Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಗಡಿಯೊಳಗೆ ಚೀನಾ ಸೇನೆ ಪ್ರವೇಶ

ಭಾರತದ ಗಡಿಯೊಳಗೆ ಚೀನಾ ಸೇನೆ ಪ್ರವೇಶ

ವಾರ್ತಾಭಾರತಿವಾರ್ತಾಭಾರತಿ13 July 2019 9:16 AM IST
share
ಭಾರತದ ಗಡಿಯೊಳಗೆ ಚೀನಾ ಸೇನೆ ಪ್ರವೇಶ

ಶ್ರೀನಗರ, ಜು.13: ಲಡಾಕ್ ವಿಭಾಗದ ಡೆಮ್‌ಚಾಕ್ ವಲಯದಲ್ಲಿ ಭಾರತೀಯ ಪ್ರಾಂತ್ಯದ ಐದು ಕಿಲೋಮೀಟರ್ ವ್ಯಾಪ್ತಿಯವರೆಗೆ ಚೀನಾ ಸೈನಿಕರು ಕಳೆದ ವಾರ ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ವಾಸ್ತವವಾಗಿ ನಡೆದದ್ದೇನು ಎಂಬ ಬಗ್ಗೆ ಮಾಧ್ಯಮಗಳಲ್ಲಿ ಭಿನ್ನ ವರದಿಗಳು ಬಂದಿವೆ.

ಹೊಸದಿಲ್ಲಿಯಲ್ಲಿರುವ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದ್ದು, ದಲೈಲಾಮಾ ಹುಟ್ಟುಹಬ್ಬದ ಸಂದರ್ಭದಲ್ಲಿ ಕೆಲ ಟಿಬೆಟಿಯನ್ನರು ತಮ್ಮ ಧ್ವಜವನ್ನು ಹಾರಿಸಿದರು. ಆಗ ಚೀನಾ ಸೈನಿಕರು ಭಾರತೀಯ ಪ್ರದೇಶವನ್ನು ಪ್ರವೇಶಿಸಿದರು ಎಂದು ವಿವರಿಸಿದೆ.

ಟಿಬೆಟ್ ನಿರಾಶ್ರಿತರು ಧ್ವಜಾರೋಹಣ ಮಾಡಿದ್ದನ್ನು ಪ್ರತಿಭಟಿಸುವ ಸಲುವಾಗಿ ಜುಲೈ 6ರಂದು ಪೀಪಲ್ಸ್ ಲಿಬರೇಶನ್ ಆರ್ಮಿ ಸೈನಿಕರು ಆಗಮಿಸಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಟಿಬೆಟಿಯನ್ನರು ದಲೈಲಾಮಾ ಅವರ 84ನೇ ಹುಟ್ಟುಹಬ್ಬವನ್ನು ಆಚರಿಸಿದರು.

ಭಾರತೀಯ ಸೇನೆಯ ಸಿಬ್ಬಂದಿ ಕೂಡಾ ಸ್ಥಳದಲ್ಲಿ ಹಾಜರಿದ್ದ ಕಾರಣ, ಚೀನಾ ಸೈನಿಕರು ಮತ್ತಷ್ಟು ಮುನ್ನುಗ್ಗಲು ಅವಕಾಶ ನೀಡಲಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. ನಿರಾಶ್ರಿತರ ಕ್ರಮವನ್ನು ಪರಿಶೀಲಿಸುವುದಾಗಿ ಭಾರತೀಯ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಚೀನಿ ಸೇನೆ ವಾಪಸ್ಸಾಯಿತು ಎಂದು ತಿಳಿದುಬಂದಿದೆ.

ಏತನ್ಮಧ್ಯೆ ಟೈಮ್ಸ್ ನೌ ವರದಿ ಮಾಡಿರುವ ಪ್ರಕಾರ, "ಚೀನಿ ಗುಂಪು ಭಾರತದ ವ್ಯಾಪ್ತಿಯ ಡೆಮ್‌ಚಾಕ್‌ನಲ್ಲಿ ಸುಮಾರು ಆರು ಕಿಲೋಮೀಟರ್ ಬಂದು ಭಾರತೀಯ ನೆಲದಲ್ಲಿ ಚೀನಾದೇಶದ ಧ್ವಜವನ್ನು ನೆಟ್ಟಿತು". ಈ ಕುರಿತ ಚಿತ್ರವನ್ನು ಕೂಡಾ ಟೈಮ್ಸ್ ನೌ ಶೇರ್ ಮಾಡಿದೆ. ಡೆಮ್‌ಚೋಕ್ ಸರಪಂಚ ಉರ್ಗೈನ್ ಚೋದನ್ ಅವರನ್ನು ಈ ಸುದ್ದಿವಾಹಿನಿ ಮಾತನಾಡಿಸಿದ್ದು, "ಮೂರು ಕಡೆಗಳಿಂದ ಆಗಮಿಸಿದ ಜನ ಜತೆಯಾಗಿ ದಲೈಲಾಮಾ ಅವರ ಹುಟ್ಟುಹಬ್ಬ ಆಚರಿಸಲು ಸೇರಿದ್ದರು. ನಾವು ರಾಷ್ಟ್ರಧ್ವಜ, ಟಿಬೇಟಿಯನ್ ಧ್ವಜ ಹಾಗೂ ಬೌದ್ಧ ಧ್ವಜವನ್ನು ಹಾಕುತ್ತೇವೆ. ಆದರೆ ಯಾರನ್ನೂ ಪ್ರಚೋದಿಸುವುದಿಲ್ಲ. ಆದರೆ ಇದರಿಂದ ಪ್ರಚೋದಿತರಾಗಿ ಸೈನಿಕರು ಆರೇಳು ಕಿಲೋಮೀಟರ್ ಒಳಕ್ಕೆ ಬಂದು ತಮ್ಮ ಧ್ವಜ ನೆಟ್ಟಿದ್ದಾರೆ" ಎಂದು ಅವರು ಹೇಳಿದ್ದಾರೆ.

ಸೇನೆಯ ಮೂಲಗಳನ್ನು ಉಲ್ಲೇಖಿಸಿರುವ ಎಎನ್‌ಐ, "ಚೀನಿ ಸೇನೆ ಭಾರತದ ಗಡಿಯೊಳಕ್ಕೆ ಬಂದಿಲ್ಲ. ನಾಗರಿಕ ಉಡುಪಿನಲ್ಲಿ ಆಗಮಿಸಿದ ಕೆಲ ಚೀನಿ ಸೈನಿಕರು ಖಾಸಗಿ ವಾಹನದಲ್ಲಿ ತಮ್ಮ ಬದಿಯ ವಾಸ್ತವ ನಿಯಂತ್ರಣ ರೇಖೆ ಬಳಿ ಕಾಯುತ್ತಿದ್ದರು. ಆ ಸಂದರ್ಭದಲ್ಲಿ ಗ್ರಾಮಸ್ಥರು ದಲೈಲಾಮಾ ಅವರ ಹುಟ್ಟುಹಬ್ಬ ಆಚರಿಸುತ್ತಿದ್ದರು" ಎಂದು ವಿವರಿಸಿದೆ.

ವಾಸ್ತವ ನಿಯಂತ್ರಣ ರೇಖೆಯ 23 ವಿವಾದಿತ ಮತ್ತು ಸೂಕ್ಷ್ಮ ಪ್ರದೇಶಗಳ ಪೈಕಿ ಡೆಮ್‌ಚೋಕ್ ಒಂದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X