Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಎಸ್‌ಐ ಸಂಸ್ಥೆ ಹೆಸರಿನಲ್ಲಿ ನೌಕರ ಸಹಿತ...

ಇಎಸ್‌ಐ ಸಂಸ್ಥೆ ಹೆಸರಿನಲ್ಲಿ ನೌಕರ ಸಹಿತ ಮೂವರಿಂದ ವಂಚನೆ: ದೂರು

ವಾರ್ತಾಭಾರತಿವಾರ್ತಾಭಾರತಿ13 July 2019 10:28 PM IST
share

ಉಡುಪಿ, ಜು.13: ಇಎಸ್‌ಐ ಕಾರ್ಪೋರೇಷನ್ ಎಂಬ ಸರಕಾರಿ ಸಂಸ್ಥೆಯ ಹೆಸರಿನಲ್ಲಿ ವಂಚನೆ ಎಸಗಿರುವ ಉಡುಪಿ ಇಎಸ್‌ಐ ಚಿಕಿತ್ಸಾಲಯದ ಸಿಬ್ಬಂದಿ ಸಹಿತ ಮೂವರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಸ್ ಇಂಡಿಯಾ ಎನ್‌ಜಿಓ ಸಂಸ್ಥೆಯ ಸ್ಥಾಪಕಾಧ್ಯಕ್ಷ ಜಿ.ಎ.ಕೊಟೆಯಾರ್, ಉಡುಪಿ ಮೆಸರ್ಸ್ ಸಿದ್ಧಿವಿನಾಯಕ ಆಟೋ ಟ್ರಾವೆಲ್ಸ್ ಮಾಲಕ ವಿಠಲ್ ಜತ್ತನ್ನ ಹಾಗೂ ಉಡುಪಿ ಇಎಸ್‌ಐ ಚಿಕಿತ್ಸಾಲಯದ ಸಿಬ್ಬಂದಿ ಹರೀಶ್ ಸೇರಿ ಕೊಂಡು ಒಳಸಂಚು ನಡೆಸಿ ಇಎಸ್‌ಐ ಸವಲತ್ತುಗಳನ್ನು ಉಡುಪಿ ಪ್ರದೇಶದ ಆಟೋರಿಕ್ಷಾ ಚಾಲಕರಿಗೆ ಮತ್ತು ಇತರರಿಗೆ ದೊರಕಿಸಿ ಕೊಡುವುದಾಗಿ ನಂಬಿಸಿದ್ದಾರೆ ಎಂದು ದೂರಲಾಗಿದೆ.

ಇವರು ಮೆಸರ್ಸ್ ಸಿದ್ಧಿವಿನಾಯಕ ಆಟೋ ಟ್ರಾವೆಲ್ಸ್ ಮತ್ತು ಏಜನ್ಸಿಸ್ ಸಂಸ್ಥೆಯನ್ನು ಆರಂಭಿಸಿ ಸದಸ್ಯರಿಂದ ಜನವರಿ ತಿಂಗಳಿನಿಂದ ಮೇ ತಿಂಗಳ ಕೊನೆಯ ತನಕ 25,920ರೂ. ಪಡೆದಿದ್ದು, ಇಎಸ್‌ಐ ಸಂಸ್ಥೆಯ ಹೆಸರು ಕೆಡಿಸುವ ಉದ್ದೇಶದಿಂದ ಮತ್ತು ಸ್ವಂತ ಲಾಭ ಪಡೆಯಲು ವಂಚನೆ ಎಸಗಿ ಸಂಸ್ಥೆಗೆ ಮೋಸ ಮಾಡಿದ್ದಾರೆ. ಅಲ್ಲದೆ ಇಎಸ್‌ಐ ಸಂಸ್ಥೆಯ ಅಧಿಕೃತ ಲಾಂಛನ ವನ್ನು ಕರಪತ್ರಗಳಲ್ಲಿ ಮುದ್ರಿಸಿ ದುರ್ಬಳಕೆ ಮಾಡಿದ್ದಾರೆ ಮತ್ತು ಇಎಸ್ಐಯ ಅಧಿಕೃತ ಪ್ರತಿನಿಧಿ ಎಂದು ಹೇಳಿಕೊಂಡು ರಿಕ್ಷಾ ಚಾಲಕರು ಹಾಗೂ ಇತರರಿಗೆ ಮೋಸ ಮಾಡಿದ್ದಾರೆ.

ಅಲ್ಲದೆ ಕೆಲವು ಸದಸ್ಯರಿಗೆ ಅನಧಿಕೃತವಾಗಿ ಇ-ಪೆಹಚಾನ್ ಕಾರ್ಡ್ ವಿತರಿಸಿದ್ದು, ಅವರಿಂದ ಪಡೆದಿರುವ ಹಣದ ಬಗ್ಗೆ ದಾಖಲೆ ಪತ್ರಗಳನ್ನು ಸರಿಯಾಗಿ ನಿರ್ವಹಿಸದೆ ಸುಳ್ಳು ಲೆಕ್ಕ ಪತ್ರಗಳನ್ನು ನಮೂದಿಸಿದ್ದಾರೆ ಎಂದು ಕಾರ್ಮಿಕರ ರಾಜ್ಯ ವಿಮಾ ನಿಗಮ ಉಪ-ಪ್ರಾದೇಶಿಕ ಕಚೇರಿ ಮಂಗಳೂರು ಇದರ ಪ್ರಭಾರ ಹಿರಿಯ ಉಪನಿರ್ದೇಶಕ ಎಸ್.ಸಿವರಾಮಕೃಷ್ಣನ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X