Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಗಸ್ಟ್ 3ನೆ ವಾರದಲ್ಲಿ ರೋಟಾ ವೈರಸ್,...

ಆಗಸ್ಟ್ 3ನೆ ವಾರದಲ್ಲಿ ರೋಟಾ ವೈರಸ್, ಟೆಟಾನಸ್ ಡಿಫ್ತೀರಿಯಾ ಲಸಿಕಾ ಆಂದೋಲನ

ವಾರ್ತಾಭಾರತಿವಾರ್ತಾಭಾರತಿ16 July 2019 8:52 PM IST
share

ಬೆಂಗಳೂರು, ಜು. 16: ಮಕ್ಕಳಲ್ಲಿ ಉಂಟಾಗುವ ಅತಿಸಾರ ಭೇದಿ ಹಾಗೂ ಗರ್ಭಿಣಿ ಸ್ತ್ರೀಯರಲ್ಲಿ ಉಂಟಾಗುವ ನಾಯಿ ಕೆಮ್ಮು ವಿರುದ್ಧ ರಕ್ಷಣೆ ಕಲ್ಪಿಸಲು ರಾಜ್ಯದಲ್ಲಿ ಆಗಸ್ಟ್ ಮೂರನೆ ವಾರದಲ್ಲಿ ರೋಟಾ ವೈರಸ್ ಹಾಗೂ ಟೆಟಾನಸ್ ಡಿಫ್ತೀರಿಯಾ ಲಸಿಕೆಯ ಆಂದೋಲನ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ರೋಟಾ ವೈರಸ್ ಲಸಿಕೆ ಹಾಗೂ ಟೆಟಾನಸ್ ಡಿಫ್ತೀರಿಯಾ ಲಸಿಕೆಯನ್ನು ಪರಿಚಯಿಸುವ ಕುರಿತಂತೆ ನಡೆದ ರಾಜ್ಯ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಆರು ವಾರಗಳು, ಹತ್ತು ವಾರಗಳು ಮತ್ತು ಹದಿನಾಲ್ಕು ವಾರಗಳ ವಯೋಮಾನದ ಶಿಶುಗಳಿಗೆ ರೋಟಾ ವೈರಸ್ ಲಸಿಕೆ, ಹತ್ತು ವರ್ಷ ಮತ್ತು ಹದಿನಾರು ವರ್ಷ ವಯೋಮಾನದ ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರಿಗೆ ಟೆಟಾನಸ್ ಡಿಫ್ತೀರಿಯಾ ಲಸಿಕೆ ನೀಡುವ ಅವಶ್ಯಕತೆ ಇದೆ. ಸಂಬಂಧಿತ ಲಸಿಕೆಯನ್ನು ಅವಶ್ಯಕ ಪ್ರಮಾಣದಲ್ಲಿ ಕೇಂದ್ರ ಸರಕಾರವು ಪೂರೈಸಬೇಕಾಗಿದೆ. ಆದಕಾರಣ, ಲಸಿಕೆಯ ಲಭ್ಯತೆಯ ಆಧಾರದ ಮೇರೆಗೆ ಆಂದೋಲನದ ಮಾದರಿಯಲ್ಲಿ ನೀಡಬಹುದೇ? ಅಥವಾ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ನೀಡಬಹುದೇ? ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಸಭೆಗೆ ಅವರು ತಿಳಿಸಿದರು.

ಅತಿಸಾರ ಭೇದಿಯಲ್ಲಿ ಶೇ.40ರಷ್ಟು ಸಾವಿನ ಪ್ರಮಾಣಕ್ಕೆ ಕಾರಣವಾಗುತ್ತಿರುವ ಈ ವೈರಾಣುಗಳನ್ನು ತಡೆಗಟ್ಟಲು ರೋಟಾ ವೈರಸ್ ಲಸಿಕೆ ಉತ್ತಮ ಉಪಾಯ. ಅದೇ ರೀತಿ ನಾಯಿ ಕೆಮ್ಮು ತಡೆಗಟ್ಟಲು ಟೆಟಾನಸ್ ಡಿಫ್ತೀರಿಯಾ ಲಸಿಕೆ ಸಹಕಾರಿ ಎಂದರು. ಶಿಕ್ಷಣ, ವೈದ್ಯಕೀಯ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಹಾಗೂ ಕಾರ್ಮಿಕ ಇಲಾಖೆಗಳ ಸಹಯೋಗದೊಂದಿಗೆ ಆರೋಗ್ಯ ಇಲಾಖೆ ಸಂಯುಕ್ತವಾಗಿ ಕಾರ್ಯ ನಿರ್ವಹಿಸಿ, ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರ ಆರೋಗ್ಯವನ್ನು ರಕ್ಷಿಸಲು ಮುಂದಾಗಬೇಕಿದೆ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಿ.ಎಸ್.ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X