Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಕ್ಷ ಸೇನ್, ಪ್ರಣಯ್, ಸೌರಭ್ ಶುಭಾರಂಭ

ಲಕ್ಷ ಸೇನ್, ಪ್ರಣಯ್, ಸೌರಭ್ ಶುಭಾರಂಭ

ಯುಎಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ11 July 2019 11:58 PM IST
share
ಲಕ್ಷ ಸೇನ್, ಪ್ರಣಯ್, ಸೌರಭ್ ಶುಭಾರಂಭ

ಫುಲ್ಲರ್‌ಟನ್(ಅಮೆರಿಕ), ಜು.11: ಭಾರತದ ಉದಯೋನ್ಮುಖ ಶಟ್ಲರ್ ಲಕ್ಷ ಸೇನ್ ಹಿರಿಯ ಸಹ ಆಟಗಾರ ಪಾರುಪಲ್ಲಿ ಕಶ್ಯಪ್‌ಗೆ ಶಾಕ್ ನೀಡಿ ಯುಎಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಎಚ್‌ಎಸ್ ಪ್ರಣಯ್ ಹಾಗೂ ಸೌರಭ್ ವರ್ಮಾ ಕೂಡ ಜಯ ಸಾಧಿಸಿ ಗೆಲುವಿನ ಆರಂಭ ಪಡೆದರು.

ಕಶ್ಯಪ್‌ರಲ್ಲದೆ ಅಜಯ್ ಜಯರಾಮ್, ಶ್ರೀಕೃಷ್ಣ ಪ್ರಿಯಾ ಕುದ್ರವಲ್ಲಿ ಹಾಗೂ ಅರುಣಾ ಪ್ರಭುದೇಸಾಯಿ ಕೂಡ ಸೋಲನುಭವಿಸಿದರು.

ಕೇವಲ 31 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ ಸೇನ್ ಅವರು ಕಶ್ಯಪ್‌ರನ್ನು 21-11, 21-18 ಗೇಮ್‌ಗಳಿಂದ ಮಣಿಸಿದರು. ಸೇನ್ ಮುಂದಿನ ಸುತ್ತಿನಲ್ಲಿ ಭಾರತದ ಇನ್ನೋರ್ವ ಆಟಗಾರ ಸೌರಭ್ ವರ್ಮಾರನ್ನು ಎದುರಿಸಲಿದ್ದಾರೆ. ವರ್ಮಾ ಒಂದು ಗಂಟೆ, 4 ನಿಮಿಷಗಳ ಹೋರಾಟದಲ್ಲಿ ಇಂಗ್ಲೆಂಡ್‌ನ ಟೊಬಿ ಪೆಂಟ್ರಿ ವಿರುದ್ಧ 21-23, 21-15, 22-20 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು.

ಮತ್ತೊಂದು ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಣಯ್ ಜಪಾನ್‌ನ ಯು ಇಗಾರ್ಶಿ ಅವರನ್ನು 21-23, 24-22, 21-18 ಗೇಮ್‌ಗಳಿಂದ ಮಣಿಸಿದರು. ಪ್ರಣಯ್ ಎರಡನೇ ಸುತ್ತಿನಲ್ಲಿ ಕೊರಿಯಾದ ಹಿಯೊ ಕ್ವಾಂಗ್ ಹೀ ಅವರನ್ನು ಎದುರಿಸಲಿದ್ದಾರೆ.

ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಜಯರಾಮ್ ತೈಪೆಯ ವಾಂಗ್ ಝು ವಿರುದ್ಧ ಒಂದು ಗಂಟೆ, 5 ನಿಮಿಷಗಳ ಆಟದಲ್ಲಿ 16-21, 21-18, 16-21 ಗೇಮ್ ಗಳಿಂದ ಸೋತಿದ್ದಾರೆ.

ಮಹಿಳೆಯರ ಸಿಂಗಲ್ಸ್ ಸ್ಪರ್ಧೆಯಲ್ಲಿ ಭಾರತದ ಅಭಿಯಾನ ಕೊನೆಗೊಂಡಿದೆ. ಶ್ರೀಕೃಷ್ಣಾ ಪ್ರಿಯಾ ಹಾಗೂ ಅರುಣಾ ಕ್ರಮವಾಗಿ ಕೊರಿಯಾದ ಕಿಮ್ ಗಾ ಯುನ್ ವಿರುದ್ಧ 11-21, 8-21 ಹಾಗೂ ತೈಪೆಯ ಲಿನ್ ಸಿಯಾಂಗ್ ವಿರುದ್ಧ 17-21, 14-21 ಅಂತರದಿಂದ ಸೋತಿದ್ದಾರೆ.

ಮಿಕ್ಸೆಡ್ ಡಬಲ್ಸ್‌ನಲ್ಲಿ ಭಾರತದ ಕೊನಾ ತರುಣ್ ಕೆನಡಾದ ಬಿಆರ್ ಸಂಕೀರ್ತ್ ಮೊದಲ ಸುತ್ತಿನ ತಡೆ ದಾಟಲು ವಿಫಲರಾಗಿದ್ದಾರೆ. ತರುಣ್-ಸಂಕೀರ್ತ್ ಕೊರಿಯಾದ ಜೋಡಿ ಲೀ ಯಂಗ್ ಡಾ ಹಾಗೂ ಯೂ ಯಿಯೊನ್ ಸಿಯೊಂಗ್ ಎದುರು 11-21, 11-21 ಸೋತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X