Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಲೆ ಆರಂಭವಾಗಿ ಒಂದೂವರೆ ತಿಂಗಳಾದರೂ...

ಶಾಲೆ ಆರಂಭವಾಗಿ ಒಂದೂವರೆ ತಿಂಗಳಾದರೂ ಸಿಗದ ಪಠ್ಯಪುಸ್ತಕ, ಸಮವಸ್ತ್ರ

ವಾರ್ತಾಭಾರತಿವಾರ್ತಾಭಾರತಿ11 July 2019 10:37 PM IST
share
ಶಾಲೆ ಆರಂಭವಾಗಿ ಒಂದೂವರೆ ತಿಂಗಳಾದರೂ ಸಿಗದ ಪಠ್ಯಪುಸ್ತಕ, ಸಮವಸ್ತ್ರ

ಬೆಂಗಳೂರು, ಜು.11: ಬಿಬಿಎಂಪಿ ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳು ಆರಂಭವಾಗಿ ಒಂದೂವರೆ ತಿಂಗಳು ಕಳೆದರೂ, ಇದುವರೆಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಬ್ಯಾಗ್ ತಲುಪದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಪಾಲಿಕೆ ವತಿಯಿಂದ ಬಿಬಿಎಂಪಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಎಲ್ಲವನ್ನೂ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ 91 ಅಂಗನವಾಡಿಗಳು, 15 ಪ್ರಾಥಮಿಕ ಶಾಲೆಗಳು, 32 ಪ್ರೌಢಶಾಲೆಗಳು, 15 ಪದವಿ ಪೂರ್ವ ಕಾಲೇಜುಗಳು ಮತ್ತು ನಾಲ್ಕು ಪದವಿ ಕಾಲೇಜುಗಳಿದ್ದು, ಈ ಸಾಲಿಗೆ ಒಟ್ಟು 15,807 ವಿದ್ಯಾರ್ಥಿಗಳಿಗೆ ಇದುವರೆಗೂ ಯಾವುದೇ ಪರಿಕರಗಳು ಲಭ್ಯವಾಗಿಲ್ಲ ಎಂದು ಆಕ್ರೋಶ ಕೇಳಿಬರುತ್ತಿದೆ.

ಬಿಬಿಎಂಪಿಯ ಪ್ರಸಕ್ತ ಆಯವ್ಯಯದಲ್ಲಿ ಒಂದು ಕೋಟಿ ರೂ. ಶಾಲೆಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಮತ್ತಿತರೆ ಸಾಮಗ್ರಿಗಳಿಗಾಗಿ ಮೀಸಲಿಡಲಾಗಿತ್ತು. ಆದರೆ, ಅತೀ ಮುಖ್ಯವಾದ ಪಠ್ಯಪುಸ್ತಕಗಳೂ ಸಿಗದಿದ್ದರಿಂದ ಶಾಲೆಗಳಲ್ಲಿ ಬೋಧನೆಗೆ ಸಾಕಷ್ಟು ಅಡಚಣೆ ಉಂಟಾಗುತ್ತಿದೆ ಎಂದು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕಾರಣವೇನು?:

ಹಿಂದಿನ ವರ್ಷದ ಬಿಲ್ ಮೊತ್ತ ಬಿಡುಗಡೆ ಹಾಗೂ ಪ್ರಸಕ್ತ ಸಾಲಿನ ಕಾರ್ಯಾದೇಶ ತಡವಾದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಯಾದ್ದರಿಂದ ಗುತ್ತಿಗೆ ಪಡೆದ ಕಂಪನಿಗಳು ಶಾಲೆಗಳಿಗೆ ಇಂದಿಗೂ ಪರಿಕರಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಇನ್ನೊಂದು ಕಡೆ ಬಿಬಿಎಂಪಿ ಶಾಲಾ ಮಕ್ಕಳಿಗೆ ಪರಿಕರ ವಿತರಿಸಲು ಟೆಂಡರ್ ಪಡೆದಿದ್ದ ವಿವಿಧ ಕಂಪನಿಗಳು ಕಳೆದ ವರ್ಷದ ಪೂರೈಕೆಯ ಬಿಲ್ ರಸೀದಿ ಸಲ್ಲಿಕೆ ಹಾಗೂ ಅನುಮೋದನೆ ತಡವಾದ್ದರಿಂದ ಹಣ ಬಿಡುಗಡೆಯೂ ವಿಳಂಬವಾಗಿತ್ತು. ಶಿಕ್ಷಣಕ್ಕೆ ಬೇಕಾದ ಪರಿಕರಗಳು ವಿಳಂಬವಾದ ಬಗ್ಗೆ ಪಾಲಿಕೆ ಅಧಿಕಾರಿಗಳು ಮುಂದಿನ ವಾರ ವಿತರಣೆ ಮಾಡಿಬಿಡುತ್ತೇವೆಂಬ ಸಬೂಬು ನೀಡಲಾಗುತ್ತದೆ. ಆದರೆ, ಅದನ್ನು ಜಾರಿಗೆ ತರುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಶಿಕ್ಷಕರು ಹೇಳಿದ್ದಾರೆ.

ಫೆಬ್ರವರಿ ತಿಂಗಳಲ್ಲಿಯೇ ಕಮಿಟಿಗೆ ಕಾರ್ಯಾದೇಶ ಅನುಮೋದನೆಗೆ ನೀಡಿದ್ದೆವು. ಆದರೆ, ಆ ವೇಳೆ ಚುನಾವಣಾ ನೀತಿ ಸಂಹಿತೆ ಬಂದು ಅನುಮೋದನೆ ತಡವಾಯ್ತು. ಇನ್ನು ಗುತ್ತಿಗೆ ಪಡೆದ ಕಂಪನಿಗಳಿಗೆ ಕಾರ್ಯಾದೇಶ ಕೊಟ್ಟ ನಂತರ 45 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಬಿಬಿಎಂಪಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X