ಬೆಂಗಳೂರು, ಜು.16: ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬಳ್ಳಾರಿ ಜಿಲ್ಲೆಗೆ ನೂತನ ಪೊಲೀಸ್ ಅಧೀಕ್ಷಕರಾಗಿ, ಐಪಿಎಸ್ ಅಧಿಕಾರಿ ಸಿ.ಕೆ.ಬಾಬಾ ಅವರನ್ನು ಬೆಂಗಳೂರಿನ ವಿವಿಐಪಿ ಭದ್ರತೆಗೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು, ಜು.16: ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬಳ್ಳಾರಿ ಜಿಲ್ಲೆಗೆ ನೂತನ ಪೊಲೀಸ್ ಅಧೀಕ್ಷಕರಾಗಿ, ಐಪಿಎಸ್ ಅಧಿಕಾರಿ ಸಿ.ಕೆ.ಬಾಬಾ ಅವರನ್ನು ಬೆಂಗಳೂರಿನ ವಿವಿಐಪಿ ಭದ್ರತೆಗೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.