Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿದ್ದು ಸಿಕ್ಕ 4 ಲಕ್ಷ ರೂ. ಮೌಲ್ಯದ...

ಬಿದ್ದು ಸಿಕ್ಕ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮಾಲಕರಿಗೆ ಹಿಂದಿರುಗಿಸಿದ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ9 July 2019 11:13 PM IST
share
ಬಿದ್ದು ಸಿಕ್ಕ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮಾಲಕರಿಗೆ ಹಿಂದಿರುಗಿಸಿದ ವ್ಯಕ್ತಿ

ಮಡಿಕೇರಿ, ಜು.8: ರಸ್ತೆಯಲ್ಲಿ ಬಿದ್ದು ಸಿಕ್ಕಿದ ಅಂದಾಜು 4 ಲಕ್ಷ ರೂ. ಮೌಲ್ಯದ 4 ಚಿನ್ನದ ನೆಕ್ಲೆಸ್‍ಗಳನ್ನು ಅದರ ಮಾಲಕರಿಗೆ ಹಸ್ತಾಂತರಿಸುವ ಮೂಲಕ ಚೆಟ್ಟಿಮಾನಿ ಗ್ರಾಮಸ್ಥರೊಬ್ಬರು ಪ್ರಾಮಾಣಿಕತೆ ಮೆರೆದ ಪ್ರಸಂಗ ಮಡಿಕೇರಿಯಲ್ಲಿ ನಡೆದಿದೆ.

ನಗರದ ತ್ಯಾಗರಾಜ ಕಾಲೋನಿ ನಿವಾಸಿ ಖಲೀಲ್ ಎಂಬುವವರೆ ಕಳೆದುಕೊಂಡ ಚಿನ್ನವನ್ನು ಮರಳಿ ಪಡೆದವರಾಗಿದ್ದು, ಭಾಗಮಂಡಲದ ಚೆಟ್ಟಿಮಾನಿ ಸಮೀಪದ ಪದಕಲ್ಲು ನಿವಾಸಿ ಮಾಂಗೇರಿರ ಎಂ.ಗಣೇಶ್ ಅವರೇ ಪ್ರಾಮಾಣಿಕತೆಗೆ ಸಾಕ್ಷಿಯಾದ ಗ್ರಾಮಸ್ಥ.

ರಸ್ತೆಯಲ್ಲೇ ಸಿಕ್ಕಿತು

ಖಲೀಲ್ ಅವರು ತಮ್ಮ ಬಳಿಯಿದ್ದ ಚಿನ್ನವನ್ನು ಸ್ಥಳೀಯ ಬ್ಯಾಂಕಿನಲ್ಲಿಟ್ಟು ಹಣ ಪಡೆಯುವ ಸಲುವಾಗಿ ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಕಡೆಯಿಂದ ಇಂದಿರಾಗಾಂಧಿ ವೃತ್ತದ ಕಡೆ ಬಂದಿದ್ದಾರೆ. ಈ ಸಂದರ್ಭ ಚಿನ್ನವನ್ನು ಇಟ್ಟಿದ್ದ ಬ್ಯಾಗ್ ಮುಖ್ಯರಸ್ತೆಯಲ್ಲಿ ಬಿದ್ದು ಹೋಗಿದೆ. ಕಾರ್ಯನಿಮಿತ್ತ ಮಡಿಕೇರಿಗೆ ಬಂದಿದ್ದ ಚೆಟ್ಟಿಮಾನಿ ಪದಕಲ್ಲು ನಿವಾಸಿ ಮಾಂಗೇರಿರ ಎಂ. ಗಣೇಶ್ ಕೂಡ ಇದೇ ಮಾರ್ಗದಲ್ಲಿ ನಡೆದುಕೊಂಡು ಹೋಗುವಾಗ ಬಿದ್ದಿದ್ದ ಬ್ಯಾಗನ್ನು ಕಂಡು ಪರಿಶೀಲಿಸಿದ್ದಾರೆ. ಬ್ಯಾಗ್‍ನಲ್ಲಿ ಬೆಲೆಬಾಳುವ ಆಭರಣ ಪತ್ತೆಯಾಗಿದೆ.

ಇದೇ ಸಮಯಕ್ಕೆ ಬ್ಯಾಂಕಿಗೆ ತೆರಳಿದ್ದ ಖಲೀಲ್ ತನ್ನ ಬಳಿಯಿದ್ದ ಚಿನ್ನಾಭರಣ ಬಿದ್ದು ಹೋಗಿರುವುದನ್ನು ಕಂಡು ದಿಕ್ಕು ತೋಚದಂತಾಗಿ ಮಡಿಕೇರಿ ನಗರ ಪೊಲೀಸ್ ಠಾಣೆಗೆ ತೆರಳಿ ಈ ಕುರಿತು ದೂರು ದಾಖಲಿಸಿದರು.

ತನಗೆ ಬಿದ್ದು ಸಿಕ್ಕಿರುವ ಚಿನ್ನದ ಆಭರಣಗಳನ್ನು ಗಣೇಶ್ ತಡ ಮಾಡದೆ ನಗರ ಠಾಣೆಗೆ ತಲುಪಿಸಿದರು. ತಕ್ಷಣ ಪೊಲೀಸರು ಚಿನ್ನದ ಮಾಲಕರನ್ನು ಠಾಣೆಗೆ ಕರೆಸಿ, ಗಣೇಶ್ ಅವರ ಕೈಯಿಂದಲೇ ಚಿನ್ನದ ಆಭರಣಗಳನ್ನು ಹಸ್ತಾಂತರಿಸುವ ಮೂಲಕ ಚಿನ್ನಾಭರಣ ಕಳೆದುಕೊಂಡವರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದರು.

ಗಣೇಶ್ ಅವರ ಮಾನವೀಯತೆ ಮತ್ತು ಪ್ರಾಮಾಣಿಕತೆಗೆ ಪೊಲೀಸರು ಹಾಗೂ ಖಲೀಲ್ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X