Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.19ರಿಂದ ಮೂಡುಬಿದಿರೆಯಲ್ಲಿ `ಯಕ್ಷದೇವ'...

ಜು.19ರಿಂದ ಮೂಡುಬಿದಿರೆಯಲ್ಲಿ `ಯಕ್ಷದೇವ' ದಿಂದ 22ನೇ ವರ್ಷದ `ಯಕ್ಷಾರ್ಪಣ-2019'

ವಾರ್ತಾಭಾರತಿವಾರ್ತಾಭಾರತಿ10 July 2019 7:34 PM IST
share

ಮೂಡುಬಿದಿರೆ : ಶ್ರೀ ಯಕ್ಷದೇವ ಮಿತ್ರಕಲಾಮಂಡಳಿಯ 22ನೇ ವರ್ಷದ, 'ಯಕ್ಷಾರ್ಪಣ-2019': ಸಂಸ್ಮರಣೆ-ಸಂಮಾನ-ಯಕ್ಷಗಾನ ಕಾರ್ಯಕ್ರಮ  ಪದ್ಮಾವತಿ ಕಲಾಮಂದಿರದಲ್ಲಿ ಜು.19ರಿಂದ 21ರವರೆಗೆ ಜರಗಲಿದೆ ಎಂದು ಯಕ್ಷದೇವದ ದೇವಾನಂದ ಭಟ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಜು.19ರಂದು ಡಾ. ಮೋಹನ ಆಳ್ವರ ಅಧ್ಯಕ್ಷತೆ, ಶಾಸಕ ಉಮಾನಾಥ ಕೋಟ್ಯಾನ್ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ವಿಠಲ ಬೇಲಾಡಿ 'ಯಕ್ಷಾರ್ಪಣ' ಉದ್ಘಾಟಿಸಲಿದ್ದಾರೆ.

'ದಾಮೋದರ ಶೆಟ್ಟಿಗಾರ್' ಮತ್ತು  'ಶ್ರೀನಾಥ್ ಮಂಗಲ್ಪಾಡಿ' ಸಂಸ್ಮರಣೆ, ಪ್ರಸಾದನ  ಕಲಾವಿದ ಜಯದೇವಾಡಿಗ ಬಲವಿನ ಗುಡ್ಡೆ ಮತ್ತು ಯಕ್ಷಗಾನ ಕಲಾವಿದ ನಯನಚಂದ್ರ ಶೆಟ್ಟಿ  ಇವರಿಗೆ ಸಮ್ಮಾನ ನಡೆಯಲಿವೆ. ಸಮಾರಂಭಕ್ಕೂ ಮುನ್ನ 3 ಗಂಟೆಗೆ 'ಗಾನವೈಭವ', ಸಂ.ಗಂ.6ರಿಂದ ಪ್ರಸಿದ್ಧ ಕಲಾವಿದರಿಂದ 'ಅವತಾರ ವೇದಿಕೆ' ತಾಳಮದ್ದಲೆ ಏರ್ಪಡಿಸಲಾಗಿದೆ.

ಜು.20ರಂದು ಮಧ್ಯಾಹ್ನ 2ರಿಂದ ಶ್ರೀ ಯಕ್ಷದೇವ ಸಾಧನ ಕೇಂದ್ರದವರಿಂದ ಯಕ್ಷಗಾನ, 5ರಿಂದ ಕೇಮಾರು ಸ್ವಾಮೀಜಿ, ಕೆ. ಅಭಯಚಂದ್ರ ಸಹಿತ ಗಣ್ಯರ ಉಪಸ್ಥಿತಿಯಲ್ಲಿ  ಲಾಡಿ ಕೃಷ್ಣ ಶೆಟ್ಟಿ  ಮತ್ತು  ಶ್ರೀಮತಿ ವನಜಾಕ್ಷಿ ಅಮ್ಮ' ಸಂಸ್ಮರಣೆ, ಜಪ್ಪು ದಯಾನಂದ ಶೆಟ್ಟಿ ಹಾಗೂ ವಿದುಷಿ ಗೀತಾ ಸರಳಾಯ ಅವರಿಗೆ ಸಮ್ಮಾನ,  ಸಂಜೆ ಪ್ರಸಿದ್ಧ ಕಲಾವಿದರಿಂದ `ಕುಶ-ಲವ' ತೆಂಕು ಬಡಗು ಕೂಡಾಟ ಏರ್ಪಡಿಸಲಾಗಿದೆ.

ಜು.21ರಂದು ಮಧ್ಯಾಹ್ನ 2ರಿಂದ ಶ್ರೀಯಕ್ಷದೇವದ ತಿಂಗಳ ಕೂಟದ ಕಲಾವಿದರಿಂದ `ಕರ್ಣಾರ್ಜುನ' ತಾಳಮದ್ದಲೆ, ಪುತ್ತಿಗೆ ಮಠ ಸುಗುಣೇಂದ್ರ ತೀರ್ಥರ ಆಶೀರ್ವಚನ, ಅಮರನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಶ್ರಾಂತ ಕುಲಪತಿ ಬಿ.ಎ.ವಿವೇಕ ರೈ ಅವರು ಹಿಮ್ಮೇಳವಾದಕ ಪೆರುವಾಯಿ ಕೃಷ್ಣ ಭಟ್, ಹಿರಿಯ ವೇಷಧಾರಿ ಬೋಳಾರ ಸುಬ್ಬಯ್ಯ ಶೆಟ್ಟಿ ಅವರಿಗೆ  `ಶ್ರೀ ಯಕ್ಷದೇವ ಪ್ರಶಸ್ತಿ -2019'ಪ್ರಶಸ್ತಿ ಪ್ರದಾನಗೈಯಲಿರುವರು. ಸಂ.ಗಂ. 6ರಿಂದ ಹಾಸ್ಯಕಲಾವಿದರಿಂದ `ಶೂರ್ಪನಖಾ ವಿವಾಹ' (ಕನ್ನಡ), `ತೆಲಿಕೆದ ತೇಟ್ಲ ' (ತುಳು) ಹಾಸ್ಯ ರಹಸ್ಯ ಎಂಬ ವಿಶೇಷ ಕಾರ್ಯಕ್ರಮ ಸಂಯೋಜಿಸಲಾಗಿದೆ. ಎಲ್ಲ ಕಾರ್ಯಕ್ರಮಗಳಿಗೆ ಆಸಕ್ತರಿಗೆ ಮುಕ್ತ ಪ್ರವೇಶವಿದೆ ಎಂದು ಅವರು ವಿವರಿಸಿದರು.

ಸಂಘಟನೆಯ ಕಾರ್ಯದರ್ಶಿ ರವಿಪ್ರಸಾದ್ ಕೆ. ಶೆಟ್ಟಿ, ಯುವರಾಜ ಕಲ್ಲೋಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X