Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಈ ವಿಮಾನ ಇಳಿದಾಗ ಉಳಿದಿದ್ದ ಇಂಧನ...

​ಈ ವಿಮಾನ ಇಳಿದಾಗ ಉಳಿದಿದ್ದ ಇಂಧನ ಎಷ್ಟೆಂದು ತಿಳಿದರೆ ಗಾಬರಿಯಾಗುತ್ತೀರಿ..!

ವಾರ್ತಾಭಾರತಿವಾರ್ತಾಭಾರತಿ17 July 2019 9:10 AM IST
share
​ಈ ವಿಮಾನ ಇಳಿದಾಗ ಉಳಿದಿದ್ದ ಇಂಧನ ಎಷ್ಟೆಂದು ತಿಳಿದರೆ ಗಾಬರಿಯಾಗುತ್ತೀರಿ..!

ಹೊಸದಿಲ್ಲಿ: ಮುಂಬೈಯಿಂದ ದೆಹಲಿಗೆ 153 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ವಿಸ್ತಾರ ಏರ್‌ಲೈನ್ಸ್ ವಿಮಾನ, ಸುಮಾರು ಮೂರೂವರೆ ಗಂಟೆ ಕಾಲ ಆಕಾಶದಲ್ಲಿ ಅತಂತ್ರವಾಗಿ ಹಾರಾಡಿ ಕೊನೆಗೆ ಐದು ನಿಮಿಷಗಳಿಗೆ ಸಾಕಾಗುವಷ್ಟೇ ಇಂಧನ ಇದ್ದ ಹಂತದಲ್ಲಿ ಲಕ್ನೋ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದ ಘಟನೆ ಬೆಳಕಿಗೆ ಬಂದಿದೆ.

ಮುಂಬೈನಿಂದ ಬಂದು ದೆಹಲಿ ವಿಮಾನ ನಿಲ್ದಾಣದ ಮೇಲೆ ಹಾರಾಡಿದ ವಿಮಾನವನ್ನು ಲಕ್ನೋಗೆ ತಿರುಗಿಸಲಾಯಿತು. ಬಳಿಕ ಅಲಹಾಬಾದ್‌ಗೆ ಕಳುಹಿಸಲಾಯಿತು. ಕೊನೆಗೆ ಅಸ್ಪಷ್ಟ ಗೋಚರದ ಸಮಸ್ಯೆಯಿಂದ ಪಾರಾಗುವ ಸಲುವಾಗಿ ಲಕ್ನೋದಲ್ಲಿ ವಿಮಾನ ಇಳಿಸಲಾಯಿತು.

ಲಕ್ನೋದಿಂದ ಅಲಹಾಬಾದ್‌ನ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ 200 ಕಿಲೋಮೀಟರ್ ದೂರವಿದ್ದು, ಇಷ್ಟು ಹಾರಾಟಕ್ಕೆ ಸಾಕಾಗುವಷ್ಟು ಇಂಧನ ವಿಮಾನದಲ್ಲಿ ಇಲ್ಲದ ಕಾರಣ ಲಕ್ನೋದಲ್ಲಿ ವಿಮಾನ ಸುರಕ್ಷಿತವಾಗಿ ಇಳಿಯುವ ಮೂಲಕ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಡುವಂತಾಯಿತು.

"ವಿಮಾನ ಇಳಿದಾಗ ಅದರಲ್ಲಿ ಕೇವಲ 200 ಕೆಜಿ ಅಥವಾ ಐದು ನಿಮಿಷಗಳಿಗೆ ಸಾಕಾಗುವಷ್ಟು ಇಂಧನ ಉಳಿದಿತ್ತು. ಅಲಹಾಬಾದ್ ರನ್‌ವೇ ಲಕ್ನೋದಿಂದ ಸುಮಾರು 30 ನಿಮಿಷಗಳ ಪ್ರಯಾಣದ ಅಂತರದಲ್ಲಿದೆ" ಎಂದು ಮೂಲಗಳು ಸ್ಪಷ್ಟಪಡಿಸಿವೆ. ವಿಮಾನ ಮಧ್ಯಾಹ್ನ 2.40ಕ್ಕೆ ಮುಂಬೈನಿಂದ 8500 ಕೆಜಿ ಇಂಧನ ತುಂಬಿಕೊಂಡು ಹೊರಟಿತ್ತು.

ಮುಂಬೈ- ದೆಹಲಿ ವಿಮಾನಯಾನದ ಅವಧಿ ಎರಡು ಗಂಟೆಗಿಂತಲೂ ಕಡಿಮೆ. ವಿಮಾನಯಾನ ಮಹಾನಿರ್ದೇಶಕರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದು, ಇಬ್ಬರು ಪೈಲಟ್‌ಗಳನ್ನು ವಜಾ ಮಾಡಿದ್ದಾರೆ.

ಹಿರಿಯ ಪೈಲಟ್ ಒಬ್ಬರು ಹೇಳುವಂತೆ, "ಆ ವಿಮಾನ ಸುರಕ್ಷಿತವಾಗಿ ಇಳಿದದ್ದು ಪವಾಡ. ಎಲ್ಲರನ್ನೂ ಕಾಡುವ ದೊಡ್ಡ ಪ್ರಶ್ನೆ ಎಂದರೆ, ವಿಮಾನದ ಪೈಲಟ್‌ಗಳು ದೆಹಲಿಯಿಂದ ವಿಮಾನವನ್ನು ವಾಪಾಸು ಕಳುಹಿಸಿದ ಬಳಿಕ ಲಕ್ನೋದಲ್ಲಿ ಏಕೆ ವಿಮಾನ ಇಳಿಸಲಿಲ್ಲ ಎನ್ನುವುದು. ಇಂಧನ ತುರ್ತು ಸಂದರ್ಭದಲ್ಲಿ ಹಾಗೂ ಅಸ್ಪಷ್ಟ ಗೋಚರತೆ ಸ್ಥಿತಿಯಲ್ಲಿ ಇದು ಸಾಮಾನ್ಯವಾಗಿ ಅನುಸರಿಸುವ ವಿಧಾನ. ಲಕ್ನೋದಿಂದ ಅಲಹಾಬಾದ್‌ಗೆ ವಿಮಾನ ತಿರುಗಿಸಿರುವುದು ಸರಿಯಲ್ಲ".

share
ವಾರ್ತಾಭಾರತಿ
ವಾರ್ತಾಭಾರತಿ
Next Story
X