Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಾರತದಲ್ಲಿ ಸಿನೆಮಾ ಯುಗಕ್ಕೆ ನಾಂದಿಯಾದ...

ಭಾರತದಲ್ಲಿ ಸಿನೆಮಾ ಯುಗಕ್ಕೆ ನಾಂದಿಯಾದ ಲೂಮಿಯರ್ ಸಹೋದರರ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ7 July 2019 12:02 AM IST
share
ಭಾರತದಲ್ಲಿ ಸಿನೆಮಾ ಯುಗಕ್ಕೆ ನಾಂದಿಯಾದ ಲೂಮಿಯರ್ ಸಹೋದರರ ಪ್ರದರ್ಶನ

1763: ಬ್ರಿಟಿಷರು ಮೀರ್ ಜಾಫರ್‌ನನ್ನು ಬಂಗಾಳದ ನವಾಬನನ್ನಾಗಿ ಘೋಷಿಸಿದರು.

1896: ಫ್ರೆಂಚ್‌ನ ಸಿನೆಮಾ ಛಾಯಾಗ್ರಾಹಕ ರಾದ ಲೂಮಿಯರ್ ಸಹೋದರರು ಈ ದಿನ ಮುಂಬೈನ ವ್ಯಾಟ್ಸನ್ ಹೊಟೇಲ್‌ನಲ್ಲಿ ಆರು ಸಿನೆಮಾಗಳ ಪ್ರದರ್ಶನವನ್ನು ಏರ್ಪಡಿಸಿದರು. ಇದು ಭಾರತದಲ್ಲಿ ಸಿನೆಮಾ ಯುಗಕ್ಕೆ ನಾಂದಿಯಾಯಿತು. ಪ್ಯಾರಿಸ್‌ನಲ್ಲಿ ಸಿನೆಮಾಗಳನ್ನು ಪ್ರದರ್ಶಿಸಿ ಯಶಸ್ಸು ಕಂಡಿದ್ದ ಅವರು ಮುಂಬೈನ ವ್ಯಾಟ್ಸನ್ ಹೊಟೇಲ್‌ನಲ್ಲಿ 1 ರೂ. ಟಿಕೆಟ್ ದರಕ್ಕೆ ಸಿನೆಮಾ ಪ್ರದರ್ಶಿಸಿದರು. ‘ದ ಟೈಮ್ಸ್ ಆಫ್ ಇಂಡಿಯಾ’ ಪತ್ರಿಕೆ ಈ ಘಟನೆಯನ್ನು ‘ಶತಮಾನದ ಪವಾಡ’ ಎಂದು ಬಣ್ಣಿಸಿತು.

1943: ರಾಷ್ ಬಿಹಾರಿ ಬೋಸ್ ಸಿಂಗಾಪುರದಲ್ಲಿ ತಮ್ಮ ಭಾರತೀಯ ರಾಷ್ಟ್ರೀಯ ಸೇನೆ (ಐಎನ್‌ಎ)ಯ ಮುಖಂಡತ್ವವನ್ನು ಇನ್ನೊಬ್ಬ ಕ್ರಾಂತಿಕಾರಿ ಸಂಗಾತಿ ಸುಭಾಶ್ಚಂದ್ರ ಬೋಸ್ ಅವರಿಗೆ ವಹಿಸಿಕೊಟ್ಟರು.

1946: ಮುಂಬೈನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಭೆಯನ್ನುದ್ದೇಶಿಸಿ ಮಹಾತ್ಮಾ ಗಾಂಧೀಜಿ ಮಾತನಾಡಿದರು.

1948: ದಾಮೋದರ ಕಣಿವೆ ನಿಗಮ ಸ್ಥಾಪನೆಯಾಗುವುದರೊಂದಿಗೆ ಭಾರತದಲ್ಲಿ ಪ್ರಥಮ ಸಾರ್ವಜನಿಕ ನಿಗಮ ಸ್ಥಾಪನೆಯಾಯಿತು.

1953: ಅರ್ಜೆಂಟೀನಾದ ಕ್ರಾಂತಿಕಾರಿ ಅರ್ನೆಸ್ಟೋ ಚೆಗುವೆರಾ, ಬೊಲಿವಿಯಾ, ಪೆರು, ಈಕ್ವೆಡಾರ್, ಪನಾಮ, ಕೋಸ್ಟರಿಕಾ ಮತ್ತಿತರ ದೇಶಗಳ ಪ್ರಯಾಣವನ್ನು ಆರಂಭಿಸಿದರು. ಈ ಕುರಿತು ಅವರು ‘ಮೋಟಾರ್ ಸೈಕಲ್ ಡೈರಿ’ ಎಂಬ ಗ್ರಂಥವನ್ನು ಬರೆದಿದ್ದಾರೆ.

1978: ಸಾಲೊಮನ್ ದ್ವೀಪಗಳು ಯುನೈಟೆಡ್ ಕಿಂಗ್‌ಡಮ್‌ನಿಂದ ಸ್ವಾತಂತ್ರ್ಯ ಪಡೆಯಿತು.

1980: ಇರಾನ್‌ನಲ್ಲಿ ಶರಿಯ ಕಾನೂನು ಜಾರಿಯಾಯಿತು.

2017: ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆಯೂ ಜರ್ಮನಿಯ ಹ್ಯಾಂಬರ್ಗ್‌ನಲ್ಲಿ ವಿಶ್ವನಾಯಕರ ಜಿ-20 ಸಮ್ಮೇಳನ ಆರಂಭವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X