Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಗಿಲ್ ಯೋಧನ ನಂತರ ಸಿಐಎಸ್‍ಎಫ್ ಹೆಡ್...

ಕಾರ್ಗಿಲ್ ಯೋಧನ ನಂತರ ಸಿಐಎಸ್‍ಎಫ್ ಹೆಡ್ ಕಾನ್‍ಸ್ಟೇಬಲ್ ಗೆ ಪೌರತ್ವ ಸಾಬೀತುಪಡಿಸಲು ನೋಟಿಸ್

ವಾರ್ತಾಭಾರತಿವಾರ್ತಾಭಾರತಿ9 July 2019 2:10 PM IST
share
ಕಾರ್ಗಿಲ್ ಯೋಧನ ನಂತರ ಸಿಐಎಸ್‍ಎಫ್ ಹೆಡ್ ಕಾನ್‍ಸ್ಟೇಬಲ್ ಗೆ ಪೌರತ್ವ ಸಾಬೀತುಪಡಿಸಲು ನೋಟಿಸ್

ಗುವಾಹಟಿ, ಜು.9: ಕಾರ್ಗಿಲ್ ಯೋಧ ಮುಹಮ್ಮದ್ ಸನಾವುಲ್ಲಾ ನಂತರ ಇದೀಗ ಅಸ್ಸಾಂನಲ್ಲಿ ಸಿಐಎಸ್‍ಎಫ್ ಹೆಡ್ ಕಾನ್‍ಸ್ಟೇಬಲ್ ಒಬ್ಬರ ಭಾರತೀಯ ಪೌರತ್ವವನ್ನು ಪ್ರಶ್ನಿಸಲಾಗಿದೆ.

ಮಮೂದ್ ಅಲಿ ಎಂಬ 46 ವರ್ಷದ ಹೆಡ್ ಕಾನ್‍ ಸ್ಟೇಬಲ್ ಅವರಿಗೆ ಸಂಬಂಧಿತ ಪ್ರಾಧಿಕಾರದಿಂದ ನೋಟಿಸ್ ಜಾರಿಯಾಗಿದ್ದು, ಅವರನ್ನು ‘ಡಿ ವೋಟರ್' ಎಂದೂ ಕರೆಯಲ್ಪಡುವ ‘ಶಂಕಿತ ಮತದಾರ' ಎಂದು ಗುರುತಿಸಲಾಗಿದೆ. ಆದರೆ ಪ್ರಸಕ್ತ ಪಶ್ಚಿಮ ಬಂಗಾಳದ ಬಂಕೂರ ಎಂಬಲ್ಲಿ ಕರ್ತವ್ಯ ನಿಮಿತ್ತ ನಿಯೋಜನೆಯಲ್ಲಿರುವ ಈ ಸಿಐಎಸ್‍ಎಫ್ ಜವಾನ ತಮ್ಮ ಕುಟುಂಬ ಅಸ್ಸಾಂನಲ್ಲಿ  ಭಾರತಕ್ಕೆ ಸ್ವಾತಂತ್ರ್ಯ ದೊರಕುವುದಕ್ಕಿಂತ ಮೊದಲಿನಿಂದಲೇ ವಾಸವಾಗಿದೆ ಎಂದು ಹೇಳಿಕೊಂಡಿದ್ದಾರೆ.

1995ರಲ್ಲಿ ಸಿಐಎಸ್‍ಎಫ್ ಸೇರಿದ ಅಲಿ ಅವರು ತಮ್ಮ ಬಳಿ 1997ರಲ್ಲಿ ಮೃತಪಟ್ಟ ತಮ್ಮ ತಂದೆ ಕರಮತ್ ಅಲಿ ಕುರಿತಾದ 1971ರ ಪೂರ್ವ ದಾಖಲೆಗಳಿವೆ ಹಾಗೂ ಕರಡು ಎನ್‍ಆರ್‍ಸಿಯಲ್ಲಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರುಗಳ ಹೆಸರಿತ್ತು ಎಂದು ಹೇಳಿದ್ದಾರೆ.

ಇತ್ತೀಚೆಗೆ ತಮಗೆ ಡಿ ವೋಟರ್ ನೋಟಿಸ್ ಜಾರಿಯಾದ ನಂತರ ಜುಲೈ 6ರಂದು  ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಕಾಮ್ರೂಪ್ ಜಿಲ್ಲೆಯವರಾದ ಅಲಿ ಹೇಳಿದ್ದಾರೆ.

ತಮ್ಮ ತಂದೆಯ 1946ರ ಶಾಲಾ ಪ್ರಮಾಣ ಪತ್ರಗಳು 1951 ಎನ್‍ಆರ್‍ಸಿ ಪ್ರತಿ ಹಾಗೂ  ತಮ್ಮ ಹಾಗೂ ತಮ್ಮ ತಂದೆಯ ಹೆಸರುಗಳಿದ್ದ 1966 ಮತದಾರರ ಪಟ್ಟಿಯ ಪ್ರತಿಗಳನ್ನೂ ಅವರು ಅಧಿಕಾರಿಗಳಿಗೆ ನೀಡಿದ್ದಾಗಿ ಹೇಳಿದ್ದಾರೆ.

ತಮ್ಮನ್ನು ಶಂಕಿತ ಮತದಾರ ಎಂದು ಏಕೆ ಪರಿಗಣಿಸಲಾಗಿದೆ ಎಂದು ತಿಳಿಯದು ಎಂದೂ ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X