Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೌಝ್ ಖಝಿ, ಬಲ್ಲಿರಾಮನ್ ಅನ್ನು...

ಹೌಝ್ ಖಝಿ, ಬಲ್ಲಿರಾಮನ್ ಅನ್ನು ಅಯೋಧ್ಯೆಯಾಗಿ ಪರಿವರ್ತಿಸಬಲ್ಲೆವು: ವಿಹಿಂಪ ನಾಯಕನ ಪ್ರಚೋದನಕಾರಿ ಭಾಷಣ

ಪಾರ್ಕಿಂಗ್ ವಿಚಾರದಲ್ಲಿ ಜಗಳ

ವಾರ್ತಾಭಾರತಿವಾರ್ತಾಭಾರತಿ10 July 2019 2:20 PM IST
share
ಹೌಝ್ ಖಝಿ, ಬಲ್ಲಿರಾಮನ್ ಅನ್ನು ಅಯೋಧ್ಯೆಯಾಗಿ ಪರಿವರ್ತಿಸಬಲ್ಲೆವು: ವಿಹಿಂಪ ನಾಯಕನ ಪ್ರಚೋದನಕಾರಿ ಭಾಷಣ

ಹೊಸದಿಲ್ಲಿ, ಜು.10: ಇತ್ತೀಚೆಗೆ ಪಾರ್ಕಿಂಗ್ ವಿಚಾರದ ಕುರಿತಂತೆ ನಡೆದ ಜಗಳವೊಂದು ಕೋಮು ಘರ್ಷಣೆಗೆ ತಿರುಗಿದ್ದ ರಾಜಧಾನಿಯ ಹೌಝ್ ಖಝಿ ಪ್ರದೇಶಕ್ಕೆ ಮೂರು ಮಂದಿ ಬಿಜೆಪಿ ಸಂಸದರು ಭೇಟಿ ನೀಡಿದ ದಿನದಂದೇ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷದ್ ನಾಯಕ ಸುರೇಂದ್ರ ಜೈನ್, ತಮಗೆ ಹೌಜ್ ಖಝಿ ಪ್ರದೇಶವನ್ನು ಅಯೋಧ್ಯೆಯನ್ನಾಗಿ ಪರಿವರ್ತಿಸಲು ಸಾಧ್ಯವಿದೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ನಾವು ಹೌಝ್ ಖಝಿ, ಬಲ್ಲಿಮಾರನ್ ಅನ್ನು ಅಯೋಧ್ಯೆಯನ್ನಾಗಿ ಪರಿವರ್ತಿಸಬಲ್ಲೆವು. ಹಿಂದುಗಳನ್ನು ಇನ್ನು ಮುಂದೆ ಥಳಿಸಲಾಗದು, ಅವರಿಗೆ ಇದು ಅರ್ಥವಾಗಬೇಕು'' ಎಂದರು.

ಹೌಝ್ ಖಝಿ ಪ್ರದೇಶದಲ್ಲಿ ನಡೆದ ಶೋಭಾಯಾತ್ರೆಯ ಸಂದರ್ಭ ವಿಹಿಂಪದ ಅಂತಾರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜೈನ್ ಮಾತನಾಡುತ್ತಾ ಮೇಲಿನಂತೆ ಹೇಳಿದ್ದಾರೆ.

“ಇದು ಅಂತಿಮ ಕಾರ್ಯಕ್ರಮವಲ್ಲ, ಮೊದಲ ಕಾರ್ಯಕ್ರಮ. ವಾತಾವರಣ ಉತ್ತಮವಾಗಿದ್ದರೆ ಸರಿ, ಆದರೆ ಏನಾದರೂ ತಪ್ಪು ನಡೆದರೆ ಮತ್ತೆ ಬರುತ್ತೇವೆ ಹಾಗೂ ಸಭೆ ಇದಕ್ಕಿಂತಲೂ ಹತ್ತು ಪಟ್ಟು ಇರುವುದು. ಹಿಂದುಗಳು ಇಲ್ಲಿಂದ ವಲಸೆ ಹೋಗಲು ಯೋಚಿಸುತ್ತಿದ್ದಾರೆಂದು ಕೇಳಿ ಬಂತು. ಹೆದರಬೇಡಿ, ನಾವಿದ್ದೇವೆ, ನಾವು ಇಲ್ಲಿ ಹೋರಾಡುತ್ತೇವೆ ಹಾಗೂ ಅಗತ್ಯ ಬಿದ್ದರೆ ಇಲ್ಲಿ ಸಾಯುತ್ತೇವೆ” ಎಂದು ಘೋಷಿಸಿದರು.

ಮಂಗಳವಾರ ಶೋಭಾಯಾತ್ರೆಯ ಸಂದರ್ಭ ಹೌಝ್ ಖಝಿ ಪ್ರದೇಶಕ್ಕೆ ವಾಹನಗಳನ್ನು ನಿಷೇಧಿಸಲಾಗಿತ್ತಲ್ಲದೆ, ಅಂಗಡಿ ಮುಂಗಟ್ಟುಗಳೂ ಮುಚ್ಚಿದ್ದವು. ಕೇಸರಿ ಧ್ವಜಗಳನ್ನು ಕೈಗಳಲ್ಲಿ ಹಿಡಿದ ಹಾಗೂ ಜೈ ಶ್ರೀ ರಾಮ್ ಘೋಷಣೆಗಳನ್ನು ಮೊಳಗಿಸುತ್ತಾ ನೂರಾರು ಜನರು ಆ ರಸ್ತೆಯಲ್ಲಿ ಸಾಗಿದ್ದರು. ಏಳು ಕುದುರೆಗಾಡಿಗಳು ಮೂರ್ತಿಗಳನ್ನು ಸಾಗಿಸಿದ ಮೆರವಣಿಗೆಯಲ್ಲಿತ್ತು. ಮೂರ್ತಿಗಳನ್ನು ದೇವಳಕ್ಕೆ ಸಾಗಿಸಿ ನಂತರ ಅಲ್ಲಿ ಹವನವೂ ನಡೆದಿದೆ.

ಮಂಗಳವಾರ ಈ ಪ್ರದೇಶಕ್ಕೆ ಬಿಜೆಪಿ ಸಂಸದರಾದ ವಿಜಯ್ ಗೋಯೆಲ್, ಹಂಸ್ ರಾಜ್ ಹಂಸ್ ಹಾಗೂ ಮನೋಜ್ ತಿವಾರಿ ಕೂಡ ಭೇಟಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X