Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎರಡನೇ ಹಂತದ ಮೆಟ್ರೊ ಯೋಜನೆ: ತಪ್ಪು...

ಎರಡನೇ ಹಂತದ ಮೆಟ್ರೊ ಯೋಜನೆ: ತಪ್ಪು ಮಾಹಿತಿ ನೀಡಿ ಕಪ್ಪುಪಟ್ಟಿ ಸೇರಿದ ಕಂಪನಿ

ವಾರ್ತಾಭಾರತಿವಾರ್ತಾಭಾರತಿ16 July 2019 10:54 PM IST
share
ಎರಡನೇ ಹಂತದ ಮೆಟ್ರೊ ಯೋಜನೆ: ತಪ್ಪು ಮಾಹಿತಿ ನೀಡಿ ಕಪ್ಪುಪಟ್ಟಿ ಸೇರಿದ ಕಂಪನಿ

ಬೆಂಗಳೂರು, ಜು.16: ವಿಜಯ ಎನರ್ಜಿ ಪ್ಲಸ್ ಕಂಪನಿಯು ಎರಡನೇ ಹಂತದ ಮೆಟ್ರೊ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಠೇವಣಿ ಕುರಿತು ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಿಎಂಆರ್‌ಸಿಎಲ್ ಕಪ್ಪುಪಟ್ಟಿಗೆ ಸೇರಿಸಿದೆ.

ಕೆ.ಆರ್.ಪುರ-ಸಿಲ್ಕ್ ಬೋರ್ಡ್ ಮೆಟ್ರೊ ಮಾರ್ಗದ ಯೋಜನೆಗಾಗಿ ಬೆಸ್ಕಾಂ ಕೇಬಲ್‌ಗಳನ್ನು ಸ್ಥಳಾಂತರಿಸಬೇಕಿದೆ. ಇದಕ್ಕಾಗಿ ಟೆಂಡರ್ ಕರೆದು ವಿಜಯ ಕಂಪನಿ ಯನ್ನು ಆರಿಸಲಾಗಿತ್ತು. ಕಾಮಗಾರಿ ಆರಂಭಕ್ಕೆ ಮುನ್ನ ಕಂಪನಿಯು ಬ್ಯಾಂಕ್ ಠೇವಣಿಯನ್ನು ನೀಡಬೇಕಿತ್ತು. 91.51 ಲಕ್ಷ ರೂ. ಠೇವಣಿಯನ್ನು ಎಸ್‌ಬಿಐನಲ್ಲಿ ಇರಿಸಲಾಗಿದೆ ಎಂದು ತಿಳಿಸುವ ದಾಖಲೆಗಳನ್ನು ಕಂಪನಿಯು ಬಿಎಂಆರ್‌ಸಿಎಲ್‌ಗೆ ಸಲ್ಲಿಸಿತ್ತು. ಇದರ ಆಧಾರದಲ್ಲೆ ಟೆಂಡರ್ ಅನ್ನು ಕಂಪನಿಗೆ ನೀಡಿ ಕೆಲಸಕ್ಕೆ ಚಾಲನೆ ನೀಡಲು ಸಿದ್ಧತೆ ಮಾಡಲಾಗಿತ್ತು.

ಕೊನೆ ಹಂತದಲ್ಲಿ ಎಸ್‌ಬಿಐ ಬ್ಯಾಂಕ್‌ನಿಂದ ಮಾಹಿತಿ ಕೇಳಿದಾಗ ಯಾವುದೇ ಠೇವಣಿಯನ್ನು ಬ್ಯಾಂಕ್‌ನಲ್ಲಿ ಇರಿಸಿಲ್ಲ ಎಂಬ ಉತ್ತರ ಬಂದಿತ್ತು. ಟೆಂಡರ್ ಪ್ರಕ್ರಿಯೆಯಲ್ಲಿ ಬ್ಯಾಂಕ್ ಠೇವಣಿ ಇರಿಸುವುದು ಅತ್ಯಗತ್ಯವಾಗಿದ್ದು, ಈ ಪ್ರಕ್ರಿಯೆಯನ್ನು ನಡೆಸದೆ ವಂಚನೆ ಮಾಡಿದ್ದರಿಂದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಇನ್ನು ಐದು ವರ್ಷಗಳವರೆಗೆ ಮೆಟ್ರೊ ಟೆಂಡರ್‌ನಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆ.ಆರ್.ಪುರ-ಸಿಲ್ಕ್ ಬೋರ್ಡ್ ಯೋಜನೆ ಈಗಾಗಲೇ ತಡವಾಗಿದೆ. ಇದರ ಭಾಗವಾದ ಕೇಬಲ್ ಸ್ಥಳಾಂತರಿಸುವ ಕೆಲಸಕ್ಕೆ ಈಗ ಅಡಚಣೆಯಾಗಿದೆ. ಮತ್ತೊಮ್ಮೆ ಹೊಸದಾಗಿ ಟೆಂಡರ್ ಕರೆದು ಕೇಬಲ್ ಸ್ಥಳಾಂತರಿಸುವ ಕೆಲಸಕ್ಕೆ ಚಾಲನೆ ನೀಡಬೇಕಿದೆ. ಇನ್ನು, ಈ ಕುರಿತು ಬಿಎಂಆರ್‌ಸಿಎಲ್ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಕಂಪನಿಯು ತಪ್ಪುಮಾಹಿತಿ ನೀಡಿದೆ ಎಂದು ತಿಳಿದಾಗ ನೋಟಿಸ್ ಜಾರಿ ಮಾಡಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ ಕಂಪನಿಯಿಂದ ಪ್ರತಿಕ್ರಿಯೆ ಬಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X