Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿಕನ್ ಮತ್ತು ಮೊಟ್ಟೆ ಕೂಡ ಸಸ್ಯಾಹಾರ...

ಚಿಕನ್ ಮತ್ತು ಮೊಟ್ಟೆ ಕೂಡ ಸಸ್ಯಾಹಾರ ಆಹಾರವೆಂದು ಪರಿಗಣಿತವಾಗಬೇಕು ಎಂದ ಶಿವಸೇನೆ ಸಂಸದ

ಬೀಫ್ ಮತ್ತು ಮಟನ್ ಕೂಡ ಸೇರಲಿ ಎಂದ ನೆಟ್ಟಿಗರು

ವಾರ್ತಾಭಾರತಿವಾರ್ತಾಭಾರತಿ17 July 2019 2:20 PM IST
share
ಚಿಕನ್ ಮತ್ತು ಮೊಟ್ಟೆ ಕೂಡ ಸಸ್ಯಾಹಾರ ಆಹಾರವೆಂದು ಪರಿಗಣಿತವಾಗಬೇಕು ಎಂದ ಶಿವಸೇನೆ ಸಂಸದ

ಮುಂಬೈ: ಶಿವಸೇನೆಯ ನಾಯಕ ಸಂಜಯ್ ರಾವತ್ ಅವರು ವಿಚಿತ್ರ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರೆ. ಮೊಟ್ಟೆ ಹಾಗೂ ಕೋಳಿ ಮಾಂಸವನ್ನೂ ‘ಸಸ್ಯಾಹಾರಿ’ ಆಹಾರಗಳ ಪಟ್ಟಿಯಲ್ಲಿ ಸೇರಿಸಬೇಕೆಂದು ರಾಜ್ಯಸಭಾ ಸದಸ್ಯರಾಗಿರುವ ರಾವತ್ ಆಯುರ್ವೇದದ ಪ್ರಯೋಜನಗಳ ಕುರಿತಾದ ಚರ್ಚೆಯ ನಡುವೆ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ.

`ಚಿಕನ್' ಸಸ್ಯಾಹಾರವೇ ಅಥವಾ ಮಾಂಸಾಹಾರವೇ ಎಂಬುದರ ಬಗ್ಗೆ ಕೇಂದ್ರ ಆಯುಷ್ ಸಚಿವಾಲಯ ಒಂದು ನಿರ್ಧಾರಕ್ಕೆ ಬರಬೇಕೆಂದೂ ಈ ಹಿರಿಯ ಸಂಸದ ಆಗ್ರಹಿಸಿದ್ದಾರೆ.

``ಒಮ್ಮೆ ನಾನು ನಂದೂರ್ಬರ್ ಪ್ರಾಂತ್ಯದ ಸಣ್ಣ ಗ್ರಾಮಕ್ಕೆ ಹೋಗಿದ್ದೆ. ಆದಿವಾಸಿ ಜನರು ನಮಗೆ ಅಲ್ಲಿ ಆಹಾರ ಒದಗಿಸಿದ್ದರು. ಏನೆಂದು ನಾನು ಕೇಳಿದಾಗ ಆರ್ಯುವೇದಿಕ್ ಚಿಕನ್ ಎಂದಿದ್ದರು. ಅದನ್ನು ತಿಂದರೆ ಎಲ್ಲಾ ಕಾಯಿಲೆಗಳೂ ದೂರವಾಗುತ್ತವೆ ಎಂದು ಅವರು ಹೇಳಿದ್ದರು,'' ಎಂದೂ ರಾವತ್ ವಿವರಿಸಿದ್ದಾರೆ.

ಆಯುರ್ವೇದಿಕ್ ಮೊಟ್ಟೆಗಳನ್ನು ನೀಡುವ ಕೋಳಿಗಳಿಗೆ ಕೇವಲ ಆಯುರ್ವೇದೀಯ ಆಹಾರಗಳನ್ನು ಮಾತ್ರ ನೀಡಲಾಗುತ್ತಿದೆ ಹಾಗೂ ಅದರ ಪ್ರೊಟೀನ್ ಅಂಶಗಳಿಗಾಗಿ ಸಸ್ಯಾಹಾರಿಗಳೂ ಸೇವಿಸಬಹುದು ಎಂದು ಸಂಶೋಧಕರು  ಹೇಳಿದ್ದಾರೆಂದೂ ರಾವತ್ ಹೇಳಿಕೊಂಡರು.

ನಿರೀಕ್ಷಿಸಿದಂತೆ ಸಂಜಯ್ ರಾವತ್ ಅವರ ಬೇಡಿಕೆ ಸಾಮಾಜಿಕ ಜಾಲತಾಣಗಳಲ್ಲಿ ಕುತೂಹಲಕಾರಿ ಪ್ರತಿಕ್ರಿಯೆಗಳಿಗೆ ಕಾರಣವಾಯಿತು. “ಚಿಕನ್ ಮತ್ತು ಮೊಟ್ಟೆ ಮಾತ್ರ ಏಕೆ ಬೀಫ್ ಮತ್ತು ಮಟನ್ ಅನ್ನೂ ಸಸ್ಯಾಹಾರದ ಪಟ್ಟಿಗೆ ಸೇರಿಸಬೇಕು,'' ಎಂದು ಒಬ್ಬರು ಹೇಳಿದರೆ ಇನ್ನೊಬ್ಬರು ``ಇನ್ನು ವೆಜ್ ಬಿರಿಯಾನಿಯಲ್ಲೂ ಲೆಗ್ ಪೀಸ್ ದೊರೆಯಲಿದೆ,'' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

But here's the question: Can these newly vegetarain foods be cooked with #onion and #garlic? Or would that be a step too far.

— JayEnAar (@GorwayGlobal) July 16, 2019

Why just chicken and eggs? Mutton and Beef should be added to the list too. Vedic sacrifices and havans always had offerings of them. Even horse meat was offered. #AshwamedhYagya Besides they all eat plants and seeds, which are vegetarian without a doubt.

— Mona Ambegaonkar (@MonaAmbegaonkar) July 16, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X