Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೆಮಿಫೈನಲ್ ಸೋತರೂ ಫೈನಲ್ ವರೆಗೆ...

ಸೆಮಿಫೈನಲ್ ಸೋತರೂ ಫೈನಲ್ ವರೆಗೆ ಇಂಗ್ಲೆಂಡ್ ನಲ್ಲೇ ಉಳಿಯಲಿರುವ ಟೀಂ ಇಂಡಿಯಾ: ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ12 July 2019 2:52 PM IST
share
ಸೆಮಿಫೈನಲ್ ಸೋತರೂ ಫೈನಲ್ ವರೆಗೆ ಇಂಗ್ಲೆಂಡ್ ನಲ್ಲೇ ಉಳಿಯಲಿರುವ ಟೀಂ ಇಂಡಿಯಾ: ಕಾರಣವೇನು ಗೊತ್ತಾ?

ಲಂಡನ್, ಜು.12: ಐಸಿಸಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ನ್ಯೂಝಿಲ್ಯಾಂಡ್ ತಂಡದೆದುರು ಸೋತು ಭಾರತ ಪಂದ್ಯಾವಳಿಯಿಂದ ಹೊರಬಿದ್ದಿದ್ದರೂ ಟೀಂ ಇಂಡಿಯಾ ಜುಲೈ 14ರಂದು ನಡೆಯುವ ಫೈನಲ್ ಪಂದ್ಯದ ತನಕ ಇಂಗ್ಲೆಂಡ್ ನಲ್ಲಿಯೇ ಉಳಿದುಕೊಳ್ಳುವ ಅನಿವಾರ್ಯತೆ ಎದುರಿಸುತ್ತಿದೆ ಎಂದು ವರದಿಯಾಗಿದೆ.

ಭಾರತೀಯ ಕ್ರಿಕೆಟ್ ತಂಡ ತಾನು ಉಳಿದುಕೊಂಡಿದ್ದ ಮ್ಯಾಂಚೆಸ್ಟರ್ ಹೋಟೆಲ್ ಕೊಠಡಿಗಳನ್ನು ಗುರುವಾರವೇ ತೆರವುಗೊಳಿಸಿದ್ದರೂ ತಂಡದ ಸದಸ್ಯರಿಗೆ ಭಾರತಕ್ಕೆ ಹಿಂದಿರುಗಲು ಟಿಕೆಟ್ ಗಳ ಏರ್ಪಾಟು ಮಾಡಲು ಬಿಸಿಸಿಐಗೆ ಸಾಧ್ಯವಾಗದೇ ಇರುವುದರಿಂದ ತಂಡ ಮ್ಯಾಂಚೆಸ್ಟರ್ ನಲ್ಲಿಯೇ ರವಿವಾರ ತನಕ ಉಳಿದುಕೊಳ್ಳುವ ನಿರೀಕ್ಷೆಯಿದೆ.

ಭಾರತ ತಂಡದ ಸೆಮಿಫೈನಲ್ ಸೋಲು ಅನಿರೀಕ್ಷಿತವಾಗಿದ್ದರಿಂದ ಇದೀಗ ಭಾರತೀಯ ತಂಡದ ಎಲ್ಲಾ ಕ್ರಿಕೆಟಿಗರು ಅವರ ಕೋಚ್ ಮತ್ತಿತರ ಸಹಾಯಕ ಸಿಬ್ಬಂದಿ ಅಲ್ಲಿಯೇ ಉಳಿದುಕೊಳ್ಳುವಂತಾಗಿದೆ.

ಬಿಸಿಸಿಐ ಕ್ರಿಕೆಟಿಗರಿಗೆ ಟಿಕೆಟ್ ಏರ್ಪಾಟು ಮಾಡಲು ಬಹಳಷ್ಟು ಶ್ರಮಪಟ್ಟರೂ ಜುಲೈ 14ರಂದು ಇಂಗ್ಲೆಂಡ್-ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದ ನಂತರವಷ್ಟೇ ಟಿಕೆಟ್ ಲಭ್ಯವಾಗಬಹುದು ಎಂದು ಹೇಳಲಾಗಿದೆ.

ಕೆಲ ಆಟಗಾರರು ಇಂಗ್ಲೆಂಡ್ ನಿಂದ ನೇರವಾಗಿ ತಾಯ್ನಾಡಿಗೆ ಮರಳಲಿದ್ದರೆ ಇನ್ನು ಕೆಲವರು  ಸ್ವಲ್ಪ ವಿಶ್ರಾಂತಿಗಾಗಿ ಬೇರೆಡೆ ಪ್ರಯಾಣಿಸಲಿದ್ದಾರೆಂಬ ಮಾಹಿತಿಯಿದೆ. ಟಿಕೆಟ್ ಲಭ್ಯತೆಯ ಅನುಸಾರ ಕ್ರಿಕೆಟಿಗರು ವಾಪಸಾಗಲಿದ್ದಾರೆ. ಎಂ ಎಸ್ ಧೋನಿ ಕೂಡ ತಮ್ಮ ಹುಟ್ಟೂರು ರಾಂಚಿಗೆ ಕೆಲ ದಿನಗಳ ನಂತರ ವಾಪಸಾಗುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X