Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಜೀವ್ ಭಟ್ ಬಿಡುಗಡೆಗೆ ಒಕ್ಕೊರಲ ಒತ್ತಾಯ

ಸಂಜೀವ್ ಭಟ್ ಬಿಡುಗಡೆಗೆ ಒಕ್ಕೊರಲ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 July 2019 9:15 AM IST
share
ಸಂಜೀವ್ ಭಟ್ ಬಿಡುಗಡೆಗೆ ಒಕ್ಕೊರಲ ಒತ್ತಾಯ

ಹೊಸದಿಲ್ಲಿ, ಜು.8: ನಿವೃತ್ತ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಬಿಡುಗಡೆಗೆ ಆಗ್ರಹಿಸಿ ದೇಶದಿಂದ ಒಕ್ಕೊರಲ ಆಗ್ರಹ ಕೇಳಿಬಂದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳ ಒಕ್ಕೂಟ ಕೂಡಾ ದಿಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದೆ.

"ಇದು ತ್ವರಿತಗತಿ ಅನ್ಯಾಯದ ಪ್ರಕರಣ" ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ್ ಭಟ್ ಪತ್ನಿ ಶ್ವೇತಾ ಭಟ್ ದೂರಿದರು.

"2002ರ ಗುಜರಾತ್ ಹತ್ಯಾಕಾಂಡದ ಸಂಚುಕೋರರ ವಿರುದ್ಧ ಅವರು ನಾನಾವತಿ ಆಯೋಗದ ಮುಂದೆ ಸತ್ಯವನ್ನು ಮಾತನಾಡಿದರು. ಈ ಏಕೈಕ ಕಾರಣದಿಂದ ಮೋದಿ ಆಡಳಿತ ಅವರನ್ನು ಗುರಿ ಮಾಡಿದೆ" ಎಂದು ಶ್ವೇತಾ ಗಂಭೀರ ಆರೋಪ ಮಾಡಿದರು.

"ಸಂಜೀವ್ ಮತ್ತೆ ಮನೆಗೆ ಬರಬೇಕು. ಭಿನ್ನ ಧ್ವನಿಯನ್ನು ದಮನಿಸಲು ಅವರು ರಾಜಕೀಯ ಅಧಿಕಾರ ಹೊಂದಿದ್ದಾರೆ. ನ್ಯಾಯ ಪಡೆಯಲು ಜನಶಕ್ತಿಯನ್ನು ನಾವು ಬಯಸಿದ್ದೇವೆ. ಇದು ಕೇವಲ ಸಂಜೀವ್ ಕುಟುಂಬದ ವಿಷಯವಲ್ಲ. ಇದು ಎಲ್ಲರದ್ದು; ಇಂದು ಸಂಜೀವ್; ನಾಳೆ ನಿಮ್ಮಲ್ಲೂ ಯಾರಾದರೂ ಆಗಬಹುದು. ಬೀದಿಗೆ ಬನ್ನಿ, ನ್ಯಾಯಕ್ಕಾಗಿ ಧ್ವನಿ ಎತ್ತಿ" ಎಂದು ಅವರು ದೇಶಕ್ಕೆ ಕರೆ ನೀಡಿದ್ದಾರೆ.

ಬಾಬು ಬಜರಂಗಿ, ಮಾಯಾ ಕೊಂಡಾನಿಯವರಂಥ ಗಣ್ಯ ಅಪರಾಧಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ. ಆದರೆ ದೇಶಕ್ಕಾಗಿ ಸೇವೆ ಮಾಡಿದ ನನ್ನ ತಂದೆಗೆ ಯಾಕಿಲ್ಲ? ಎಲ್ಲ ಹಂತಗಳಲ್ಲೂ ಉದ್ದೇಶಪೂರ್ವಕ ಅನ್ಯಾಯವಾಗುವುದಾದರೆ ನಾವೆಲ್ಲಿ ಹೋಗಬೇಕು? ಆದ್ದರಿಂದ ನಾವು ಜನರ ಬಳಿ ಬಂದಿದ್ದೇವೆ. ಮಾಧ್ಯಮದ ಬಳಿ ಬಂದಿದ್ದೇವೆ. ನ್ಯಾಯ ವಿತರಣಾ ವ್ಯವಸ್ಥೆಯಿಂದ ನಮಗೆ ಯಾವುದೇ ಫೇವರ್ ಆಗಬೇಕಿಲ್ಲ; ನಮಗೆ ನ್ಯಾಯ ಸಮ್ಮತ ರೀತಿಯಲ್ಲಿ ನ್ಯಾಯ ಸಿಕ್ಕಿದರೆ ಸಾಕು" ಎಂದು ಮಗ ಶಂತನು ಹೇಳಿದರು.

"ಸಂಜೀವ್‌ಗೆ ಶಿಕ್ಷೆ ವಿಧಿಸಲು ಸಣ್ಣ ಪುರಾವೆ ಕೂಡಾ ಇಲ್ಲ. ಪ್ರಕರಣವನ್ನು ಬೇಕಾಬಿಟ್ಟಿ, ನ್ಯಾಯಸಮ್ಮತವಲ್ಲದ ರೀತಿಯಲ್ಲಿ ಹಾಗೂ ಪಕ್ಷಪಾತರಹಿತವಾಗಿ ನಿರ್ವಹಿಸಿಲ್ಲ" ಎಂದು ಎನ್‌ಸಿಎಚ್‌ಆರ್‌ಓ ಉಪಾಧ್ಯಕ್ಷ ಕೆ.ಪಿ.ಮುಹಮ್ಮದ್ ಶರೀಫ್ ಹೇಳಿದ್ದಾರೆ.

ಶ್ರೀನಗರ ಆಸಿಫಾ ಪ್ರಕರಣದ ವಕೀಲರಾದ ದೀಪಿಕಾ ಎಸ್. ರಾಜಾವತ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ವಹೀದ್ ಸೇಟ್, ದಿಲ್ಲಿ ವಿವಿಯ ನಂದಿತಾ ನಾರಾಯಣ್ ಸುದ್ದಿಗೋಷ್ಠಿಯಲ್ಲಿದ್ದರು.
ಇದಕ್ಕೂ ಮುನ್ನ ಎನ್‌ಸಿಎಚ್‌ಆರ್‌ಓ ವತಿಯಿಂದ ಹೋರಾಟಗಾರರ ಸಮಾವೇಶ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X