Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹತ್ಯೆಯಾಗಿದೆ ಎನ್ನಲಾಗಿದ್ದ ಉತ್ತರ...

ಹತ್ಯೆಯಾಗಿದೆ ಎನ್ನಲಾಗಿದ್ದ ಉತ್ತರ ಕೊರಿಯದ ಸಂಧಾನಕಾರ ಬದುಕಿದ್ದಾರೆ: ದಕ್ಷಿಣ ಕೊರಿಯ ಸಂಸದ

ವಾರ್ತಾಭಾರತಿವಾರ್ತಾಭಾರತಿ16 July 2019 9:14 PM IST
share
ಹತ್ಯೆಯಾಗಿದೆ ಎನ್ನಲಾಗಿದ್ದ ಉತ್ತರ ಕೊರಿಯದ ಸಂಧಾನಕಾರ ಬದುಕಿದ್ದಾರೆ: ದಕ್ಷಿಣ ಕೊರಿಯ ಸಂಸದ

ಸಿಯೋಲ್ (ದಕ್ಷಿಣ ಕೊರಿಯ), ಜು. 17: ಈ ವರ್ಷದ ಫೆಬ್ರವರಿ ತಿಂಗಳಲ್ಲಿ ವಿಯೆಟ್ನಾಮ್ ರಾಜಧಾನಿ ಹನೋಯಿಯಲ್ಲಿ ನಡೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯ ನಾಯಕ ಕಿಮ್ ಜಾಂಗ್ ಉನ್ ನಡುವಿನ ದ್ವಿತೀಯ ಶೃಂಗ ಸಮ್ಮೇಳನ ಮಾತುಕತೆಗಳ ಉಸ್ತುವಾರಿ ವಹಿಸಿದ್ದ ಉತ್ತರ ಕೊರಿಯದ ಪ್ರತಿನಿಧಿ ಜೀವಂತವಾಗಿದ್ದಾರೆ ಎಂದು ದಕ್ಷಿಣ ಕೊರಿಯದ ಸಂಸದ ಕಿಮ್ ಮಿನ್-ಕಿ ಮಂಗಳವಾರ ಹೇಳಿದ್ದಾರೆ.

ಆ ಶೃಂಗ ಸಮ್ಮೇಳನ ಯಾವುದೇ ಒಪ್ಪಂದ ಅಥವಾ ಜಂಟಿ ಘೋಷಣೆಯಿಲ್ಲದೆ ಅರ್ಧದಲ್ಲೇ ಮೊಟಕುಗೊಂಡಿತ್ತು. ಅದಕ್ಕಾಗಿ ಉತ್ತರ ಕೊರಿಯದ ಪ್ರಧಾನ ಪರಮಾಣು ಸಂಧಾನಕಾರ ಕಿಮ್ ಹ್ಯೊಕ್ ಚೊಲ್‌ಗೆ ಉತ್ತರ ಕೊರಿಯದ ನಾಯಕ ಕಿಮ್ ಜಾಂಗ್ ಉನ್ ಮರಣ ದಂಡನೆ ವಿಧಿಸಿದ್ದರು ಎಂಬುದಾಗಿ ದಕ್ಷಿಣ ಕೊರಿಯದ ಪತ್ರಿಕೆಯೊಂದು ವರದಿ ಮಾಡಿತ್ತು.

ವಿಫಲ ಶೃಂಗ ಸಮ್ಮೇಳನದ ಬಳಿಕ, ಉತ್ತರ ಕೊರಿಯದ ಸಂಧಾನಕಾರರಿಗೆ ಏನಾಯಿತು ಎಂಬ ಬಗ್ಗೆ ಪರಸ್ಪರ ವಿರೋಧಾಭಾಸದ ವರದಿಗಳು ಬಂದಿದ್ದವು.

 ಶೃಂಗ ಸಮ್ಮೇಳನಕ್ಕೆ ಮುನ್ನ ಅಮೆರಿಕದ ಸ್ಟೀಫನ್ ಬೀಗನ್ ಜೊತೆ ಸಿದ್ಧತಾ ಮಾತುಕತೆಗಳನ್ನು ನಡೆಸಿದ್ದ ಕಿಮ್ ಹ್ಯೊಕ್ ಚೊಲ್ ಜೀವಂತವಾಗಿದ್ದಾರೆ ಎಂಬುದಾಗಿ ದಕ್ಷಿಣ ಕೊರಿಯದ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ದಕ್ಷಿಣ ಕೊರಿಯ ಸಂಸದ ಹೇಳಿದರು. ಆದರೆ, ಅವರ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಕಿಮ್ ಮಿನ್-ಕಿ ನೀಡಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X