Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರುದ್ಯೋಗದ ಅಂಕಿಅಂಶಗಳು...

ನಿರುದ್ಯೋಗದ ಅಂಕಿಅಂಶಗಳು ಸೋರಿಕೆಯಾಗಿತ್ತು: ಒಪ್ಪಿಕೊಂಡ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ18 July 2019 7:48 PM IST
share
ನಿರುದ್ಯೋಗದ ಅಂಕಿಅಂಶಗಳು ಸೋರಿಕೆಯಾಗಿತ್ತು: ಒಪ್ಪಿಕೊಂಡ ಕೇಂದ್ರ ಸರಕಾರ

ಹೊಸದಿಲ್ಲಿ,ಜು.18: ನಿರುದ್ಯೋಗ ಕುರಿತು ಅಂಕಿಸಂಖ್ಯೆಗಳ ಮಾಹಿತಿ ಸೋರಿಕೆಯಾಗಿದ್ದನ್ನು ಗುರುವಾರ ರಾಜ್ಯಸಭೆಯಲ್ಲಿ ಒಪ್ಪಿಕೊಂಡ ಸರಕಾರವು,ಇದರ ಹಿಂದೆ ಯಾರ ಕೈವಾಡವಿತ್ತು ಎನ್ನುವುದನ್ನು ತಿಳಿದುಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದೆ.

ಪ್ರಶ್ನೆವೇಳೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಯೋಜನಾ ಮತ್ತು ಅಂಕಿಸಂಖ್ಯೆಗಳ ರಾಜ್ಯ ಸಚಿವ ರಾವ್ ಇಂದ್ರಜಿತ್ ಸಿಂಗ್ ಅವರು, ಸೋರಿಕೆಯು ಗಂಭೀರ ವಿಷಯವಾಗಿದೆ ಎಂದು ಬಣ್ಣಿಸಿದರು.2019, ಮೇ 30ರಂದು ಬಿಡುಗಡೆಯಾಗಬೇಕಿದ್ದ ನಿರುದ್ಯೋಗ ಅಂಕಿಸಂಖ್ಯೆಗಳು ಅದಕ್ಕೂ ಮೊದಲೇ ಸೋರಿಕೆಯಾಗಿದ್ದವು. ಇದರ ಹಿಂದೆ ಯಾರದೋ ಅಜೆಂಡಾ ಇದ್ದಿರಬಹುದು. ಇದರ ಹಿಂದೆ ಯಾರ ಕೈವಾಡವಿತ್ತು ಎನ್ನುವುದನ್ನು ತಿಳಿದುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದರು.

ನಿರುದ್ಯೋಗ ದರವನ್ನು ತಿಳಿದುಕೊಳ್ಳುವ ವಿಧಾನವನ್ನು ಸರಕಾರವು ಬದಲಿಸಿದೆ. ಈ ಮೊದಲಿನ ಐದು ವರ್ಷಗಳಿಗೆ ಸಮೀಕ್ಷೆಗಳ ಬದಲು ಈಗ ತ್ರೈಮಾಸಿಕ ದತ್ತಾಂಶವನ್ನು ಆಧರಿಸಿ ಪ್ರತಿವರ್ಷ ನಿಯತಕಾಲಿಕ ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

  ವಿಧಾನದಲ್ಲಿ ಬದಲಾವಣೆಗಳು ಮತ್ತು ತಂತ್ರಜ್ಞಾನ ಬಳಕೆಯು ರಾಷ್ಟ್ರೀಯ ಮಾದರಿ ಸರ್ವೆ ಸಂಸ್ಥೆ (ಎನ್‌ಎಸ್‌ಎಸ್‌ಒ)ಯ ಹಿಂದಿನ ಸಮೀಕ್ಷೆಗಳಲ್ಲಿನ ವ್ಯತ್ಯಾಸಕ್ಕೆ ಕಾರಣ ಎಂದ ಅವರು, ಸಮೀಕ್ಷೆಯು ಐದು ವರ್ಷಗಳಿಗೆ ನಡೆದಿದ್ದರೆ 2.2 ನಿರುದ್ಯೋಗ ದರಕ್ಕೆ ಮತ್ತು ಎನ್‌ಎಸ್‌ಎಸ್‌ಒದ ಈ ಹಿಂದಿನ ಸಮೀಕ್ಷೆಗಳಿಗೆ ಯಾವುದೇ ವ್ಯತ್ಯಾಸವಿರುತ್ತಿರಲಿಲ್ಲ, ಆದರೆ ವಿಧಾನ ಬದಲಾವಣೆಯಿಂದಾಗಿ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿದೆ. ಕಾರ್ಮಿಕ ಉದ್ಯೋಗ ಮತ್ತು ನಿರುದ್ಯೋಗ ಸಮೀಕ್ಷೆಗಾಗಿ ನೂತನ ವಿಧಾನವು ಹಿಂದಿನ ಪದ್ಧತಿಗಳಿಗಿಂತ ಭಿನ್ನವಾಗಿದೆ. ಸೇಬನ್ನು ಕಿತ್ತಳೆಯೊಂದಿಗೆ ಹೋಲಿಸುವಂತಿಲ್ಲ ಎಂದರು.

 ನೂತನ ವಿಧಾನವು ತ್ರೈಮಾಸಿಕ ಸಮೀಕ್ಷೆಗಳ ಆಧಾರದ ವಾರ್ಷಿಕ ಪದ್ಧತಿಯಾಗಿದೆ. ಮುಂದಿನ ವರ್ಷದ ಅಂಕಿಸಂಖ್ಯೆಗಳು ಹೊರಗೆ ಬಿದ್ದಾಗ ಮಾತ್ರ ಏಕೈಕ ಹೋಲಿಕೆ ಸಾಧ್ಯವಾಗುತ್ತದೆ. ಸದ್ಯಕ್ಕೆ ನಿರುದ್ಯೋಗ ದರವನ್ನು ಶೇ.6.1ಕ್ಕೆ ಹೋಲಿಸಲಾಗಿದೆ ಮತ್ತು ವಾರ್ಷಿಕ ದತ್ತಾಂಶವನ್ನು ಐದು ವರ್ಷಗಳ ಅಂಕಿಸಂಖ್ಯೆಗಳಿಗೆ ಹೋಲಿಸುವಂತಿಲ್ಲ ಎಂದ ಸಿಂಗ್,ಸರಕಾರವು ನಿರುದ್ಯೋಗವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ನಿರುದ್ಯೋಗವನ್ನು ನಿವಾರಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X