Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಉಡುಗೊರೆ ಪ್ರಕರಣ: ಮದ್ರಾಸ್...

ಜಯಲಲಿತಾ ಉಡುಗೊರೆ ಪ್ರಕರಣ: ಮದ್ರಾಸ್ ಹೈಕೋರ್ಟ್ ಆದೇಶದ ಮಧ್ಯೆ ಪ್ರವೇಶಿಸಲು ಸುಪ್ರೀಂ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ9 July 2019 8:41 PM IST
share
ಜಯಲಲಿತಾ ಉಡುಗೊರೆ ಪ್ರಕರಣ: ಮದ್ರಾಸ್ ಹೈಕೋರ್ಟ್ ಆದೇಶದ ಮಧ್ಯೆ ಪ್ರವೇಶಿಸಲು ಸುಪ್ರೀಂ ನಿರಾಕರಣೆ

ಹೊಸದಿಲ್ಲಿ, ಜು. 9: ಲೆಕ್ಕಾಚಾರ ರಹಿತ 2 ಕೋಟಿ ರೂಪಾಯಿಯ ಕೊಡುಗೆ ಸ್ವೀಕರಿಸಿದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಹಾಗೂ ಇತರ ಇಬ್ಬರ ವಿರುದ್ಧದ ಪ್ರಕರಣ ರದ್ದುಗೊಳಿಸಿ ಮದ್ರಾಸ್ ಉಚ್ಚ ನ್ಯಾಯಾಲಯ 2011ರಲ್ಲಿ ನೀಡಿದ ಆದೇಶದ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮಾಜಿ ಮುಖ್ಯಮಂತ್ರಿ ಜಯಲಲಿತಾ, ಮಾಜಿ ಸಚಿವ ಅಳಗು ತಿರುನವುಕ್ಕರಸು ಹಾಗೂ ಕೆ.ಎ. ಸೆಂಗೊಟ್ಟಿಯನ್ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇವರಲ್ಲಿ ಜಯಲಲಿತಾ ಹಾಗೂ ಅಳಗು ತಿರುವನವುಕ್ಕರುಸು ಮೃತಪಟ್ಟಿದ್ದಾರೆ. ಕೆ.ಎ. ಸೆಂಗೊಟ್ಟಿಯನ್ ಈಗಿನ ಎಐಎಡಿಎಂಕೆ ಸರಕಾರದ ಶಾಲಾ ಶಿಕ್ಷಣ ಸಚಿವರಾಗಿದ್ದಾರೆ.

ಪ್ರಕರಣದ ಮೂವರು ಆರೋಪಿಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ಉಚ್ಚ ನ್ಯಾಯಾಲಯ ಗಮನಿಸುತ್ತದೆ. 2011ರ ಆದೇಶದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಅಂಶ ಇಲ್ಲ ಎಂದು ನ್ಯಾಯಮೂರ್ತಿ ಆರ್. ಬಾನುಮತಿ ಅವರನ್ನು ಒಳಗೊಂಡ ಪೀಠ ಹೇಳಿದೆ.

ಮದ್ರಾಸ್ ಉಚ್ಚ ನ್ಯಾಯಾಲಯದ 2011ರ ಆದೇಶವನ್ನು ಸಿಬಿಐ ಪ್ರಶ್ನಿಸಿದ ಬಳಿಕ ಜಯಲಲಿತಾ ಹಾಗೂ ಇತರರಿಗೆ 2012ರಲ್ಲಿ ಸುಪ್ರೀಂ ಕೋರ್ಟ್ ನೋಟಿಸು ಜಾರಿ ಮಾಡಿತ್ತು.

ಕಾನೂನಿಗೆ ಅನುಗುಣವಾಗಿ ಉಚ್ಚ ನ್ಯಾಯಾಲಯ ವಿವಿಧ ಆಯಾಮಗಳನ್ನು ಪರಿಗಣಿಸಿಲ್ಲ ಎಂದು ಸಿಬಿಐ ಪ್ರತಿಪಾದಿಸಿತ್ತು. 1991ರಲ್ಲಿ ಲೆಕ್ಕಚಾರ ರಹಿತ 2 ಕೋಟಿ ರೂಪಾಯಿಯ ಉಡುಗೊರೆಯನ್ನು ಜಯಲಲಿತಾ ಸ್ವೀಕರಿಸಿರುವುದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X