Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾಮಿದ್ ಅನ್ಸಾರಿ ಇರಾನ್ ನಲ್ಲಿ ‘ರಾ’...

ಹಾಮಿದ್ ಅನ್ಸಾರಿ ಇರಾನ್ ನಲ್ಲಿ ‘ರಾ’ ಕಾರ್ಯಾಚರಣೆಯನ್ನು ಬಯಲುಗೊಳಿಸಿದ್ದರು: ಮಾಜಿ ಅಧಿಕಾರಿಯ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ8 July 2019 3:33 PM IST
share
ಹಾಮಿದ್ ಅನ್ಸಾರಿ ಇರಾನ್ ನಲ್ಲಿ ‘ರಾ’ ಕಾರ್ಯಾಚರಣೆಯನ್ನು ಬಯಲುಗೊಳಿಸಿದ್ದರು: ಮಾಜಿ ಅಧಿಕಾರಿಯ ಗಂಭೀರ ಆರೋಪ

ಹೊಸದಿಲ್ಲಿ, ಜು.8: ಮಾಜಿ ರಾಜತಾಂತ್ರಿಕರೂ ಆಗಿರುವ ಮಾಜಿ ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ ಇರಾನ್ ನಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ ಭಾರತದ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ (ರಾ) ಕಾರ್ಯಾಚರಣೆಯನ್ನು ಬಯಲುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಸಂಸ್ಥೆಯ ಘಟಕದ ಸದಸ್ಯರ ಜೀವಕ್ಕೆ ಅಪಾಯವೊಡಿದ್ದರೆಂದು ಮಾಜಿ ‘ರಾ’ ಅಧಿಕಾರಿ ಎನ್ ಕೆ ಸೂದ್ ಗಂಭೀರ ಆರೋಪ ಹೊರಿಸಿದ್ದಾರೆ. ಅನ್ಸಾರಿ ಅವರನ್ನು ಸತತ ಎರಡು ಅವಧಿಗಳಿಗೆ ಉಪರಾಷ್ಟ್ರಪತಿಯನ್ನಾಗಿಸಿದ್ದನ್ನೂ ಅವರು ಪ್ರಶ್ನಿಸಿದ್ದಾರೆ.

ಅನ್ಸಾರಿ ಅವರು ಇರಾನ್ ನಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆಯಲ್ಲಿದ್ದಾಗ ತಾವು ಟೆಹ್ರಾನ್ ನಲ್ಲಿ ಕರ್ತವ್ಯದಲ್ಲಿದ್ದುದಾಗಿ 2010ರಲ್ಲಿ ಸೇವೆಯಿಂದ ನಿವೃತ್ತರಾದ ಸೂದ್ ಟ್ವೀಟ್ ಒಂದರಲ್ಲಿ ಹೇಳಿದ್ದಾರೆ.

ಸೂದ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸಂಸದ ಹಾಗೂ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, “ಅನ್ಸಾರಿ ಕಮ್ಯುನಿಸ್ಟ್ ಅಭ್ಯರ್ಥಿಯಾಗಿದ್ದರು ಹಾಗೂ ಯುಪಿಎ ಅವರನ್ನು ಬೆಂಬಲಿಸಿತ್ತು” ಎಂದಿದ್ದಾರೆ.

1961ರಲ್ಲಿ ಇಂಡಿಯನ್ ಫಾರಿನ್ ಸರ್ವಿಸ್ ಸೇರಿದ್ದ ಅನ್ಸಾರಿ, ಸಂಯುಕ್ತ ಅರಬ್ ಸಂಸ್ಥಾನ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇರಾನ್ ಹಾಗೂ ಸೌದಿ ಅರೇಬಿಯಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಇರಾನ್ ನಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ ನಂತರ ಅವರು 1993ರಿಂದ 1995ರ ತನಕ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X