Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಲಾರ್ಡ್ಸ್ ಮೈದಾನದಲ್ಲಿ '83' ಶೂಟಿಂಗ್

ಲಾರ್ಡ್ಸ್ ಮೈದಾನದಲ್ಲಿ '83' ಶೂಟಿಂಗ್

ವಾರ್ತಾಭಾರತಿವಾರ್ತಾಭಾರತಿ7 July 2019 3:45 PM IST
share
ಲಾರ್ಡ್ಸ್ ಮೈದಾನದಲ್ಲಿ 83 ಶೂಟಿಂಗ್

1983ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಬೀಗಿದ ಕತೆಯನ್ನೇ ಸಿನೆಮಾ ಮಾಡಲಾಗುತ್ತಿದ್ದು ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಸಂಪೂರ್ಣಗೊಂಡಿದೆ. ಸದ್ಯ ಚಿತ್ರದ ಮುಖ್ಯ ಭಾಗವಾಗಿರುವ ಕ್ಲೈಮ್ಯಾಕ್ಸ್ ದೃಶ್ಯದ ಶೂಟಿಂಗ್ ಬಾಕಿಯುಳಿದಿದ್ದು ಅದನ್ನು ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಸಲು ನಿರ್ದೇಶಕರು ನಿರ್ಧರಿಸಿ ದ್ದಾರೆ.

ಅದಕ್ಕಾಗಿ ಚಿತ್ರತಂಡ ಸದ್ಯ ನಡೆಯುತ್ತಿರುವ ವಿಶ್ವಕಪ್ ಮುಗಿಯುವುದನ್ನೇ ಕಾಯುತ್ತಿದೆ. ಜುಲೈಯಲ್ಲಿ ವಿಶ್ವಕಪ್ ಕೊನೆಯಾಗುತ್ತಿದ್ದಂತೆ ಕಬೀರ್ ಖಾನ್ ಅವರ ‘83’ ಚಿತ್ರ ತಂಡ ಲಾರ್ಡ್ಸ್‌ನಲ್ಲಿ ನೈಜ ಕ್ರಿಕೆಟ್ ಪಂದ್ಯವನ್ನು ಆಯೋಜಿ ಸಲಿದೆ. ‘83’ಯಲ್ಲಿ ದೀಪಿಕಾ ಪಡುಕೋಣೆ ಕಪಿಲ್ ದೇವ್ ಅವರ ಪತ್ನಿ ರೋಮಿಯ ಪಾತ್ರವನ್ನು ನಿಭಾಯಿಸುತ್ತಿದ್ದು ಆಕೆಯೂ ಲಾರ್ಡ್ಸ್‌ನಲ್ಲಿ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. 1983ರಲ್ಲಿ ನಡೆದ ಪಂದ್ಯದಲ್ಲಿ ಭಾರತ ಸೋಲುತ್ತದೆ ಎಂದು ಭಾವಿಸಿ ರೋಮಿ ಪಂದ್ಯದ ಮಧ್ಯೆಯೇ ಎದ್ದು ಹೊರನಡೆದಿದ್ದರು. ಹಾಗೆ ಮಾಡುವಾಗ ಆಕೆ ತನ್ನ ಬಳಿಯಿದ್ದ ಪ್ರವೇಶ ಪತ್ರವನ್ನು ಬೇರೆಯವರಿಗೆ ನೀಡಿದ್ದ ಕಾರಣ ವೆಸ್ಟ್ ಇಂಡಿಸ್‌ನ ವಿಕೆಟ್‌ಗಳು ಉರುಳಲು ಆರಂಭಿಸಿದಾಗ ಕ್ರೀಡಾಂಗಣಕ್ಕೆ ಮರಳಲು ಬಯಸಿದರೂ ಸಾಧ್ಯವಾಗಿರಲಿಲ್ಲ.

ಇದಕ್ಕೂ ಮೊದಲು ಭಾರತ ಜಿಂಬಾಬ್ವೆ ವಿರುದ್ಧ ಆಡಿದ್ದ ಪಂದ್ಯವನ್ನು ಚಿತ್ರತಂಡ ಈಗಾಗಲೇ ಚಿತ್ರೀಕರಿಸಿದೆ. ಈ ಪಂದ್ಯದಲ್ಲಿ ಕಪಿಲ್ ದೇವ್ 138 ಎಸೆತಗಳಲ್ಲಿ 175 ರನ್ ಬಾರಿಸಿದ್ದರು. 83 ಚಿತ್ರವು ಎಪ್ರಿಲ್ 2020ರಂದು ತೆರೆಗೆ ಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X