Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅದಾನಿ ಸಿಎಸ್‍ಆರ್ ಗ್ರಾಮೀಣ...

ಅದಾನಿ ಸಿಎಸ್‍ಆರ್ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣವನ್ನು ಉತ್ತೇಜಿಸುವ ಗುರಿ ಹೊಂದಿದೆ: ಕಿಶೋರ್ ಆಳ್ವ

ವಾರ್ತಾಭಾರತಿವಾರ್ತಾಭಾರತಿ9 July 2019 6:33 PM IST
share

ಪಡುಬಿದ್ರಿ: ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಅದಾನಿ ಯುಪಿಸಿಎಲ್ ಸಿಎಸ್‍ಆರ್ ಅನುದಾನದಲ್ಲಿ ಶೇ. 15% ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನಿಯೋಜಿಸುತ್ತಿದೆ ಎಂದು ಅದಾನಿ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಆಳ್ವ ಹೇಳಿದರು.

ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಯುಪಿಸಿಎಲ್ ಕಂಪನಿಯು ತನ್ನ ಸಿಎಸ್‍ಆರ್ ಕಾರ್ಯಕ್ರಮಗಳನ್ನು ನಿರ್ವಹಿಸುವ ಅಂಗ ಸಂಸ್ಥೆಯಾದ ಅದಾನಿ ಫೌಂಡೇಷನ್ ಸ್ಥಾವರದ ಸುತ್ತಮುತ್ತಲಿನ  ಶಾಲೆಗಳ ವಿದ್ಯಾರ್ಥಿಗಳಿಗೆ  ಶಿಕ್ಷಣ ಪರಿಕರಗಳನ್ನು ವಿತರಿಸಿ ಮಾತನಾಡಿದರು. 

ಬಳಿಕ ಮಾತನಾಡಿದ ಕಿಶೋರ್ ಆಳ್ವ, ಯುಪಿಸಿಎಲ್ ಅದಾನಿ ಸಮೂಹಕ್ಕೆ ಸೇರಿ 5 ವರ್ಷಗಳಾಗಿದ್ದು, ಸತತವಾಗಿ 5 ವರ್ಷಗಳಿಂದ ಬೃಹತ್ ಪ್ರಮಾಣದಲ್ಲಿ ಸ್ಥಾವರದ ಆಸುಪಾಸಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಪರಿಕರಗಳನ್ನು ಒದಗಿಸುತ್ತಿದೆ. ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಸುಮಾರು ರೂ. 70 ಲಕ್ಷದಷ್ಟು ಅನುದಾನವನ್ನು ಈ ಕಾರ್ಯಕ್ರಮಕ್ಕೆ ಅದಾನಿ ಫೌಂಡೇಶನ್ ಮೀಸಲಿಟ್ಟಿದೆ. ವಿದ್ಯಾರ್ಥಿಗಳಿಗೆ ಪರಿಕರಗಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುತ್ತಿದ್ದು, ಕೆಲ ವರ್ಷಗಳಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತಸ ತಂದಿದೆ ಎಂದು ಆಳ್ವ ತಿಳಿಸಿದರು.

ಅದಾನಿ ಫೌಂಡೇಶನ್‍ನ ಸಿಎಸ್‍ಆರ್ ಯೋಜನೆಗಳಲ್ಲಿ ಶಿಕ್ಷಣ ಕ್ಷೇತ್ರ ಮಹತ್ವದ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಶಿಕ್ಷಣವನ್ನು ಪ್ರೋತ್ಸಾಹಿಸಲು ಸಂಸ್ಥೆಯು ಶ್ರಮಿಸುತ್ತಿದೆ. ಈ ಕ್ಷೇತ್ರದಲ್ಲಿ ಶಿಕ್ಷಣ ಪರಿಕರ ವಿತರಣೆ, ವಿದ್ಯಾರ್ಥಿವೇತನ ವಿತರಣೆ, ಹಣಕಾಸಿನ ಕೊರತೆ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಿಕ್ಷಣ ಅನುದಾನ, ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲು ಲ್ಯಾಪ್ ಟಾಪ್ ಕಂಪ್ಯೂಟರ್ ವಿತರಣೆ, ಶಾಲೆಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ, ಶೌಚಾಲಯ ನಿರ್ಮಾಣ ಒಳಗೊಂಡಿದೆ.

ವಿದ್ಯಾರ್ಥಿಗಳಿಗೆ ಉಡಾನ್ ಯೋಜನೆ: ಶಾಲೆಯ ವಿದ್ಯಾರ್ಥಿಗಳಿಗೆ ಉಡಾನ್ ಎಂಬ ವಿನೂತನ ಯೋಜನೆ ನಿರ್ವಹಿಸುತ್ತಿದೆ. ಉಡಾನ್ ಯೋಜನೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಥಾವರವನ್ನು ಭೇಟಿ ನೀಡಿ ಸ್ಥಾವರದ ಕಾರ್ಯವೈಖರಿ ಬಗ್ಗೆ ತಿಳಿದುಕೊಳ್ಳಲು ಅವಕಾಶ ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣಿಕ ಜ್ಞಾನವನ್ನು ಬೆಳೆಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಉಡಾನ್ ಕಾರ್ಯಕ್ರಮವು ಅದಾನಿ ಫೌಂಡೇಷನ್ ಸಂಸ್ಥೆಯು ಇಡೀ ದೇಶದಲ್ಲೇ ಆಯೋಜಿಸುತ್ತಿದ್ದು, ಈ ಕಾರ್ಯದಡಿಯಲ್ಲಿ ಸುಮಾರು 1 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೇರೇಪಿಸಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X