು ಹೆಚ್ಚು ಜನರು ಓದುವಂತೆ ಮಾಡುವ ಉದ್ದೇಶವನ್ನು ವಿಫಲಗೊಳಿಸಲಿದೆ. ಯುರೋಪ್ ರಾಷ್ಟ್ರಗಳಲ್ಲಿ ಪ್ರಚಲಿತವಿರುವ ಹಾಗೆ ಸಣ್ಣ ಪುಟ್ಟ ಸ್ವದೇಶಿ ಪ್ರಕಾಶಕರಿಗೆ ಸಬ್ಸಿಡಿಗಳನ್ನು ಒದಗಿಸುವ ಮೂಲಕ ಹೆಚ್ಚು ಪುಸ್ತಕ ವಲಯದಲ್ಲಿ ಎಲ್ಲರನ್ನೂ ಒಪಡಿಸಿದ ಹಾಗೂ ಆರೋಗ್ಯಕರವಾದ ಅವಕಾಶವನ್ನು ಸೃಷ್ಟಿಸಬಹುದಾಗಿದೆಯೆಂದು ದಿಲ್ಲಿ ಮೂಲದ ಪುಸ್ತಕ ಮಳಿಗೆ ಫುಲ್ ಸರ್ಕಲ್‌ನ ಸಿಇಓ ಪ್ರಿಯಾಂಕಾ ಮಲ್ಹೋತ್ರಾ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X