Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ‘ಭಾರತ ಬಿಟ್ಟು ತೊಲಗಿ’ ಚಳವಳಿಗೆ ನಿರ್ಣಯ

‘ಭಾರತ ಬಿಟ್ಟು ತೊಲಗಿ’ ಚಳವಳಿಗೆ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ14 July 2019 12:01 AM IST
share
‘ಭಾರತ ಬಿಟ್ಟು ತೊಲಗಿ’ ಚಳವಳಿಗೆ ನಿರ್ಣಯ

1636: ಮೊಗಲ್ ವಂಶದ ಔರಂಗಜೇಬನನ್ನು ಆತನ ತಂದೆ ಷಹಜಹಾನ್‌ನು ಡೆಕ್ಕನ್‌ನ ವೈಸರಾಯ್ ಆಗಿ ನೇಮಿಸಿದನು.

1853: ನ್ಯೂಝಿಲ್ಯಾಂಡ್‌ನಲ್ಲಿ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆಗಳು ನಡೆದವು.

1914: ದ್ರವ ಇಂಧನ ಚಾಲಿತ ರಾಕೆಟ್ ವಿನ್ಯಾಸಗೊಳಿಸಿದ ಅಮೆರಿಕದ ವಿಜ್ಞಾನಿ ರಾಬರ್ಟ್ ಗೊಡ್ಡಾರ್ಡ್‌ಗೆ ಹಕ್ಕುಸ್ವಾಮ್ಯ ನೀಡಲಾಯಿತು.

1933: ನಾಝಿ ಪಕ್ಷವನ್ನು ಹೊರತುಪಡಿಸಿ ಎಲ್ಲ ರಾಜಕೀಯ ಪಕ್ಷಗಳನ್ನು ಜರ್ಮನಿಯಲ್ಲಿ ನಿಷೇಧಿಸಲಾಯಿತು.
1942: ಬ್ರಿಟಿಷರನ್ನು ಭಾರತದಿಂದ ತೊಲಗಿಸುವ ಸಂಬಂಧ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯಿಂದ ‘ಭಾರತ ಬಿಟ್ಟು ತೊಲಗಿ’ ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು.

1967: ನಾಸಾದಿಂದ ಚಂದ್ರಯಾನ ನೌಕೆ ‘ಸರ್ವೇಯರ್ 4’ ಅನ್ನು ಉಡಾವಣೆ ಮಾಡಲಾಯಿತು.

1987: ತೈವಾನ್ ದೇಶದಲ್ಲಿ ಸುಮಾರು 37 ವರ್ಷಗಳಿಂದ ಇದ್ದ ಸೈನ್ಯಾಡಳಿತ ಅಂತ್ಯ ಕಂಡಿತು.

1997: ಅಲ್ಝೈರ್ಸ್‌ನಲ್ಲಿ ಬಾಂಬ್ ಸ್ಫೋಟಗೊಂಡು 21 ಜನ ಸಾವಿಗೀಡಾದ ಬಗ್ಗೆ ವರದಿಯಾಗಿದೆ.

2002: ಫ್ರೆಂಚ್ ಅಧ್ಯಕ್ಷ ಜಾಕ್ವೆಸ್ ಚಿರಾಕ್ ಅವರ ಹತ್ಯಾ ಯತ್ನ ನಡೆಯಿತು. ಈ ವೇಳೆ ಅದೃಷ್ಟವಶಾತ್ ಅವರು ಸಣ್ಣ ಗಾಯವೂ ಆಗದೆ ಪಾರಾದರು.

2012: ಜಪಾನ್‌ನ ಕಿಯುಶು ದ್ವೀಪ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 20 ಜನ ಸಾವಿಗೀಡಾದರೆ, ಲಕ್ಷಾಂತರ ಜನರನ್ನು ಸ್ಥಳಾಂತರಿಸಲಾಯಿತು.

2014: ಪ.ಆಫ್ರಿಕ ಪ್ರದೇಶದಲ್ಲಿ ಎಬೋಲಾದಿಂದ ಮೃತರಾದವರ ಸಂಖ್ಯೆ 500ಕ್ಕೇರಿತು.

2014: ಮಹಿಳೆಯರನ್ನು ಬಿಷಪ್ ಆಗಿ ನೇಮಿಸುವ ಪ್ರಸ್ತಾವದ ಪರ ಇಂಗ್ಲೆಂಡ್‌ನ ಚರ್ಚ್ ಮತ ಹಾಕಿತು.

2015: ಜಿನೇವಾದ ಲಾರ್ಜ್ ಹ್ಯಾಡ್ರನ್ ಕೊಲೈಡರ್ ಸಂಸ್ಥೆಯ ವಿಜ್ಞಾನಿಗಳು ಪೆಂಟಾಕ್ವಾರ್ಕ್ ಎಂಬ ಹೊಸ ಅಣುವನ್ನು ಸಂಶೋಧಿಸಿರುವುದಾಗಿ ಘೋಷಿಸಿದರು.

1962: ಬಹುಭಾಷಾ ನಟಿ ಗೀತಾ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X