Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಗ್ಲೀಷ್ ಮತ್ತು ಇತಿಹಾಸ ಕೋರ್ಸ್‌ಗಳಲ್ಲಿ...

ಇಂಗ್ಲೀಷ್ ಮತ್ತು ಇತಿಹಾಸ ಕೋರ್ಸ್‌ಗಳಲ್ಲಿ ಆರೆಸ್ಸೆಸ್ ವಿರೋಧಿ ವಿಷಯದ ವಿರುದ್ಧ ಎಬಿವಿಪಿ ಪ್ರತಿಭಟನೆ

ದಿಲ್ಲಿ ವಿವಿ ಪಠ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 July 2019 9:18 PM IST
share
ಇಂಗ್ಲೀಷ್ ಮತ್ತು ಇತಿಹಾಸ ಕೋರ್ಸ್‌ಗಳಲ್ಲಿ ಆರೆಸ್ಸೆಸ್ ವಿರೋಧಿ ವಿಷಯದ ವಿರುದ್ಧ ಎಬಿವಿಪಿ ಪ್ರತಿಭಟನೆ

ಹೊಸದಿಲ್ಲಿ,ಜು.17: ದಿಲ್ಲಿ ವಿವಿಯ ಪದವಿ ತರಗತಿಗಳ ಪಠ್ಯಕ್ರಮಗಳಲ್ಲಿ ಆರೆಸ್ಸೆಸ್ ವಿರೋಧಿ ವಿಷಯಗಳಿವೆ ಎಂದು ಎಬಿವಿಪಿ ಮತ್ತು ವಿವಿಯ ಶೈಕ್ಷಣಿಕ ಮಂಡಳಿಯ ಸದಸ್ಯರೋರ್ವರು ಆರೋಪಿಸಿದ್ದಾರೆ.

ಮಂಗಳವಾರ ದಿಲ್ಲಿ ವಿವಿಯಲ್ಲಿ ಪದವಿ ತರಗತಿಗಳ ಪಠ್ಯಕ್ರಮಗಳ ಕುರಿತು ಶೈಕ್ಷಣಿಕ ಮಂಡಳಿಯ ಸಭೆಯನ್ನು ಏರ್ಪಡಿಸಲಾಗಿತ್ತು. ಇಂಗ್ಲಿಷ್ ಪಠ್ಯಕ್ರಮದಲ್ಲಿಯ ಕಥೆಯೊಂದು ಆರೆಸ್ಸೆಸ್ ಮತ್ತು ಅದರ ಸಿದ್ಧಾಂತವನ್ನು ಕಳಪೆಯಾಗಿ ಬಿಂಬಿಸಿದೆ ಎಂದು ಮಂಡಳಿಯ ಸದಸ್ಯ ಹಾಗೂ ಸಂಘ ಪರಿವಾರ ಬೆಂಬಲಿತ ನ್ಯಾಷನಲ್ ಡೆಮಾಕ್ರಟಿಕ್ ಟೀಚರ್ಸ್ ಫ್ರಂಟ್ (ಎನ್‌ಡಿಟಿಎಫ್)ನ ಸದಸ್ಯ ಪ್ರೊ.ರಸಾಲ ಸಿಂಗ್ ಅವರು ಸಭೆಯಲ್ಲಿ ಆರೋಪಿಸಿದರು.

ಗುಜರಾತ್ ದಂಗೆಗಳನ್ನು ಆಧರಿಸಿರುವ ‘ಮಣಿಬೆನ್ ಅಲಿಯಾಸ್ ಬೀಬಿಜಾನ್’ ಕಥೆಯಲ್ಲಿ ಬಜರಂಗ ದಳ ಮತ್ತು ಆರೆಸ್ಸೆಸ್‌ನಿಂದ ಪಾತ್ರಗಳನ್ನು ‘ಕೆಟ್ಟದಾಗಿ’ ಮತ್ತು ‘ಕೊಲೆಗಾರರನ್ನಾಗಿ’ ತೋರಿಸಲಾಗಿದೆ ಎಂದು ಹೇಳಿದ ಸಿಂಗ್, ಮುಝಫ್ಫರ್‌ನಗರ ದಂಗೆಗಳು ಮತ್ತು ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣಗಳನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದನ್ನು ಆಕ್ಷೇಪಿಸಿದರು. ಕೆಲವು ಭಾರತೀಯ ದೇವತೆಗಳನ್ನು ಎಲ್‌ಜಿಬಿಟಿ ಸಮುದಾಯದ ಸದಸ್ಯರನ್ನಾಗಿ ಪಠ್ಯಕ್ರಮದಲ್ಲಿ ಬಿಂಬಿಸಲಾಗಿದೆ ಎಂದೂ ಅವರು ಆರೋಪಿಸಿದರು.

  ರಾಜಕೀಯ ವಿಜ್ಞಾನ ಪಠ್ಯಕ್ರಮದಲ್ಲಿ ಸಾಮಾಜಿಕ ಚಳವಳಿಗಳ ಕೋರ್ಸ್‌ನಡಿ ಮಾವೋವಾದದ ಅಧ್ಯಯನವನ್ನು ಸೇರಿಸುವ ಪ್ರಸ್ತಾಪವೂ ಇತ್ತು ಎಂದರು. ಇತಿಹಾಸದ ಪಠ್ಯಕ್ರಮದಲ್ಲಿ ನಕ್ಸಲಿಸಂ ಮತ್ತು ಕಮ್ಯುನಿಸಂ ಬೋಧಿಸುವ ಪ್ರಸ್ತಾಪವನ್ನು ಎನ್‌ಡಿಟಿಎಫ್ ವಿರೋಧಿಸಿದೆ.

ಶೈಕ್ಷಣಿಕ ಮಂಡಳಿಯ ಸಭೆ ನಡೆಯುತ್ತಿದ್ದಂತೆ ಪದವಿ ಪಠ್ಯಕ್ರಮದಲ್ಲಿ ‘ಆಕ್ಷೇಪಾರ್ಹ ಮತ್ತು ಏಕಪಕ್ಷೀಯ ವಿಷಯಗಳ’ ಸೇರ್ಪಡೆಯ ವಿರುದ್ಧ ಎಬಿವಿಪಿ ಕಾರ್ಯಕರ್ತರು ಕುಲಪತಿಗಳ ಕಚೇರಿ ಎದುರು ಪ್ರತಿಭಟನೆಯನ್ನು ನಡೆಸಿದರು.

ಈ ಪ್ರತಿಭಟನೆಗಳ ಬಳಿಕ ಶೈಕ್ಷಣಿಕ ಮಂಡಳಿಯು ವಿವಿಧ ಕೋರ್ಸ್‌ಗಳ ಪಠ್ಯಕ್ರಮಗಳನ್ನು ಅಂಗೀಕರಿಸಿತಾದರೂ ಅವುಗಳನ್ನು ಪರಿಷ್ಕರಣೆಗಾಗಿ ಸಂಬಂಧಿತ ವಿಭಾಗಗಳಿಗೆ ರವಾನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X