Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಡ್‌ ಶೆಡ್ಡಿಂಗ್ ಆದರೆ ಗ್ರಾಹಕರಿಗೆ...

ಲೋಡ್‌ ಶೆಡ್ಡಿಂಗ್ ಆದರೆ ಗ್ರಾಹಕರಿಗೆ ಪರಿಹಾರ!: ಕೇಂದ್ರ ಸಚಿವರು ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ15 July 2019 9:24 PM IST
share
ಲೋಡ್‌ ಶೆಡ್ಡಿಂಗ್ ಆದರೆ ಗ್ರಾಹಕರಿಗೆ ಪರಿಹಾರ!: ಕೇಂದ್ರ ಸಚಿವರು ಹೇಳಿದ್ದು ಹೀಗೆ…

ರಾಂಚಿ, ಜು.15: ದೇಶದ ಪ್ರತೀ ಮನೆಗೂ ನಿರಂತರ ವಿದ್ಯುತ್ ಪೂರೈಕೆ ಹಾಗೂ ಲೋಡ್‌ಶೆಡ್ಡಿಂಗ್‌ನಿಂದ ಪವರ್‌ಕಟ್ ಆದರೆ ಬಳಕೆದಾರರಿಗೆ ಪರಿಹಾರ ನೀಡುವ ಬಗ್ಗೆ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ವಿದ್ಯುಚ್ಛಕ್ತಿ ಖಾತೆ ಸಚಿವ ಆರ್ ಕೆ ಸಿಂಗ್ ಹೇಳಿದ್ದಾರೆ.

ಅತೀ ಶೀಘ್ರದಲ್ಲೇ ದೇಶದ ಜನತೆಗೆ ನಿರಂತರ ವಿದ್ಯುತ್ ಲಭ್ಯವಾಗಲಿದೆ. ಲೋಡ್‌ಶೆಡ್ಡಿಂಗ್ ಆದರೆ ಬಳಕೆದಾರರಿಗೆ ಸೂಕ್ತ ಪರಿಹಾರ ಲಭಿಸಲಿದೆ. ಕೆಲವೇ ತಿಂಗಳಲ್ಲಿ ಡೀಸೆಲ್ ಜನರೇಟರ್‌ಗಳ ಬಳಕೆಗೆ ಅಂತ್ಯ ಹಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ರಾಂಚಿಯ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರಿಗೆ ವಿಶ್ರಾಂತಿ ಪಡೆಯುವ ಕಟ್ಟಡಕ್ಕೆ ಶಿಲಾನ್ಯಾಸ ನಡೆಸಿದ ಬಳಿಕ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯುಚ್ಛಕ್ತಿ ಕ್ಷೇತ್ರದಲ್ಲಿ ಕಳೆದ 65 ವರ್ಷದಲ್ಲಿ ಆದ ಕೆಲಸಕ್ಕಿಂತ ಮೂರು ಪಟ್ಟು ಹೆಚ್ಚಿನ ಕೆಲಸವನ್ನು ನಾವು ಕೇವಲ 5 ವರ್ಷಗಳಲ್ಲಿ ಮಾಡಿ ತೋರಿಸಿದ್ದೇವೆ. ಕಳೆದ ಐದು ವರ್ಷದಲ್ಲಿ 1.20 ಲಕ್ಷ ವ್ಯಾಟ್ ಹೆಚ್ಚುವರಿ ವಿದ್ಯುಚ್ಛಕ್ತಿ ಉತ್ಪಾದನೆಯಾಗುತ್ತಿದ್ದು, ಈಗ ದೇಶದಲ್ಲಿ 3.5 ಲಕ್ಷ ಮೆಗಾವ್ಯಾಟ್ ವಿದ್ಯುಚ್ಛಕ್ತಿ ಉತ್ಪಾದಿಸಲಾಗುತ್ತಿದೆ ಎಂದವರು ಹೇಳಿದ್ದಾರೆ. ತಮ್ಮ ಮನೆಗೂ ವಿದ್ಯುಚ್ಛಕ್ತಿ ಸೌಲಭ್ಯ ದೊರಕುತ್ತದೆ ಎಂದು ಊಹಿಸಿಯೇ ಇರದ ಅತ್ಯಂತ ದೂರದ ಹಳ್ಳಿಯ ನಿವಾಸಿಗಳಿಗೂ ಈ ಸೌಲಭ್ಯ ಕಲ್ಪಿಸಲಾಗಿದೆ. ಕೇಂದ್ರ ಸರಕಾರ ಈಗ ವಿದ್ಯುಚ್ಛಕ್ತಿ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸಿದೆ ಎಂದು ಸಚಿವ ಸಿಂಗ್ ಹೇಳಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್, ರಾಜ್ಯದ ಶೇ.80ರಷ್ಟು ಜಿಲ್ಲೆಗಳು ಈ ವರ್ಷದ ಡಿಸೆಂಬರ್ ವೇಳೆಗೆ ನಿರಂತರ ವಿದ್ಯುಚ್ಛಕ್ತಿ ಸೌಲಭ್ಯ ಪಡೆಯಲಿದೆ. ಕಳೆದ ನಾಲ್ಕೂವರೆ ವರ್ಷದ ನಿರಂತರ ಕಾರ್ಯದಿಂದ ಜಾರ್ಖಂಡ್‌ನ ಪ್ರತೀ ಮನೆಗೆ ವಿದ್ಯುಚ್ಛಕ್ತಿ ಸಂಪರ್ಕ ಲಭಿಸಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X