Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಪ್ರೀಂ ಕೋರ್ಟ್ ಆದೇಶವೇ ಮೈತ್ರಿ ಸರಕಾರ...

ಸುಪ್ರೀಂ ಕೋರ್ಟ್ ಆದೇಶವೇ ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಲಿದೆಯೇ?

ವಾರ್ತಾಭಾರತಿವಾರ್ತಾಭಾರತಿ17 July 2019 2:13 PM IST
share
ಸುಪ್ರೀಂ ಕೋರ್ಟ್ ಆದೇಶವೇ ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಲಿದೆಯೇ?

ಬೆಂಗಳೂರು, ಜು. 17: ಅತೃಪ್ತ ಶಾಸಕರು ಹಾಗು ಸ್ಪೀಕರ್ ಅವರ ಅರ್ಜಿ ಕುರಿತು ಬುಧವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮೇಲ್ನೋಟಕ್ಕೆ ಸ್ಪೀಕರ್ ಹಾಗು ಮೈತ್ರಿ ಸರಕಾರಕ್ಕೆ ಪರವಾಗಿರುವಂತೆ ಕಂಡು ಬಂದಿದ್ದರೂ ಅದೇ ಆದೇಶ  ರಾಜ್ಯದ ಮೈತ್ರಿ ಸರಕಾರದ ಪತನಕ್ಕೆ ಪರೋಕ್ಷ ಕಾರಣವಾಗಲಿದೆಯೇ ? 

ಸುಪ್ರೀಂ ಕೋರ್ಟ್ ಆದೇಶದ ಕುರಿತ ಗೊಂದಲ ಹಾಗು ಆ ಬಗ್ಗೆ ಎದ್ದಿರುವ ಪ್ರಶ್ನೆಗಳು ಇಂತಹ ಸಂಶಯವನ್ನು ಸೃಷ್ಟಿಸಿವೆ. ಶಾಸಕರ ರಾಜೀನಾಮೆ ಹಾಗು ಅನರ್ಹತೆ ಕುರಿತು ಸ್ಪೀಕರ್ ಅವರೇ ತೀರ್ಮಾನ ಮಾಡಲಿದ್ದಾರೆ ಹಾಗು ಅದಕ್ಕೆ ತಾನು ಸಮಯ ಮಿತಿ ನಿಗದಿ ಮಾಡುವುದಿಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ಹೇಳಿದೆ. 

ಆದರೆ ಸಮಸ್ಯೆ ಇರುವುದು ಆ ಬಳಿಕದ ಆದೇಶದ ಭಾಗದಲ್ಲಿ. ಅದರಲ್ಲಿ ಅತೃಪ್ತ ಶಾಸಕರನ್ನು ಅವರ ಕುರಿತ ಅಂತಿಮ ತೀರ್ಮಾನ ಬರುವವರೆಗೆ ವಿಧಾನಸಭೆಯ ಕಲಾಪಕ್ಕೆ ಬರುವಂತೆ ಒತ್ತಡ ಹೇರಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರರ್ಥ ಏನು ಎಂಬುದು ಈಗ ಮೈತ್ರಿ ಸರಕಾರದ ಭವಿಷ್ಯ ನಿರ್ಧರಿಸಲಿದೆ. 

ಏಕೆಂದರೆ ಅತೃಪ್ತರಿಗೆ ವಿಪ್ ನೀಡಿ ಅವರು ಅದನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಅನರ್ಹತೆ ಅಸ್ತ್ರ ಬಳಸುವುದು ಕಾಂಗ್ರೆಸ್ ಜೆಡಿಎಸ್ ರಣತಂತ್ರ. ಆದರೆ ಒತ್ತಡ ಹಾಕಬಾರದು ಎಂದು ಕೋರ್ಟ್ ಹೇಳಿರುವುದರ ಅರ್ಥವೇನು? ವಿಪ್ ನೀಡಬಾರದು ಎಂದೇ? ವಿಪ್ ನೀಡಬಾರದು ಎಂದು ನೇರವಾಗಿ ಸುಪ್ರೀಂ ಕೋರ್ಟ್ ಹೇಳಿಲ್ಲ. ಆದರೆ ಒತ್ತಡ ಹಾಕಬಾರದು ಎಂದಿದೆ. ಇಲ್ಲೇ ಇದೆ ಸಮಸ್ಯೆ. 

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಈ ಅತೃಪ್ತ ಶಾಸಕರು ನಾಳೆ ವಿಶ್ವಸಮತದ ಕಲಾಪದ ವೇಳೆ ಭಾಗವಹಿಸಬಹುದು ಅಥವಾ ಭಾಗವಹಿಸದೆಯೂ ಇರಬಹುದು. ಭಾಗವಹಿಸಿ ಸರಕಾರದ ವಿರುದ್ಧ ಮತಚಲಾಯಿಸಿದರೆ ಸರಕಾರ ಪತನ ನಿಶ್ಚಿತ. 

ಅಂದರೆ ಈ ಅತೃಪ್ತರ ವಿರುದ್ಧ ವಿಪ್ ಅಸ್ತ್ರ ಬಳಸದಂತೆ ತಡೆದು ಅದೇ ಸಂದರ್ಭದಲ್ಲಿ ಅವರು ಕಲಾಪದಲ್ಲಿ ಭಾಗವಹಿಸಿ ಸರಕಾರದ ವಿರುದ್ಧ ಮತಚಲಾಯಿಸಲು ಅವಕಾಶ ನೀಡಿತೆ ಸುಪ್ರೀಂ ಆದೇಶ? ಹೀಗೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X