Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಬೀಫ್ ಸೂಪ್ ಸೇವಿಸಿದ...

ತಮಿಳುನಾಡಿನಲ್ಲಿ ಬೀಫ್ ಸೂಪ್ ಸೇವಿಸಿದ ಯುವಕನಿಗೆ ಹಲ್ಲೆ: ಟ್ವಿಟರ್ ನಲ್ಲಿ ಟ್ರೆಂಡ್ ಆದ #Beef4life

ವಾರ್ತಾಭಾರತಿವಾರ್ತಾಭಾರತಿ14 July 2019 3:15 PM IST
share
ತಮಿಳುನಾಡಿನಲ್ಲಿ ಬೀಫ್ ಸೂಪ್ ಸೇವಿಸಿದ ಯುವಕನಿಗೆ ಹಲ್ಲೆ: ಟ್ವಿಟರ್ ನಲ್ಲಿ ಟ್ರೆಂಡ್ ಆದ #Beef4life

ಚೆನ್ನೈ, ಜು.14: ಬೀಫ್ ಸೂಪ್ ಸೇವಿಸುತ್ತಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಕ್ಕಾಗಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಥಳಿಸಿದ ಘಟನೆ ಇತ್ತೀಚೆಗೆ ತಮಿಳುನಾಡಿನ ನಾಗಪಟ್ಟಿಣಂನಲ್ಲಿ ನಡೆದಿತ್ತು.

ಈ ಘಟನೆಯ ನಂತರ ಇದೀಗ ಟ್ವಿಟರ್ ನಲ್ಲಿ #Beef4life, #WeLoveBeef and #BeefForLife  ಹ್ಯಾಶ್ ಟ್ಯಾಗ್ ಗಳು ಟ್ರೆಂಡಿಂಗ್ ಆಗುತ್ತಿವೆ. ಸಾವಿರಾರು ಜನರು, ಪ್ರಮುಖವಾಗಿ ತಮಿಳುನಾಡಿನ ಜನರು ಬೀಫ್ ಸೇವನೆಯ ತಮ್ಮ ಹಕ್ಕಿನ ಬಗ್ಗೆ ಈ ಹ್ಯಾಶ್ ಟ್ಯಾಗ್ ಗಳ ಮೂಲಕ ಧ್ವನಿಯೆತ್ತಿದ್ದಾರೆ.

“ಬೀಫ್ ತಿನ್ನಿ, ಹಿಂದುತ್ವ ಫ್ಯಾಶಿಸಂ ವಿರುದ್ಧ ಹೋರಾಡಿ, ನಮ್ಮ ಆಹಾರದ ವಿಚಾರದಲ್ಲಿ ಆದೇಶಿಸಲು ಅವರಿಗೆ ಅವಕಾಶ ನೀಡಬೇಡಿ, ಅದೂ ತಮಿಳುನಾಡಿನಲ್ಲಿ, “ನಾನು ಚಿಲ್ಲಿ ಚಿಕನ್ ಅಂದುಕೊಂಡು ಒಂದು ಬಾರಿ ಗೊತ್ತಿಲ್ಲದೆ ಬೀಫ್ ತಿಂದಿದ್ದೆ. ನನಗೆ ಅದರ ರುಚಿ ಹಿಡಿಸಲಿಲ್ಲ. ಆದರೆ ಬೀಫ್ ತಿನ್ನುವವರಿಗೆ ನನ್ನ ಬೆಂಬಲವಿದೆ”, “ನಾನು ತಮಿಳು ಬುಡಕಟ್ಟು ಸಮುದಾಯಕ್ಕೆ ಸೇರಿದವನು. ಬೀಫ್ ನಮ್ಮ ಸಂಸ್ಕೃತಿಯ ಭಾಗ” ಎಂದು ಟ್ವಿಟರಿಗರು ಟ್ವೀಟ್ ಮಾಡಿದ್ದಾರೆ.

I hav eaten beef only once accidentally mistaking chilli beef for Chilli chicken. I didn't like the taste but I support ppl who eat beef. It is none of ur business to tell others what they should eat especially when beef consumption has been in practice sine long. #Beef4life

— Muthu (@muthurajk) July 12, 2019

Eat Beef, fight Hindutva fascism, don't let them dictate our food, Not in TN#SchezwanBeef #Beef4life pic.twitter.com/Gx4haswsy8

— புலி அரசன் (@PuliArason) July 12, 2019

Where will I get tasty and quality Beef in Chennai? Can anyone refer me? #Beef4life

— Raja Shanmugam (@RajaSha123456) July 12, 2019

#Beef4life
Intha tag ellam patthodana first time sapta poren pic.twitter.com/6lvQM0uqbi

— Thala Siva ᴺᴷᴾ (@Sivasmartr) July 12, 2019

Beef Briyani and beef curry fry#Beef4life pic.twitter.com/0EwOZsG9Pj

— Aravind MadMax (@aravind_max) July 12, 2019

#Beef4life #Seeman verithanam reply..!!#WeLoveBeef @SeemanOfficial @NaamTamilarOrg pic.twitter.com/DlwcuCtevm

— hameed (@_hameedd) July 12, 2019

#Beef4life#ilovebeef
Yummy teast beef sukka pic.twitter.com/F6u4LV1JHK

— #joker007 (@Abdul58957140) July 12, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X