Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಜೈ ಶ್ರೀರಾಮ್ ಘೋಷಣೆಯನ್ನು ಥಳಿಸಲು...

"ಜೈ ಶ್ರೀರಾಮ್ ಘೋಷಣೆಯನ್ನು ಥಳಿಸಲು ಬಳಸಲಾಗುತ್ತಿದೆ": ಅಮರ್ತ್ಯ ಸೇನ್ ಹೇಳಿಕೆಯ ಪೋಸ್ಟರ್ ಗಳು ಪ್ರತ್ಯಕ್ಷ !

ವಾರ್ತಾಭಾರತಿವಾರ್ತಾಭಾರತಿ12 July 2019 7:53 PM IST
share
ಜೈ ಶ್ರೀರಾಮ್ ಘೋಷಣೆಯನ್ನು ಥಳಿಸಲು ಬಳಸಲಾಗುತ್ತಿದೆ: ಅಮರ್ತ್ಯ ಸೇನ್ ಹೇಳಿಕೆಯ ಪೋಸ್ಟರ್ ಗಳು ಪ್ರತ್ಯಕ್ಷ !

ಕೋಲ್ಕತಾ,ಜು.12: ‘ಜೈ ಶ್ರೀರಾಮ್’ ಘೋಷಣೆ ಕುರಿತು ಜೂ.5ರಂದು ಜಾದವಪುರ ವಿವಿಯಯ ಸಂವಾದ ಕಾರ್ಯಕ್ರಮವೊಂದರಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆಗಳು ಮತ್ತು ಅವರ ಚಿತ್ರಗಳಿರುವ ಪೋಸ್ಟರ್‌ಗಳು ಕೋಲ್ಕತಾದ ಪ್ರಮುಖ ಕೂಡುರಸ್ತೆಗಳಲ್ಲಿ ಕಾಣಿಸಿಕೊಂಡಿವೆ.

“ಈ ಹಿಂದೆಂದೂ ನಾನು ಜೈ ಶ್ರೀರಾಮ ಘೋಷಣೆಯನ್ನು ಕೇಳಿರಲಿಲ್ಲ. ಈ ದಿನಗಳಲ್ಲಿ ಜನರನ್ನು ಥಳಿಸಲು ಅದನ್ನು ಬಳಸಲಾಗುತ್ತಿದೆ. ಬಂಗಾಳಿ ಸಂಸ್ಕೃತಿಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾನು ಭಾವಿಸಿದ್ದೇನೆ” ಎಂಬ ಸೇನ್ ಅವರ ಹೇಳಿಕೆಗಳು ಈ ಪೋಸ್ಟರ್‌ಗಳಲ್ಲಿವೆ.

“ನಿನ್ನ ಇಷ್ಟದ ದೇವರು ಯಾರು ಎಂದು ನನ್ನ ನಾಲ್ಕು ವರ್ಷದ ಮೊಮ್ಮಗಳನ್ನು ಪ್ರಶ್ನಿಸಿದ್ದೆ. ದುರ್ಗಾ ಮಾತೆ ಎಂದು ಅವಳು ಉತ್ತರಿಸಿದ್ದಳು. ದುರ್ಗಾ ಮಾತೆಗೂ ರಾಮ ನವಮಿಗೂ ಯಾವುದೇ ಹೋಲಿಕೆಯಿಲ್ಲ” ಎಂದು ಸೇನ್ ಹೇಳಿದ್ದೂ ಪೋಸ್ಟರ್‌ನಲ್ಲಿ ಮುದ್ರಣಗೊಂಡಿದೆ.

ನಗರದ ಪ್ರಜೆಗಳು ಈ ಪೋಸ್ಟರ್ ಹಾಕಿದ್ದಾರೆಂದು ನಮೂದಿಸಲಾಗಿದೆಯಾದರೂ ಅವರ ಗುರುತಿನ ಯಾವದೇ ವಿವರಗಳಿಲ್ಲ.

ಪೋಸ್ಟರ್‌ಗಳನ್ನು ನೀಲಿ ಮತ್ತು ಬಿಳಿಯ ಬಣ್ಣಗಳಲ್ಲಿ ರಚಿಸಲಾಗಿದ್ದು,ಇವು ತೃಣಮೂಲ ಮುಖ್ಯಸ್ಥೆ ಮತ್ತು ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಇಷ್ಟದ ಬಣ್ಣಗಳಾಗಿವೆ.

ಪೋಸ್ಟರ್‌ಗಳ ಹಿಂದೆ ತನ್ನ ಕೈವಾಡವನ್ನು ತೃಣಮೂಲ ನಿರಾಕರಿಸಿದೆಯಾದರೂ ಸೇನ್ ಹೇಳಿಕೆಗಳನ್ನು ಅದು ಸ್ವಾಗತಿಸಿದೆ.

ನಾಗರಿಕ ಸಮಾಜ ಮತ್ತು ನಾಗರಿಕರು ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ ರಾಜ್ಯದ ನಗರಾಭಿವೃದ್ಧ್ದಿ ಸಚಿವ ಫರ್ಹಾದ್ ಹಕೀಂ ಅವರು,ಈ ಕಾರ್ಯವನ್ನು ಪ್ರಶಂಸಿಸಿದರು.

ಸೇನ್ ಅವರು ಬಂಗಾಳದ ಮತ್ತು ಭಾರತದ ಹೆವ್ಮೆುಯಾಗಿದ್ದಾರೆ. ಬಿಜೆಪಿ ಇದನ್ನು ನಂಬುವುದಿಲ್ಲ,ಆದರೆ ಆ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ ಎಂದರು.

ರಾಜ್ಯದ ಜನತೆಯನ್ನು ಅವಮಾನಿಸಲು ಒಡಕು ಮೂಡಿಸುವ ರೀತಿಯಲ್ಲಿ ಜೈ ಶ್ರೀರಾಮ ಘೋಷಣೆಯನ್ನು ಬಳಸಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X